ನೈಜ ಕಲಾಕೃತಿಗಳ ಮೂಲಕ ತಮ್ಮ ವಿಶಿಷ್ಟ ಕಲಾ ಪ್ರತಿಭೆ ಅನಾವರಣಗೊಳಿಸಿರುವ ಯುವ ಕಲಾವಿದ ಕೌಶಿಕ್ ಕೃಷ್ಣ ಹೆಗಡೆ, ತಮ್ಮ ಕಲಾತ್ಮಕತೆಯಿಂದ ಜನಮನ ಗೆದ್ದಿದ್ದಾರೆ. ಅವರ ಕಲಾಕುಂಚದಲ್ಲಿ ಅರಳಿರುವ ಕಲಾ ರಚನೆಗಳು, ಯುವ ಕಲಾವಿದರಿಗೆ ಸ್ಪೂರ್ತಿಯಾಗಿವೆ. ಈ ಕುರಿತು ಒಂದು ವರದಿ.... ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಗಡಿಹಳ್ಳಿಯ ಯುವ ಕಲಾವಿದ ಕೌಶಿಕ್ ಕೃಷ್ಣ ಹೆಗಡೆ ಅನನ್ಯ ಪ್ರತಿಭೆ. ಅವರ ಕೈಚಳಕದಲ್ಲಿ ಮೂಡಿರುವ ಕಲಾಕೃತಿಗಳು ನೈಜತೆಯ ಪ್ರತಿಬಿಂಬವಾಗಿವೆ. ಮಕ್ಕಳ ತುಂಟಾಟ, … [Read more...] about ವಿಶಿಷ್ಟ ಕಲಾ ಪ್ರತಿಭೆ ಪ್ರದರ್ಶಿಸಿದ ಯುವ ಕಲಾವಿದ ಕೌಶಿಕ್ ಕೃಷ್ಣ ಹೆಗಡೆ
Trending
ಬೀಗ ಹಾಕಿದ್ದು ಗುಡ್ಲಕ್ ಕಾಂಪ್ಲೆಕ್ಸ್ಗೆ ಬೀದಿಗೆ ಬಂದಿದ್ದು ಮಾತ್ರ 12 ಅಂಗಡಿಕಾರರ ಬದುಕು
ಹೊನ್ನಾವರ ಪಟ್ಟಣದ ನಡುವೆ ಇದ್ದ ಗುಡ್ಲಕ್ ಕಟ್ಟಡದ ಒಡೆತನಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿನ ಸಮಸ್ಯೆ ಕೋರ್ಟ ಮೆಟ್ಟಿಲೇರಿದ ಪರಿಣಾಮ ಪಟ್ಟಣಪಂಚಾಯತ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲಿಸಲು ಕಟ್ಟಡಕ್ಕೆ ಬೀಗಮುದ್ರೆ ಹಾಕಿದ್ದಾರೆ.ಆದರೆ ಯಾವುದೇ ತಪ್ಪು ಮಾಡದ ತಿಂಗಳ ಬಾಡಿಗೆಯನ್ನು ನಿಯತ್ತಾಗಿ ಕಟ್ಟುತ್ತಾ ಬಂದಿದ್ದ ಕಟ್ಟಡದಲ್ಲಿನ ವ್ಯಾಪಾರಿಗಳು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾದ ಬಗ್ಗೆ ಅಂಗಡಿಕಾರರು ಹತಾಶರಾಗಿ ಮುಂದೇನು ಎನ್ನುವ ಪ್ರಶ್ನೆಯನ್ನು … [Read more...] about ಬೀಗ ಹಾಕಿದ್ದು ಗುಡ್ಲಕ್ ಕಾಂಪ್ಲೆಕ್ಸ್ಗೆ ಬೀದಿಗೆ ಬಂದಿದ್ದು ಮಾತ್ರ 12 ಅಂಗಡಿಕಾರರ ಬದುಕು
ಜಾನುವಾರುಗಳ ಜೀವತೆಗೆಯುವ ಉಣ್ಣೆಯೆಂಬ ರಕ್ತಪಿಪಾಸು ಮಹಾಮಾರಿ !
ನಿಜ. ಯಕ:ಶ್ಚಿತ್ ಅರ್ಧ ಗ್ರಾಮಿಗಿಂತ ಕಡಿಮೆ ತೂಕದ ಈ ಜೀವಿ 500 ಕಿಲೋ ತೂಕದ ಹಸುವನ್ನು ಸಾಯುವ ಮಟ್ಟಕ್ಕೆ ಒಯ್ಯುತ್ತದೆಯೆಂದರೆ ನಂಬಲೇ ಬೇಕು. ನಿಜ. ಉಣ್ಣೆಯೆಂಬ ರಕ್ತಪಿಪಾಸು ಮಾಡುವ ಅನಾಹುತ ಒಂದಲ್ಲ ಎರಡಲ್ಲ. ರಕ್ತ ಕುಡಿದು ರಕ್ತ ಹೀನತೆ ಮಾಡುವುದಲ್ಲದೇ ನಂಜನ್ನು ಕಕ್ಕಿ ದೇಹವನ್ನೆಲ್ಲ ವಿಷಮಯ ಮಾಡಿ ಪಾರ್ಶ್ವವಾಯು ಪೀಡೆ ಮಾಡುತ್ತದೆ. ಗಾಯದ ಮೇಲೆ ಬರೆ ಎಂಬAತೆ ಅನಾಪ್ಲಾಸ್ಮೋಸಿಸ್, ಬೆಬೆಸಿಯೋಸಿಸ್, ಥೈಲೇರಿಯಾಸಿಸ್ ಎಂಬ ಅತ್ಯಂತ ಮಾರಕ ಕಾಯಿಲೆಗಳನ್ನೂ ಸಹ … [Read more...] about ಜಾನುವಾರುಗಳ ಜೀವತೆಗೆಯುವ ಉಣ್ಣೆಯೆಂಬ ರಕ್ತಪಿಪಾಸು ಮಹಾಮಾರಿ !
ಸುವರ್ಣ ಸೂಪರಸ್ಟಾರ್ ವೇದಿಕೆಯಲ್ಲಿ ಹೊನ್ನಾವರದ ಮೀನುಗಾರ ಮಹಿಳೆ ಲೀಲಾವತಿಯ ಮನದ ಮಾತು ಕಡಲಮಕ್ಕಳ ಬದುಕಿನ ಬವಣೆ ಬಿಚ್ಚಿಟ್ಟ ಮಹಿಳೆ
ಕಷ್ಟದ ಕುಲುಮೆಯಲ್ಲಿ ಬೇಯುತ್ತಿರುವ ತಾಲೂಕಿನ ಮೀನುಗಾರ ಮಹಿಳೆಯೊಬ್ಬಳ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳುವುದಕ್ಕೆ ಸ್ಟಾರ್ ಸುವರ್ಣ ಸೂಪರ್ಸ್ಟಾರ್ ವೇದಿಕೆ ಕಲ್ಪಿಸಿದೆ. ಲೀಲಾವತಿಯ ಬದುಕಿನ ಕಥೆಯನ್ನು ಅನಾವರಣಗೊಳಿಸುವ ಎಪಿಸೋಡ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದ್ದೆ.ಪಟ್ಟಣದ ಉದ್ಯಮನಗರ ನಿವಾಸಿಯಾದ ಲೀಲಾವತಿ ಕೃಷ್ಣ ಮೇಸ್ತ ಅವರ ಬದುಕಿನ ಬಂಡಿ ಓಡುತ್ತಿರುವುದೂ ಮೀನು ವ್ಯಾಪಾರದ ಹನಿ ಹನಿ ಲಾಬದಲ್ಲಿಯೇ. ಆರ್ಥಿಕವಾಗಿ ಮನೆಯಲ್ಲಿ ಬಡತನವಿದ್ದರೂ ಮಡದಿ ಮಕ್ಕಳಿಗೆ … [Read more...] about ಸುವರ್ಣ ಸೂಪರಸ್ಟಾರ್ ವೇದಿಕೆಯಲ್ಲಿ ಹೊನ್ನಾವರದ ಮೀನುಗಾರ ಮಹಿಳೆ ಲೀಲಾವತಿಯ ಮನದ ಮಾತು ಕಡಲಮಕ್ಕಳ ಬದುಕಿನ ಬವಣೆ ಬಿಚ್ಚಿಟ್ಟ ಮಹಿಳೆ
ಶಾಸಕ ಸುನೀಲ ನಾಯ್ಕರಿಂದ ೩೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಹೊನ್ನಾವರ ತಾಲೂಕಿನ ಚಿಕ್ಕನಕೋಡ್ ಪಂಚಾಯತ ಚಿಕ್ಕೊಳ್ಳಿ, ಹಿರೇಬೈಲ್ ಗ್ರಾಮದ ಮೇಲಿನಕೇರಿ ೨೦ಲಕ್ಷ ವೆಚ್ಚದ ರಸ್ತೆ ಕಾಮಗಾರಿ, ಹಡಿನಬಾಳ ಪಂಚಾಯತ ಹಂದಿಮೂಲೆಯಿoದ ಹಾಡಗೇರಿ ಹಾಗೂ ಹುಡಗೋಡನಿಂದ ಮಾಸ್ತಿಮನೆಗೆ ತಲಾ ೫ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಸೋಮವಾರ ಗುದ್ದಲಿ ಪೂಜೆ ನೇರವೇರಿಸಿದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಗ್ರಾಮೀಣ ಭಾಗಗಳಿಗೆ ಮುಲಭೂತ ಸೌಕರ್ಯ ಒದಗಿಸಲು ಹಲವು ರಸ್ತೆ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿದ್ದೇನೆ. ೨೦ ಕೋಟಿ … [Read more...] about ಶಾಸಕ ಸುನೀಲ ನಾಯ್ಕರಿಂದ ೩೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ




