ಭಟ್ಕಳ: ಕುಟುಂಬಸ್ಥರೊಂದಿಗೆ ಮನಸ್ತಾಪ ಮಾಡಿಕೊಂಡು ಬೋಟ್ ಕೆಲಸಕ್ಕೆ ಹೋಗುವುದಾಗಿ ರಾತ್ರಿ ಮನೆಯಿಂದ ಹೋದ ವ್ಯಕ್ತಿ ಮನೆಯ ಪಕ್ಕದ ಬಾವಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುರುಳಿಸಾಲನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಇಸ್ಮಾಯಿಲ್ ಕೆ.ಎಂ (56) ಎಂದು ತಿಳಿದು ಬಂದಿದೆ. ಈತ ಕೆಲವು ವರ್ಷಗಳಿಂದ ಕುಡಿತದ ದಾಸನಾಗಿದ್ದ.ಕೆಲವು ವರ್ಷಗಳಿಂದ ಗೋವಾ ರತ್ನಗಿರಿಯಲ್ಲಿ ಬೋಟ್ ಕೆಲಸ ಮಾಡಿಕೊಂಡಿದ್ದ ಈತ ಕಳೆದ 15 ದಿನಗಳ ಹಿಂದಷ್ಟೇ … [Read more...] about ಬಾವಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Trending
ಲಸಿಕೆ ನಂತರವೂ ಮಾಸ್ಕ್, ದೈಹಿಕ ಅಂತರ, ಕೈಗಳ ಶುಚಿತ್ವ ಮುಂದುವರಿಯಬೇಕು: ವೈದ್ಯರ ಅಭಿಪ್ರಾಯ
ಕೊರೊನ ಸೋಂಕು ನಿವಾರಣೆಗೆ ಲಸಿಕೆ ಪಡೆದ ನಂತರವೂ ಹಲವು ದಿನಗಳವರೆಗೆ, ಮಾಸ್ಕ್ ಧಾರಣೆ, ದೈಹಿಕ ಅಂತರ ಹಾಗು ಕೈಗಳ ಶುಚಿತ್ವವನ್ನು ಮುಂದುವರಿಸಬೇಕು ಎಂದು ʼಕೋವಿಡ್ ಹಾಗು ಲಸಿಕೆʼ ಕುರಿತ ವೆಬಿನಾರ್ ನಲ್ಲಿ ಪಾಲ್ಗೊಂಡು ಮಾತನಾಡಿದ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರಿನ ವಾರ್ತಾಶಾಖೆ – ಪ್ರೆಸ್ ಇನ್ಫರ್ಮೇಶನ್ ಬ್ಯೂರೋ ಆಯೋಜಿಸಿದ್ದ ಕೋವಿಡ್ ಹಾಗುಲಸಿಕೆ ವೆಬಿನಾರ್ ನಲ್ಲಿ ಲಸಿಕೆ : … [Read more...] about ಲಸಿಕೆ ನಂತರವೂ ಮಾಸ್ಕ್, ದೈಹಿಕ ಅಂತರ, ಕೈಗಳ ಶುಚಿತ್ವ ಮುಂದುವರಿಯಬೇಕು: ವೈದ್ಯರ ಅಭಿಪ್ರಾಯ
ಭಟ್ಕಳದಲ್ಲಿ ಯಾವುದೇ ಪರಿಣಾಮ ಬೀರದ ಭಾರತ್ ಬಂದ್
ಭಟ್ಕಳ: ಕೇಂದ್ರದ ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿತಿ ಮಂಗಳವಾರ ರೈತರು ನೀಡಿದ ಭಾರತ್ ಬಂದ್ ಕರೆ ಭಟ್ಕಳದಲ್ಲಿ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಎಂದಿನಂತೆ ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಬಸ್ಸು, ಲಾರಿ, ಆಟೋರಿಕ್ಷಾ ಸೇರಿದಂತೆ ವಾಹನಗಳ ಓಡಾಟ ಎಂದಿನಂತೆ ಮಾಮೂಲಾಗಿತ್ತು. ಒಟ್ಟಿನಲ್ಲಿ ಭಟ್ಕಳದಲ್ಲಿ ಭಾರತ್ ಬಂದ್ ಯಾವುದೇ ಪರಿಣಾಮ ಬೀರಲಿಲ್ಲ ಎಂದಷ್ಟೇ ಹೇಳಬಹುದಾಗಿದೆ. … [Read more...] about ಭಟ್ಕಳದಲ್ಲಿ ಯಾವುದೇ ಪರಿಣಾಮ ಬೀರದ ಭಾರತ್ ಬಂದ್
12 ಲಕ್ಷಕ್ಕೂ ಅಧಿಕ ಮಧ್ಯಮ ವರ್ಗದ ಕುಟುಂಬಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೃಹ ಖರೀದಿಗಾಗಿ 28 ಸಾವಿರ ಕೋಟಿ ರೂ. ನೆರವು: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಆಗ್ರಾದಲ್ಲಿನ ಆಗ್ರಾ ಮೆಟ್ರೋ ಯೋಜನೆಯ ನಿರ್ಮಾಣ ಕಾಮಗಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಹರ್ ದೀಪ್ ಸಿಂಗ್ ಪುರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ದೇಶದ ಮೂಲಸೌಕರ್ಯ ವಲಯದಲ್ಲಿನ ಅತಿ ದೊಡ್ಡ ಒಂದು … [Read more...] about 12 ಲಕ್ಷಕ್ಕೂ ಅಧಿಕ ಮಧ್ಯಮ ವರ್ಗದ ಕುಟುಂಬಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೃಹ ಖರೀದಿಗಾಗಿ 28 ಸಾವಿರ ಕೋಟಿ ರೂ. ನೆರವು: ಪ್ರಧಾನಿ ನರೇಂದ್ರ ಮೋದಿ
ಕ್ಯಾಂಪಸ್ ಟಾಪರ್ ಸಮತಾ ಹೆಗ್ಡೆಗೆ ಚಿನ್ನದ ಪದಕ
ಭಟ್ಕಳ: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ (ಜಿ.ಕೆ.ವಿ.ಕೆ.ಹೆಬ್ಬಾಳ) ಎಂ.ಎಸ್ಸಿ. (ಕೀಟ ಶಾಸ್ತ್ರ) ವಿಭಾಗದಲ್ಲಿ ಮುರ್ಡೇಶ್ವರದ ಸಮತಾ ಹೆಗ್ಡೆ ಕ್ಯಾಂಪಸ್ ಟಾಪರ್ ಆಗಿ ಚಿನ್ನದ ಪದವನ್ನು ತನ್ನದಾಗಿಸಿಕೊಂಡಿದ್ದಾರೆ. ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾಭ್ಯಾಸವನ್ನು ಇಲ್ಲಿನ ಆನಂದ ಆಶ್ರಮ ಕಾನ್ವೆಂಟ್ ಶಾಲೆಯಲ್ಲಿ ಪೂರೈಸಿದ್ದ ಈಕೆ ಕುಂದಾಪುರದ ಆರ್.ಎನ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಮುಗಿಸಿ ಬಿ.ಎಸ್ಸಿ. ಕೃಷಿ ಪದವಿಯನ್ನು ಶಿವಮೊಗ್ಗದ … [Read more...] about ಕ್ಯಾಂಪಸ್ ಟಾಪರ್ ಸಮತಾ ಹೆಗ್ಡೆಗೆ ಚಿನ್ನದ ಪದಕ




