• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್.ಎನ್ ಶಟ್ಟಿ ನಿಧನ

December 17, 2020 by bkl news Leave a Comment

ಭಟ್ಕಳ :- ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್. ಎನ್ ಶಟ್ಟಿ (93) ಬೆಂಗಳೂರಿನಲ್ಲಿ ಹೃದಯಾಘಾತ ದಿಂದ ಇಂದು ಬೆಳಗಿನ ಜಾವ 3-30 ಕ್ಕೆ ನಿಧನ ಹೊಂದಿದ್ದಾರೆ.1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮ ನಾಗಪ್ಪ ಶಟ್ಟಿ ರವರು ಮರಡೇಶ್ವರ ದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದರು.ಮುರಡೇಶ್ವರ ದೇವಸ್ಥಾನದ ಅಧ್ಯಕ್ಷರಾಗಿರುವ ಇವರು 1967 ರಲ್ಲಿ … [Read more...] about ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್.ಎನ್ ಶಟ್ಟಿ ನಿಧನ

ಹೊಸ ಉತ್ಪನ್ನ ಬಿಡುಗಡೆಯಿಂದ ಟ್ರೈಬ್ಸ್‌ ಇಂಡಿಯಾ ವಿಸ್ತರಣೆ

December 16, 2020 by Sachin Hegde Leave a Comment

ಟ್ರೈಬ್ಸ್‌ ಇಂಡಿಯಾತಾಜಾ ಅರಣ್ಯ ಮತ್ತು ಸಾವಯವ ಉತ್ಪನ್ನಗಳನ್ನು ಇನ್ನಷ್ಟು ಹೊಸದಾಗಿ ಪರಿಚಯಿಸುವ ಮೂಲಕ ತಮ್ಮ ವಲಯವನ್ನು ವಿಸ್ತರಿಸಿಕೊಂಡಿದ್ದು, ಹಲವು ಆಕರ್ಷಕ ಉತ್ಪನ್ನಗಳನ್ನು ಹೊಂದಿದೆ ಮತ್ತು ದೊಡ್ಡ ಮಾರುಕಟ್ಟೆಗಳಲ್ಲೂ ಸಹ ಲಕ್ಷಾಂತರ ಬುಡಕಟ್ಟು ಉದ್ದಿಮೆದಾರರಿಗೆ ಅವಕಾಶ ಒದಗಿಸಿಕೊಟ್ಟಿದೆ.ಈ ವಾರ 20ಕ್ಕೂ ಅಧಿಕ ಪರಿಣಾಮಕಾರಿ, ರೋಗ ನಿರೋಧಕ ಉತ್ಪನ್ನಗಳು ಭಾರತೀಯ ಬುಡಕಟ್ಟು ವಾಸಿಗಳ ಉತ್ಪನ್ನಗಳ ವಿಭಾಗಕ್ಕೆ ಸೇರ್ಪಡೆಯಾಗಿದೆ. ಬಹುತೇಕ ಹೊಸ ಉತ್ಪನ್ನಗಳು … [Read more...] about ಹೊಸ ಉತ್ಪನ್ನ ಬಿಡುಗಡೆಯಿಂದ ಟ್ರೈಬ್ಸ್‌ ಇಂಡಿಯಾ ವಿಸ್ತರಣೆ

ಭಟ್ಕಳ ಕಾಯ್ಕಿಣಿಯಲ್ಲಿ ಬಿಹಾರಿ ಮಾದರಿಯಲ್ಲಿ ರಾಜಕಾರಣ :ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಮಹಿಳೆಯ ಅಪಹರಣ

December 16, 2020 by bkl news Leave a Comment

ಭಟ್ಕಳ: ಗ್ರಾಮ ಪಂಚಾಯತ ಚುನಾವಣೆ ಚುರುಕು ಪಡೆದುಕೊಂಡಂತೆ ಭಟ್ಕಳ ಕಾಯ್ಕಿಣಿಯಲ್ಲಿ ಕಂಡು ಕೇಳಿರಿಯದ ರೀತಿಯಲ್ಲಿ ಹೈಡ್ರಾಮಾವೊಂದು ನಡೆದುಹೋಗಿದೆ. ನಾಮಪತ್ರ ವಾಪಸ್ ಪಡೆಯಲು ಪಂಚಾಯತ ಕಚೇರಿಗೆ ಬಂದ ಪರಿಶಿಷ್ಟ ಪಂಗಡ ಮಹಿಳೆ ಯನ್ನು ಗುಂಪೊಂದು ಪೊಲೀಸ ಅಧಿಕಾರಿಗಳ ಸಮ್ಮುಖದಲ್ಲಿಯೇ ಅಪಹರಿಸಿ ಪರಾರಿಯಾಗಿದ್ದು ಜನಸಾಮಾನ್ಯರಲ್ಲಿ ತಲ್ಲಣ ಸೃಷ್ಟಿಸಿದೆ. ನಡೆದಿದ್ದೇನು : ತಾಲ್ಲೂಕಿನ ಕಾಯ್ಕಿಣಿ ಗ್ರಾಂಪಂ 26 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕಾಯ್ಕಿಣಿ ಶಿರಾಣಿ … [Read more...] about ಭಟ್ಕಳ ಕಾಯ್ಕಿಣಿಯಲ್ಲಿ ಬಿಹಾರಿ ಮಾದರಿಯಲ್ಲಿ ರಾಜಕಾರಣ :ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಮಹಿಳೆಯ ಅಪಹರಣ

ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು; ನರೇಂದ್ರ ಮೋದಿ

December 15, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿದೆ. ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹಾಜರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ರೈತರ … [Read more...] about ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು; ನರೇಂದ್ರ ಮೋದಿ

ಒಣ ಹುಲ್ಲಿಗೆ ಬೆಂಕಿ; ತಪ್ಪಿದ ಅನಾಹುತ

December 14, 2020 by bkl news Leave a Comment

ಭಟ್ಕಳ: ಇಲ್ಲಿನ ಅಂಜುಮಾನ್ ಸಂಸ್ಥೆಯಿರುವ ಅಂಜುಮಾನಾಬಾದ್‍ನಲ್ಲಿನ ಖಾಲಿ ಜಾಗಾದಲ್ಲಿ ಬೆಳೆದಿದ್ದ ಹುಲ್ಲು ಒಣಗಿ ಅಕಸ್ಮಾತ್ ಬೆಂಕಿ ತಗುಲಿದ್ದು ಅಪಾರ ಪ್ರಮಾಣದಲ್ಲಿ ಹುಲ್ಲು ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಯಶಸ್ವೀಯಾಗಿದ್ದು ಯಾವುದೇ ಅನಾಹುತವಾಗದಂತೆ ತಡೆದಿದ್ದಾರೆ.  ರವಿವಾರ ಬೆಳಿಗ್ಗೆಯಿಂದ ಸುಮಾರು ಮೂರು ಬಾರಿ ಬೆಂಕಿ ಕಾಣಿಸಿಕೊಂಡಿದ್ದರೂ ಅಗ್ನಿಶಾಮಕ ದಳದ ಸೂಕ್ತ ಸ್ಪಂಧನೆಯಿಂದ … [Read more...] about ಒಣ ಹುಲ್ಲಿಗೆ ಬೆಂಕಿ; ತಪ್ಪಿದ ಅನಾಹುತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,387 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar