• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಮೂಡ್ನಳ್ಳಿಯಲ್ಲಿ ದೀಪಾವಳಿ ಸಂಭ್ರಮ: ಗಮನ ಸೆಳೆದ ಹೋರಿಗಳ ಓಟ

November 16, 2020 by Sachin Hegde Leave a Comment

ಕಾರವಾರ:ರೈತರ ಪಾಲಿನ ದೊಡ್ಡ ಹಬ್ಬ ಅಂದ್ರೆ ಅದು ದೀಪಾವಳಿ. ಬಲೀಂದ್ರನನ್ನು ತಂದು ಪೂಜೆ ಸಲ್ಲಿಸುವುದರ ಜತೆಗೆ ರೈತರ ಓಡನಾಡಿ ಗೋವುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಾತ್ರವಲ್ಲದೆ ಗೋವುಗಳನ್ನು ಸೃಂಗರಿಸಿ ಅವುಗಳನ್ನು ಬೆದರಿಸುವ ಮೂಲಕ ಇಲ್ಲೊಂದು ಗ್ರಾಮದಲ್ಲಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದು ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.ಒಂದೆಡೆ ಕಾಲ್ಕಿತ್ತು ಓಡುತ್ತಿರೋ ಹೋರಿಗಳು. ಇನ್ನೊಂದೆಡೆ ಅವುಗಳನ್ನು ಹಿಡಿಯಲು ಹರಸಾಹಸ ಪಡುತ್ತಿರೋ ಯುವಕರು, … [Read more...] about ಮೂಡ್ನಳ್ಳಿಯಲ್ಲಿ ದೀಪಾವಳಿ ಸಂಭ್ರಮ: ಗಮನ ಸೆಳೆದ ಹೋರಿಗಳ ಓಟ

ಗುಡ್ಡಗಾಡು ಪ್ರದೇಶಗಳಲ್ಲಿನ ಕ್ರೀಡಾ ಪ್ರತಿಭೆಗಳ ಸೌಕರ್ಯ ಉತ್ತೇಜಿಸಲು ಈ ಮಹತ್ವದ ನಿರ್ಧಾರ: ಕ್ರೀಡಾ ಸಚಿವ ಕಿರಣ್ ರಿಜಿಜು

November 15, 2020 by Sachin Hegde Leave a Comment

ಕೇಂದ್ರ ಕ್ರೀಡಾ ಸಚಿವಾಲಯ ಖೇಲೋ ಇಂಡಿಯಾ ಯೋಜನೆ ಅಡಿಯಲ್ಲಿ ಮೊದಲ ಬಾರಿಗೆ 2020-21ನೇ ಹಣಕಾಸು ವರ್ಷದಿಂದ ಮುಂದಿನ ನಾಲ್ಕು ವರ್ಷಗಳ ಅವಧಿಗೆ 500 ಖಾಸಗಿ ಕ್ರೀಡಾ ಅಕಾಡೆಮಿಗಳಿಗೆ ಆರ್ಥಿಕ ನೆರವು ನೀಡಲು ಹೊಸ ಪ್ರೋತ್ಸಾಹಕರ ಯೋಜನೆಯನ್ನು ಪರಿಚಯಿಸಿದೆ.ಈ ಮಾದರಿಯಲ್ಲಿ ಖಾಸಗಿ ಅಕಾಡೆಮಿಗಳಿಗೆ ಆ ಅಕಾಡೆಮಿಗಳು ತರಬೇತಿ ಪಡೆದ ಆಟಗಾರರ ಸಾಧನೆಯ ಗುಣಮಟ್ಟ, ಅಕಾಡೆಮಿಯಲ್ಲಿ ಲಭ್ಯವಿರುವ ಕೋಚ್ ಗಳ ಗುಣಮಟ್ಟ, ಯಾವ ಕ್ಷೇತ್ರದಲ್ಲಿ ಗುಣಮಟ್ಟವಿದೆ ಮತ್ತು ಲಭ್ಯವಿರುವ … [Read more...] about ಗುಡ್ಡಗಾಡು ಪ್ರದೇಶಗಳಲ್ಲಿನ ಕ್ರೀಡಾ ಪ್ರತಿಭೆಗಳ ಸೌಕರ್ಯ ಉತ್ತೇಜಿಸಲು ಈ ಮಹತ್ವದ ನಿರ್ಧಾರ: ಕ್ರೀಡಾ ಸಚಿವ ಕಿರಣ್ ರಿಜಿಜು

ಭಾರತ ಇಂದು ತನ್ನ ಮನೆಯಲ್ಲಿ ಭಯೋತ್ಪಾದನೆ ಮಾಡುವವರನ್ನು ಹೊಡೆದುರುಳಿಸುತ್ತಿದೆ;ಪ್ರಧಾನಿ ನರೇಂದ್ರ ಮೋದಿ

November 14, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೀಪಾವಳಿಯನ್ನು ಸಶಸ್ತ್ರ ಪಡೆ ಯೋಧರ ಜೊತೆ ಕಳೆಯುವ ತಮ್ಮ ಸಂಪ್ರದಾಯವನ್ನು ಮುಂದುವರಿಸಿದ್ದು, ಲಾಂಗೇವಾಲಾದ ಭಾರತೀಯ ಗಡಿ ಠಾಣೆಯಲ್ಲಿ ಯೋಧರೊಂದಿಗೆ ಸಂವಾದ ನಡೆಸಿ, ಭಾಷಣ ಮಾಡಿದರು. ಹಿಮಚ್ಛಾದಿತವಾದ ಪರ್ವತಗಳಲ್ಲಿ ಅಥವಾ ಮರುಭೂಮಿಯಲ್ಲಿ ಸೈನಿಕರೊಂದಿಗೆ ಕಳೆದಾಗ ಮಾತ್ರ ತಮ್ಮ ದೀಪಾವಳಿ ಪೂರ್ಣಗೊಳ್ಳುತ್ತದೆ ಎಂದು ಅವರು ಹೇಳಿದರು. ಪ್ರತಿಯೊಬ್ಬ ಭಾರತೀಯರ ಶುಭಾಶಯ, ಆಶೀರ್ವಾದ ಮತ್ತು ಶುಭಾನುಡಿಗಳನ್ನು ಅವರು ಗಡಿಯಲ್ಲಿರುವ ಸಶಸ್ತ್ರ … [Read more...] about ಭಾರತ ಇಂದು ತನ್ನ ಮನೆಯಲ್ಲಿ ಭಯೋತ್ಪಾದನೆ ಮಾಡುವವರನ್ನು ಹೊಡೆದುರುಳಿಸುತ್ತಿದೆ;ಪ್ರಧಾನಿ ನರೇಂದ್ರ ಮೋದಿ

ಭರದಿಂದ ಸಾಗಿದೆ ಕೆಲಸ ಒಂದೇ ವರ್ಷದಲ್ಲಿ ನನಸಾಗುವುದೇ ಹೊನ್ನಾವರ ಬಸ್ಟ್ಯಾಂಡ್ ಕನಸು..?

November 12, 2020 by Lakshmikant Gowda Leave a Comment

ಪಟ್ಟಣದ ಹೃಯಭಾಗದಲ್ಲಿ ಐದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಬಸ್ಟ್ಯಾಂಡ್ ಕಾಮಗಾರಿ ಭರದಿಂದ ಸಾಗಿದ್ದು ಒಂದು ವರ್ಷದೊಳಗೆ ನಿರ್ಮಾಣಕಾಮಗಾರಿ ಪೂರ್ಣಗೊಂಡು ತಾಲೂಕಿನ ಜನರ ಬಹುದಿನದ ಕನಸು ಸಾಕಾರಗೊಳ್ಳಬಹುದಾ ಎನ್ನುವ ನಿರೀಕ್ಷೆ ಮೂಡಿದೆ.ಪೆಬ್ರವರಿ 29 ರಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೇ ಸ್ವತ: ಶಿಲಾನ್ಯಾಸ ನೆರವೇರಿಸಿದ ನಂತರ ಕೊರೊನಾ ಲಾಕ್‍ಡೌನ್ ಜಾರಿಯಾಗಿ ಎಲ್ಲಾ ಕೆಲಸ ಕಾರ್ಯಗಳೂ ಸ್ಥಗಿತವಾಗಿದ್ದವು. ಲಾಕ್‍ಡೌನ್ ತೆರವಾದ … [Read more...] about ಭರದಿಂದ ಸಾಗಿದೆ ಕೆಲಸ ಒಂದೇ ವರ್ಷದಲ್ಲಿ ನನಸಾಗುವುದೇ ಹೊನ್ನಾವರ ಬಸ್ಟ್ಯಾಂಡ್ ಕನಸು..?

ಜವಳಿ ಸಚಿವಾಲಯದ #Local 4 Diwali ದೇಶೀಯ ದೀಪಾವಳಿ ಅಭಿಯಾನ

November 11, 2020 by Sachin Hegde Leave a Comment

ಕರಕುಶಲ ವಸ್ತುಗಳು ಭಾರತದ ಅದ್ಭುತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿವೆ ಮತ್ತು ದೇಶದಲ್ಲಿ ಜೀವನೋಪಾಯದ ಪ್ರಮುಖ ಮೂಲವಾಗಿದೆ. ಕರಕುಶಲ ಕುಶಲಕರ್ಮಿಗಳು ಮತ್ತು ಸಂಬಂಧಿತ ಕಾರ್ಮಿಕರಲ್ಲಿ ಶೇ.55ರಷ್ಟು ಮಹಿಳೆಯರು ಇರುವುದರಿಂದ ಈ ಕ್ಷೇತ್ರವು ಮಹಿಳೆಯರ ಸಬಲೀಕರಣಕ್ಕೆ ಮುಖ್ಯವಾಗಿದೆ.ಭಾರತದ ಕರಕುಶಲ ವಸ್ತುಗಳನ್ನು ಬಳಸುವುದು ನಮ್ಮ ಪ್ರಯತ್ನವಾಗಿರಬೇಕು ಮತ್ತು ಅವುಗಳ ಬಗ್ಗೆ ಹೆಚ್ಚು ಹೆಚ್ಚು ಜನರಿಗೆ ತಿಳಿಸಬೇಕು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಕರೆ … [Read more...] about ಜವಳಿ ಸಚಿವಾಲಯದ #Local 4 Diwali ದೇಶೀಯ ದೀಪಾವಳಿ ಅಭಿಯಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar