• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಸ್ವಯಂ ಪ್ರೇರಣೆಯಿಂದ ರಸ್ತೆ ದುರಸ್ಥಿ ಮಾಡಿದ ಗ್ರಾಮಸ್ಥರು

December 2, 2020 by Lakshmikant Gowda Leave a Comment

ಜನಪ್ರತಿನಿಧಗಳ ಕಣ್ತೆರೆಸುವುದಕ್ಕೆ, ಮಾಡಬೇಕಾದ ಕೆಲಸ ಮಾಡದ ಕಾರಣಕ್ಕೆ ನಿಮ್ಮಿಂದಾಗದ ಕೆಲಸ ನಾವೇ ಮಾಡಿಕೊಂಡೆವು ಎಂದು ಸ್ವಾಭಿಮಾನದ ಹೇಳಿಕೆ ನೀಡಿ ಸಂಬಂಧಿಸಿದವರಿಗೆ ಮುಜುಗರ ಹುಟ್ಟಿಸುವುದಕ್ಕೆ ಹವಣಿಸುವ ಜನರ ನಡುವೆ ಕಡ್ಲೆ ಗ್ರಾಮದ ಹೆಬ್ಬಾರ್ನಕೆರೆ ಕೂಡ ರಸ್ತೆಯನ್ನು ಗ್ರಾಮಸ್ಥರೇ ಸ್ವಯಂ ಪ್ರೇರಣೆಯಿಂದ ದುರಸ್ಥಿ ಮಾಡಿಕೊಂಡಿದ್ದು ಈ ಕೆಲಸ ಮಾಡಿಲ್ಲ ಎಂದು ಯಾರ ಮೇಲೂ ಗೂಬೆ ಕೂರಿಸುವುದಿಲ್ಲ ನಮ್ಮದು ಕೇವಲ ಸ್ವಯಂ ಪ್ರೇರಣೆಯ ಕೆಲಸವಷ್ಟೇ ಇದರಲ್ಲಿ ಬೇರೆ ಯಾವುದೇ … [Read more...] about ಸ್ವಯಂ ಪ್ರೇರಣೆಯಿಂದ ರಸ್ತೆ ದುರಸ್ಥಿ ಮಾಡಿದ ಗ್ರಾಮಸ್ಥರು

ನಿಲ್ಲುತ್ತಿಲ್ಲ ಅಪಘಾತಗಳ ಸಂಖ್ಯೆ – ಉತ್ತರ ಕಾಣದ ಪ್ರಶ್ನೆಯಾಗಿರುವ ಬಾಳೆಗದ್ದೆ ಕ್ರಾಸ್

December 2, 2020 by Lakshmikant Gowda Leave a Comment

ತಾಲೂಕಿನ ಮುಗ್ವಾ ಸುಬ್ರಹ್ಮಣ್ಯ ಸಮೀಪದ ಬಾಳೆಗದ್ದೆ ತಿರುವಿನ ಮರ್ಮವನ್ನು ಅರಿಯಲು ಸಾಧ್ಯವಾಗದ ವಾಹನ ಚಾಲಕರು ವಾಹನಗಳನ್ನು ಮಗುಚಿ ಹಾಕಿಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಲೇ ಇದ್ದು ಈ ತಿರುವಿನ ಬಗ್ಗೆ ಜನರಲ್ಲಿ ಆತಂಕ ಮನೆಮಾಡುವಂತಾಗಿದೆ.ಗೇರಸೊಪ್ಪಾ ಕಡೆಯಿಂದ ಹೊನ್ನಾವರ ಕಡೆಗೆ ಹೋಗುವಾಗ ವೇಗವಾಗಿ ಬರುವ ಚಾಲಕರು ಹುಲಿಯಪ್ಪನ ಕಟ್ಟೆ ದಾಟಿದ ತಕ್ಷಣ ಇಳಿಜಾರಿನಲ್ಲಿ ಬಲಕ್ಕೆ ಹೊರಳಿದ ತಕ್ಷಣ ಸ್ಟಿಯರಿಂಗ್‍ನ್ನು ಎಡಕ್ಕೆ ತಿರುಗಿಸಬೇಕಾದ ಈ ತೀಕ್ಷಣ ತಿರುವಿನಲ್ಲಿ … [Read more...] about ನಿಲ್ಲುತ್ತಿಲ್ಲ ಅಪಘಾತಗಳ ಸಂಖ್ಯೆ – ಉತ್ತರ ಕಾಣದ ಪ್ರಶ್ನೆಯಾಗಿರುವ ಬಾಳೆಗದ್ದೆ ಕ್ರಾಸ್

2020 ರ ನವೆಂಬರ್ ನಲ್ಲಿ 1,04,963 ಕೋಟಿ ರೂ. ಜಿಎಸ್‌ಟಿ ಸಂಗ್ರಹ

December 1, 2020 by Sachin Hegde Leave a Comment

2020 ರ ನವೆಂಬರ್ ತಿಂಗಳಲ್ಲಿ ಒಟ್ಟಾರೆಯಾಗಿ 1,04,963 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗಿದೆ.ಇದರಲ್ಲಿ ಕೇಂದ್ರ ಜಿಎಸ್‌ಟಿ 19,189 ಕೋಟಿ ರೂ., ರಾಜ್ಯ ಜಿಎಸ್‌ಟಿ 25,540 ಕೋಟಿ ರೂ., ಐಜಿಎಸ್‌ಟಿ 51,992 ಕೋಟಿ (ಸರಕುಗಳ ಆಮದಿನಿಂದ ಸಂಗ್ರಹಿಸಿದ 22,078 ಕೋಟಿ ರೂ.ಸೇರಿದಂತೆ) ಮತ್ತು ಸೆಸ್, 8,242 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ 9 809 ಕೋಟಿ ಸೇರಿದಂತೆ) ಗಳಾಗಿದೆ. 2020 ರ ನವೆಂಬರ್ 30 ರವರೆಗೆ ನವೆಂಬರ್ ತಿಂಗಳಿಗೆ … [Read more...] about 2020 ರ ನವೆಂಬರ್ ನಲ್ಲಿ 1,04,963 ಕೋಟಿ ರೂ. ಜಿಎಸ್‌ಟಿ ಸಂಗ್ರಹ

ಕೋವಿಡ್ ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನೆ ಪ್ರಕ್ರಿಯೆ ಕುರಿತಂತೆ ಪ್ರಧಾನಿ ಪರಿಶೀಲನೆ ಮೂರು ಲಸಿಕಾ ಉದ್ಘಾಟನಾ ಘಟಕಗಳಿಗೆ ಶ್ರೀ ನರೇಂದ್ರ ಮೋದಿ ಭೇಟಿ

November 28, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮೂರು ನಗರಗಳಿಗೆ ಭೇಟಿ ನೀಡಿ, ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯ ವ್ಯಾಪಕ ಪರಾಮರ್ಶೆ ನಡೆಸಿದರು. ಅವರು ಅಹ್ಮದಾಬಾದ್ ನ ಜೈಡುಸ್ ಬಯೋಟೆಕ್ ಪಾರ್ಕ್, ಹೈದ್ರಾಬಾದ್ ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಭೇಟಿ ನೀಡಿದ್ದರು.ಲಸಿಕೆ ಅಭಿವೃದ್ಧಿ ಪಯಣದ ಈ ನಿರ್ಣಾಯಕ ಹಂತದಲ್ಲಿ ತಮ್ಮ ಮನೋಸ್ಥೈರ್ಯವನ್ನು ಹೆಚ್ಚಿಸಲು ಮತ್ತು ತಮ್ಮ ಪ್ರಯತ್ನಗಳನ್ನು ವೇಗಗೊಳಿಸಲು … [Read more...] about ಕೋವಿಡ್ ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನೆ ಪ್ರಕ್ರಿಯೆ ಕುರಿತಂತೆ ಪ್ರಧಾನಿ ಪರಿಶೀಲನೆ ಮೂರು ಲಸಿಕಾ ಉದ್ಘಾಟನಾ ಘಟಕಗಳಿಗೆ ಶ್ರೀ ನರೇಂದ್ರ ಮೋದಿ ಭೇಟಿ

ಜಾನುವಾರುಗಳ ಮೇವಿನ ಸಮಸ್ಯೆಗೆ ಪರ್ಯಾಯ ಆಯ್ಕೆಯಾದ ಕರಡ

November 28, 2020 by Lakshmikant Gowda Leave a Comment

ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು ಎನ್ನುವುದು ಡಿವಿಜಿಯವರ ಕಗ್ಗದ ಪ್ರಸಿದ್ಧ ಸಾಲುಗಳು.. ಜಾನುವಾರಗಳ ಮೇವಿನ ಸಮಸ್ಯೆಯಿಂದ ಕಂಗೆಟ್ಟಿದ್ದ ಕರಾವಳಿಯ ರೈತರ ಪಾಲಿಗೆ ಬೆಟ್ಟದಲ್ಲಿನ ಹುಲ್ಲು (ಕರಡ) ಜಾನುವಾರುಗಳ ಮೇವು ಹುಲ್ಲಿಗೆ ಪರ್ಯಾಯವಾಗುತ್ತಿದೆ.ಭೂಮಿಗೆ ಬಂಗಾರದ ಬೆಲೆ ಬಂದ ನಂತರ ಭತ್ತ ಬೆಳೆಯುತ್ತಿದ್ದ ಗದ್ದೆಗಳೂ ಅಧಿಕಾರಿಗಳ ಕೃಪಾಕಟಾಕ್ಷದಿಂದ ಸುಲಭವಾಗಿ ಕೃಷಿಯೇತರ ಭೂಮಿಯ ಪಟ್ಟ ಪಡೆದುಕೊಂಡು ರಿಯಲ್ ಎಸ್ಟೇಟ್ ಕುಳಗಳ ಪಾಲಾಗುತ್ತಿದೆ. ಇನ್ನೊಂದೆಡೆ … [Read more...] about ಜಾನುವಾರುಗಳ ಮೇವಿನ ಸಮಸ್ಯೆಗೆ ಪರ್ಯಾಯ ಆಯ್ಕೆಯಾದ ಕರಡ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar