• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ ಮುಂದಿನ ಕಂತಿನ ಆರ್ಥಿಕ ಸವಲತ್ತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

December 25, 2020 by Sachin Hegde Leave a Comment

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿಯಡಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಂದಿನ ಕಂತಿನ ಹಣ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕೇವಲ ಒಂದು ಬಟನ್ ಒತ್ತುವ ಮೂಲಕ 18,000 ಕೋಟಿ ರೂ.ಗಳನ್ನು ದೇಶದ 9 ಕೋಟಿಗೂ ಹೆಚ್ಚು ರೈತ ಕುಟುಂಬಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಯೋಜನೆ ಆರಂಭಿಸಿದ ದಿನದಂದಲೂ 1 ಲಕ್ಷ 10 ಸಾವಿರ ಕೋಟಿ ರೂ.ಗಳು … [Read more...] about ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ ಮುಂದಿನ ಕಂತಿನ ಆರ್ಥಿಕ ಸವಲತ್ತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ

December 22, 2020 by bkl news Leave a Comment

ಭಟ್ಕಳ: ಅಳ್ವೇಕೋಡಿಯಿಂದ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದಪಾತಿದೋಣಿಯೊಂದು ಕಾಗೆಗುಡ್ಡದಸಮೀಪ ಸಮುದ್ರದಲ್ಲಿ ಮುಳುಗಡೆಯಾಗಿದೆ.ಯಾದವ ಮಂಜು ಮೊಗೇರ ಮಾಲೀಕತ್ವದ ‘ಮತ್ಸ್ಯನಿಧಿ’ ದೋಣಿ ಇದಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಕರಾವಳಿ ಕಾವಲು ಪಡೆ ಸಿಬ್ಬಂದಿ, ಮೀನುಗಾರ ಹಾಗೂ ಪಾತಿದೋಣಿಯನ್ನು ರಕ್ಷಿಸಿ ದಡಕ್ಕೆ ತಲುಪಿಸಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡರ್, ಸಿಬ್ಬಂದಿ ಸಂಜೀವ ನಾಯ್ಕ, ದಿನೇಶ ನಾಯ್ಕ, ಜನಾರ್ದನ ಮೊಗೇರ … [Read more...] about ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ

ಚಿರತೆಗಳ ಸಂಖ್ಯೆ ಹೆಚ್ಚಳ; ಸಂತಸ ವ್ಯಕ್ತಪಡಿಸಿದ ಪ್ರಧಾನಿ

December 22, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಳಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಇದು ಶುಭ ಸುದ್ದಿ..!ಸಿಂಹಗಳು ಮತ್ತು ಹುಲಿಗಳ ನಂತರ, ಇದೀಗ ಚಿರತೆಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ.ವನ್ಯ ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ … [Read more...] about ಚಿರತೆಗಳ ಸಂಖ್ಯೆ ಹೆಚ್ಚಳ; ಸಂತಸ ವ್ಯಕ್ತಪಡಿಸಿದ ಪ್ರಧಾನಿ

ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

December 19, 2020 by Sachin Hegde Leave a Comment

ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ವರ್ಚುವಲ್‌ ಮೂಲಕ ನೆರವೇರಿಸಿದರು. ಈ ಯೋಜನೆಗಳಲ್ಲಿ 10,904 ಕೋಟಿ ರೂ.ವೆಚ್ಚದ 1,197 ಕಿ.ಮೀ ರಸ್ತೆಗಳು ಸೇರಿವೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ವಹಿಸಿದ್ದರು, ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ … [Read more...] about ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನಕ್ಕೆ ಕೇಂದ್ರ ಸಂಪುಟ ಅನುಮೋದನೆ

December 17, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ ಸಭೆ ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನ ನೀಡುವುದಕ್ಕೆ ಅನುಮೋದನೆ ನೀಡಿತು.ಸದ್ಯ ಭಾರತದ 5 ಕೋಟಿ ಕಬ್ಬು ಬೆಳೆಯುವ ರೈತರು ಮತ್ತು ಅವರ ಅವಲಂಬಿತರಿದ್ದಾರೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಳು ಮತ್ತು ಇತರೆ ಸಂಬಂಧಿ ಚಟುವಟಿಕೆಗಳಲ್ಲಿ ಸುಮಾರು 5 ಲಕ್ಷ ಕೆಲಸಗಾರರಿದ್ದು, ಅವರೆಲ್ಲರೂ ಸಕ್ಕರೆ ಉದ್ಯಮವನ್ನೇ ನಂಬಿ ಜೀವನೋಪಾಯ … [Read more...] about ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನಕ್ಕೆ ಕೇಂದ್ರ ಸಂಪುಟ ಅನುಮೋದನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,386 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar