(ಸಿದ್ದಾಪುರ ಮಾರ್ಗದ ಹುಡುಕಾಟದಲ್ಲಿ ಪದೇ ಪದೇ ಎಡವುತ್ತಿರುವ ವಾಹನ ಚಾಲಕರು )ಹೊನ್ನಾವರ – ಕುಮಟಾ ಶಿರಸಿ ರಸ್ತೆ ಅಗಲೀಕರಣದ ಹಿನ್ನಲೆಯಲ್ಲಿ ಶಿರಸಿ ಸಿದ್ದಾಪುರಕ್ಕೆ ಹೊಸ ಮಾರ್ಗದ ಹುಡುಕಾಟದಲ್ಲಿರುವ ವಾಹನ ಸವಾರರು ಗೂಗಲ್ ಮ್ಯಾಪ್ ನಂಬಿ ಹಿರೇಬೈಲ್ ರಸ್ತೆಯಲ್ಲಿ ಸಾಗಿ ಮುಂದೆ ದಾರಿ ಕಾಣದೇ ಪರದಾಡುತ್ತಿರುವ ಘಟನೆ ಪದೇ ಪದೇ ಮರುಕಳಿಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.ಕುಮಟಾ ಶಿರಸಿ ಮಾರ್ಗದ ರಸ್ತೆ ದುರಸ್ಥಿಕಾರ್ಯ ನಡೆಯಲಿರುವುದರಿಂದ ಮಾರ್ಗ ಬಂದ್ … [Read more...] about ಗೂಗಲ್ ರೂಟ್ಮ್ಯಾಪ್ ನಂಬಿ ಅರೇಅಂಗಡಿ ಹಿರೇಬೈಲ್ ರಸ್ತೆಯಲ್ಲಿ ಅಬ್ಬೇಪಾರಿಗಳಾಗುತ್ತಿರುವ ವಾಹನ ಸವಾರರು
Trending
2021ರ ಜನವರಿ 1 ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, 2021ರ ಜನವರಿ 1 ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯಗೊಳಿಸಿದೆ. ಅಲ್ಲದೆ ಕೇಂದ್ರ ಮೋಟಾರು ವಾಹನ ಕಾಯ್ದೆ 1981ರ ತಿದ್ದುಪಡಿಯಂತೆ 2017ರ ಡಿಸೆಂಬರ್ 1ಕ್ಕೆ ಮುನ್ನ ಮಾರಾಟವಾಗಿರುವ ಎಲ್ಲಾ ‘ಎಂ’ ಮತ್ತು ‘ಎನ್’ ವರ್ಗದ ಹಳೆಯ ಮೋಟಾರು ವಾಹನಗಳಿಗೂ(ದ್ವಿಚಕ್ರ ವಾಹನಗಳಿಗೆ) ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ.ಈ ಕುರಿತಂತೆ ಸಚಿವಾಲಯ 2020ರ ನವೆಂಬರ್ 6ರಂದು ಜಿಎಸ್ಆರ್ 690(ಇ) … [Read more...] about 2021ರ ಜನವರಿ 1 ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ
ದೊಡ್ಡ ನಗರಗಳಲ್ಲಿ ಮಾತ್ರವಲ್ಲದೆ ಸಣ್ಣ ನಗರ ಮತ್ತು ಪಟ್ಟಣಗಳಲ್ಲಿಯೂ ಹೂಡಿಕೆಗೆ ಪ್ರಧಾನಿ ಕರೆ
ವರ್ಚುವಲ್ ಜಾಗತಿಕ ಹೂಡಿಕೆದಾರರ ದುಂಡುಮೇಜಿನ ಸಭೆಯು ಪ್ರಧಾನಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಿತು.ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಜಾಗತಿಕ ಸಾಂಕ್ರಾಮಿಕ ರೋಗದ ವಿರುದ್ಧ ಭಾರತವು ದಿಟ್ಟತನದಿಂದ ಹೋರಾಡುತ್ತಿರುವುದರಿಂದ, ಜಗತ್ತು ಭಾರತದ ರಾಷ್ಟ್ರೀಯ ಸ್ವರೂಪ ಮತ್ತು ನಿಜವಾದ ಸಾಮರ್ಥ್ಯಗಳನ್ನು ನೋಡಿದೆ. ಸಾಂಕ್ರಾಮಿಕ ರೋಗವು ಭಾರತೀಯರು ಹೆಸರುವಾಸಿಯಾಗಿರುವ ಜವಾಬ್ದಾರಿಯುತ ಪ್ರಜ್ಞೆ, ಸಹಾನುಭೂತಿ, … [Read more...] about ದೊಡ್ಡ ನಗರಗಳಲ್ಲಿ ಮಾತ್ರವಲ್ಲದೆ ಸಣ್ಣ ನಗರ ಮತ್ತು ಪಟ್ಟಣಗಳಲ್ಲಿಯೂ ಹೂಡಿಕೆಗೆ ಪ್ರಧಾನಿ ಕರೆ
ಸ್ಕೂಬಾ ಡೈವಿಂಗ್ ಪುನರಾರಂಭ ಮುರುಡೇಶ್ವರ ದತ್ತ ಪ್ರವಾಸಿಗರ ದಂಡು
ಭಟ್ಕಳ: ಸ್ಕೂಬಾ ಡೈವಿಂಗ್ ಅಂದಾಕ್ಷಣ ಮೊದಲು ನೆನಪಾಗೋದು ಕರಾವಳಿ ಜಿಲ್ಲೆ ಉತ್ತರಕನ್ನಡ. ರಾಜ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡಲು ಅನುಕೂಲಕರ ವಾತಾವರಣ ಇರೋದು ಅಂದ್ರೆ ಅದು ಮುರುಡೇಶ್ವರದ ನೇತ್ರಾಣಿಯಲ್ಲಿ. ಕೊರೊನಾ ಹಿನ್ನಲೆಯಲ್ಲಿ ಬಂದ್ ಆಗಿದ್ದ ಸ್ಕೂಬಾ ಡೈವಿಂಗ್ಗೆ ಇದೀಗ ಮತ್ತೆ ಚಾಲನೆ ದೊರೆತಿದ್ದು ಪ್ರವಾಸಿಗರೂ ಸಹ ಸ್ಕೂಬಾ ಮಾಡಲು ಮುಗಿಬೀಳುತ್ತಿದ್ದಾರೆ.ಹೌದು, ಒಂದೆಡೆ ವಿಶಾಲವಾದ ಕಡಲತೀರ, ಇನ್ನೊಂದೆಡೆ ಜಲಪಾತ, ಬೆಟ್ಟಗುಡ್ಡಗಳ ಸಾಲನ್ನ ಹೊಂದಿರುವ … [Read more...] about ಸ್ಕೂಬಾ ಡೈವಿಂಗ್ ಪುನರಾರಂಭ ಮುರುಡೇಶ್ವರ ದತ್ತ ಪ್ರವಾಸಿಗರ ದಂಡು
ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು
ಕಾಳುಮೆಣಸಿನ ರಾಣಿ ಎಂದೇ ಪ್ರಖ್ಯಾತಿ ಗಳಿಸಿದ್ದ ಚೆನ್ನಭೈರಾದೇವಿಯ ಆಡಳಿತದಲ್ಲಿ ಸುವರ್ಣಯುಗ ಕಂಡಿದ್ದ ಗೇರಸೊಪ್ಪಾ ಸಂಸ್ಥಾನದ ಗತ ಕಾಲದ ಕಥೆ ಹೇಳುವ ಕೋಟೆಹೊನ್ನಾವರ - ಪಶ್ಚಿಮಘಟದ ತಪ್ಪಲಿನ ಗೇರಸೊಪ್ಪಾದ ಗೊಂಡಾರಣ್ಯದಲ್ಲಿ ನಿರ್ಮಾಣವಾಗಿ ಪೋರ್ಚುಗೀಸರೊಂದಿಗಿನ ಯುದ್ಧದಲ್ಲಿ ರಾಣಿ ಚೆನ್ನಬೈರಾದೇವಿಯ ಪಾಲಿಗೆ ಗೆಲುವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾನೂರು ಕೋಟೆ ಕಾಲದ ಹೊಡೆತದ ಜೊತೆ ಪುರಾತತ್ವ ಇಲಾಖೆಯಿಂದಲೂ ಅವಗಣನೆಗೊಳಗಾಗಿ ವಿನಾಶದ ಅಂಚನ್ನು … [Read more...] about ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು




