ಬೆಂಗಳೂರು ಟೆಕ್ ಶೃಂಗಸಭೆಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.ಕರ್ನಾಟಕ ಇನ್ನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (ಕಿಟ್ಸ್), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್ ಟಿಪಿಐ) ತ್ತು ಎಂಎಂ ಆಕ್ಟಿವ್ ಸೈಕ್-ಟೆಕ್ ಕಮ್ಯುನಿಕೇಷನ್ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರ ಈ ಶೃಂಗಸಭೆಯನ್ನು ಆಯೋಜಿಸಿದೆ. ಈ ವರ್ಷದ … [Read more...] about ಭಾರತದಲ್ಲಿ ವಿನ್ಯಾಸಗೊಂಡ ತಂತ್ರಜ್ಞಾನಗಳನ್ನು ಜಗತ್ತಿಗೆ ನೀಡುವ ಸಮಯ ಇದಾಗಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
Trending
ಕಲಬುರ್ಗಿಯಿಂದ ಹಿಂಡಾನ್ಗೆ ಮೊದಲ ನೇರ ವಿಮಾನ ಹಾರಾಟಕ್ಕೆ ಚಾಲನೆ
ಕರ್ನಾಟಕದ ಕಲಬುರ್ಗಿಯಿಂದ ಉತ್ತರ ಪ್ರದೇಶದ ಗಾಜಿಯಾಬಾದ್ನ ಹಿಂಡಾನ್ ವಿಮಾನ ನಿಲ್ದಾಣಕ್ಕೆ ಮೊದಲ ನೇರ ಹಾರಾಟ ಆರಂಭವಾಯಿತು. ಚಾಲನಾ ಕಾರ್ಯಕ್ರಮದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ದ ಅಧಿಕಾರಿಗಳು ಉಪಸ್ಥಿತರಿದ್ದರು. ಆರ್ಸಿಎಸ್-ಉಡಾನ್ (ಪ್ರಾದೇಶಿಕ ಸಂಪರ್ಕ ಯೋಜನೆ - ಉಡೆ ದೇಶ್ ಕಾ ಆಮ್ ನಾಗರಿಕ್) ಅಡಿಯಲ್ಲಿ ಆರಂಭವಾಯಿತು.ಕಲಬುರ್ಗಿ - ದೆಹಲಿ (ಹಿಂಡಾನ್) ಮಾರ್ಗದಲ್ಲಿ ವಿಮಾನ ಕಾರ್ಯಾಚರಣೆಯ ಆರಂಭವು … [Read more...] about ಕಲಬುರ್ಗಿಯಿಂದ ಹಿಂಡಾನ್ಗೆ ಮೊದಲ ನೇರ ವಿಮಾನ ಹಾರಾಟಕ್ಕೆ ಚಾಲನೆ
ಪಿಎಂ-ಸ್ವನಿಧಿ ಯೋಜನೆ: 25 ಲಕ್ಷಕ್ಕೂ ಅಧಿಕ ಅರ್ಜಿಗಳ ಸ್ವೀಕಾರ; ಸುಮಾರು 12 ಲಕ್ಷ ಸಾಲದ ಅರ್ಜಿಗಳಿಗೆ ಅನುಮೋದನೆ
ಪಿಎಂ-ಸ್ವನಿಧಿ – ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಈವರೆಗೆ 25 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ವಿಶೇಷ ಕಿರು ಹಣಕಾಸು ಸಾಲ ಸೌಲಭ್ಯ ಕಲ್ಪಿಸುವ ಈ ಯೋಜನೆಯಲ್ಲಿ ಈವರೆಗೆ 12 ಲಕ್ಷಕ್ಕೂ ಅಧಿಕ ಸಾಲದ ಅರ್ಜಿಗಳಿಗೆ ಅನುಮೋದನೆ ನೀಡಲಾಗಿದ್ದು, ಸುಮಾರು 5.35 ಲಕ್ಷ ಸಾಲಗಳನ್ನು ವಿತರಿಸಲಾಗಿದೆ. ಉತ್ತರ ಪ್ರದೇಶ ರಾಜ್ಯ ಒಂದರಿಂದಲೇ 6.5 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆ ಪೈಕಿ 3.27 ಲಕ್ಷ … [Read more...] about ಪಿಎಂ-ಸ್ವನಿಧಿ ಯೋಜನೆ: 25 ಲಕ್ಷಕ್ಕೂ ಅಧಿಕ ಅರ್ಜಿಗಳ ಸ್ವೀಕಾರ; ಸುಮಾರು 12 ಲಕ್ಷ ಸಾಲದ ಅರ್ಜಿಗಳಿಗೆ ಅನುಮೋದನೆ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜೀತ್ ಪವಾರ್ ಹೇಳಿಕೆ ಖಂಡನೀಯ- ಶೀವರಾಮ ಹೆಬ್ಬಾರ್
ಬೆಳಗಾವಿ, ನಿಪ್ಪಾಣಿ ಮತ್ತು ಕಾರವಾರವು ಮಹರಾಷ್ಟ್ರಕ್ಕೆ ಸೇರಿದ್ದು ಎಂದು ಮಹರಾಷ್ಟ್ರದ ಉಪಮುಖ್ಯಮಂತ್ರಿ ಅಜೀತ್ ಪವಾರ್ ಅವರು ನೀಡಿರುವ ಹೇಳಿಕೆ ಅತ್ಯಂತ ಖಂಡನೀಯವಾಗಿದೆ.ನಮ್ಮ ಜಿಲ್ಲೆ, ರಾಜ್ಯವನ್ನು ರಕ್ಷಣೆ ಮಾಡಲು ನಾವು ಸಮರ್ಥರಿದ್ದೇವೆ, ನಿಮ್ಮ ರಾಜಕೀಯ ತವಲಿಗಾಗಿ ಇಂತಹ ಅಸಂಬದ್ಧ ಹಾಗೂ ಉದ್ದಟತನದ ಹೇಳಿಯನ್ನು ನೀಡುವುದನ್ನು ನಿಲ್ಲಿಸಿ. ಕರ್ನಾಟಕದ ವಿಷಯಕ್ಕೆ ಸೊಕಾ ಸುಮ್ಮನೆ ಮೂಗು ತೂರಿಸಿದರೆ ನಾವು ತಕ್ಕ ಉತ್ತರ ನೀಡುತ್ತೇವೆ.*ಶ್ರೀ ಶಿವರಾಮ … [Read more...] about ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜೀತ್ ಪವಾರ್ ಹೇಳಿಕೆ ಖಂಡನೀಯ- ಶೀವರಾಮ ಹೆಬ್ಬಾರ್
ನಗರೀಕರಣದಲ್ಲಿ ಹೂಡಿಕೆಗೆ ಭಾರತದಲ್ಲಿ ಆಕರ್ಷಕ ಅವಕಾಶ – ಹೂಡಿಕೆದಾರರಿಗೆ ಪ್ರಧಾನಿ ಆಹ್ವಾನ
ಭಾರತದ ನಗರೀಕರಣದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೂಡಿಕೆದಾರರನ್ನು ಆಹ್ವಾನಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬ್ಲೂಮ್ ಬರ್ಗ್ ನವ ಆರ್ಥಿಕ ವೇದಿಕೆಯ 3ನೇ ವಾರ್ಷಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, “ನೀವು ನಗರೀಕರಣದ ಹೂಡಿಕೆಯ ಅವಕಾಶಗಳನ್ನು ಎದುರು ನೋಡುತ್ತಿದ್ದರೆ, ನಿಮಗೆ ಭಾರತದಲ್ಲಿ ಆಕರ್ಷಕ ಅವಕಾಶಗಳಿವೆ.ನೀವು ಸಂಚಾರ ವಿಭಾಗದಲ್ಲಿ ಹೂಡಿಕೆ ಮಾಡಲು ಎದುರು ನೋಡುತ್ತಿದ್ದರೆ, ಅದಕ್ಕೂ ಭಾರತದಲ್ಲಿ … [Read more...] about ನಗರೀಕರಣದಲ್ಲಿ ಹೂಡಿಕೆಗೆ ಭಾರತದಲ್ಲಿ ಆಕರ್ಷಕ ಅವಕಾಶ – ಹೂಡಿಕೆದಾರರಿಗೆ ಪ್ರಧಾನಿ ಆಹ್ವಾನ



