• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಸರ್ದಾರ್ ವಲ್ಲಭಭಾಯ್ ಪಟೇಲ್ ವನ್ಯಮೃಗಗಳ ಉದ್ಯಾನ ಉದ್ಘಾಟಿಸಿದ ಪ್ರಧಾನಮಂತ್ರಿ

October 31, 2020 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೆವಾಡಿಯಾದಲ್ಲಿ ಸರ್ದಾರ್ ಪಟೇಲ್ ವನ್ಯಮೃಗಗಳ ಉದ್ಯಾನ ಮತ್ತು ಭೂಮಿಯಂತೆ ಗೋಳಾಕಾರದ ಪಂಜರ ಉದ್ಘಾಟಿಸಿದರು. ಕೆವಾಡಿಯಾ ಸಮಗ್ರ ಅಭಿವೃದ್ಧಿ ಅಡಿಯಲ್ಲಿ 17 ಯೋಜನೆಗಳ ಲೋಕಾರ್ಪಣೆ ಮಾಡಿ, 4 ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳಲ್ಲಿ ಪಥದರ್ಶಕ ಕಾಲುವೆ, ನೂತನ ಗೋರಾ ಸೇತುವೆ, ಗರುಡೇಶ್ವರ್ ಅಣೆಕಟ್ಟು, ಸರ್ಕಾರಿ ವಸತಿಗೃಹಗಳು, ಬಸ್ ಬೇ ಟರ್ಮಿನಸ್, ಏಕತಾ ನರ್ಸರಿ, ಖಲ್ವಾನಿ ಪರಿಸರ ಪ್ರವಾಸೋದ್ಯಮ, … [Read more...] about ಸರ್ದಾರ್ ವಲ್ಲಭಭಾಯ್ ಪಟೇಲ್ ವನ್ಯಮೃಗಗಳ ಉದ್ಯಾನ ಉದ್ಘಾಟಿಸಿದ ಪ್ರಧಾನಮಂತ್ರಿ

ಕೆವಿಐಸಿಯಿಂದ ‘ಹ್ಯಾಪಿ ದೀಪಾವಳಿ’ ಮುದ್ರಿತ ಫೇಸ್ ಮಾಸ್ಕ್ ಬಿಡುಗಡೆ

October 31, 2020 by Sachin Hegde Leave a Comment

Diwali mask2

ಈ ಬಾರಿಯ ದೀಪಾವಳಿ ಹಬ್ಬದ ಸಂಭ್ರಮವನ್ನು ಖಾದಿಯ ಶ್ವೇತ ವರ್ಣದ ಮತ್ತು ಹೊಳೆಯುವ ಕೆಂಪು ಬಣ್ಣದ ಹೊಸ ಬಗೆಯ ಮಾಸ್ಕ್ ಗಳೊಂದಿಗೆ ಆಚರಿಸಿ. ಹಬ್ಬದ ಋತುಮಾನವನ್ನು ಗಮನದಲ್ಲಿರಿಸಿಕೊಂಡು ಎಂಎಸ್ ಎಂ ಇ ಸಚಿವಾಲಯದ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ಸೀಮಿತ ಸಂಖ್ಯೆಯ ಎರಡು ಪದರಗಳುಳ್ಳ “ಹ್ಯಾಪಿ ದೀಪಾವಳಿ” ಎಂದು ಮುದ್ರಿಸಿರುವ ಮಾಸ್ಕ್ ಗಳನ್ನು ಸಿದ್ಧಪಡಿಸಿದೆ.ಇವು ಅತ್ಯಂತ ನಯವಾದ ಹತ್ತಿ ಬಟ್ಟೆ(ಮಸ್ಲಿನ್ ) ಹೊಂದಿದ್ದು, ಉನ್ನತ ಗುಣಮಟ್ಟದ್ದಾಗಿದೆ ಹಾಗೂ … [Read more...] about ಕೆವಿಐಸಿಯಿಂದ ‘ಹ್ಯಾಪಿ ದೀಪಾವಳಿ’ ಮುದ್ರಿತ ಫೇಸ್ ಮಾಸ್ಕ್ ಬಿಡುಗಡೆ

OLX ನಲ್ಲಿ ಬೈಕ್ ಮಾರಾಟ; ಹಣ ಕಳೆದುಕೊಂಡ ಕಾರವಾರದ ವ್ಯಕ್ತಿ

October 29, 2020 by Sachin Hegde Leave a Comment

ಕಾರವಾರ: OLX ನಲ್ಲಿ ಬೈಕ್ ಮಾರಾಟಕ್ಕಿರುವ ಮಾಹಿತಿ ಗಮನಿಸಿ ಖರೀದಿಗೆ ಮುಂದಾಗಿದ್ದ ವ್ಯಕ್ತಿಯೋರ್ವರು ಹಣ ಕಳೆದುಕೊಂಡಿರುವ ಘಟನೆ ಕಾರವಾರದ ತೋಡುರಿನಲ್ಲಿ ನಡೆದಿದೆ.ತಾಲ್ಲೂಕಿನ ತೋಡುರಿನ ಸೀಬರ್ಡ್ ಕಾಲೋನಿ ನಿವಾಸಿ ಗಣೇಶ ನಾಡರ್ ಎರಡು ದಿನದ ಹಿಂದೆ olx ನಲ್ಲಿ ಸ್ಕೂಟಿ ಮಾರಾಟಕ್ಕಿರುವುದನ್ನು ಗಮನಿಸಿದ್ದರು.ಅಲ್ಲದೆ ಅದರಲ್ಲಿ ಮೊಬೈಲ್ ನಂಬರಿಗೆ ಕರೆ ಮಾಡಿ ವಿಚಾರಿಸಿದಾಗ ಕರೆ ಸ್ವೀಕರಿಸಿದ ವ್ಯಕ್ತಿ ತಾನು ಮಾಂತೋಷ್ ಯಾದವ್ ಎಂದು ಪರಿಚಯಿಸಿಕೊಂಡಿದ್ದರು.‌ … [Read more...] about OLX ನಲ್ಲಿ ಬೈಕ್ ಮಾರಾಟ; ಹಣ ಕಳೆದುಕೊಂಡ ಕಾರವಾರದ ವ್ಯಕ್ತಿ

ಚತುಷ್ಪಥವೇನೋ ಸಿದ್ಧವಾಯಿತು..ಶಾಲೆಯ ಮಕ್ಕಳ ಕಾರಿಡಾರ್ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಯಾವಾಗ..?

October 28, 2020 by Lakshmikant Gowda Leave a Comment

ತಾಲೂಕಿನ ಕೆಳಗಿನೂರು ಗ್ರಾಮದ ಅಭಿತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಜಗಾರ ಅಭಿತೋಟ, ಹೊಳ್ಳಾಕುಳಿ ಭಾಗದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳೇ ಹೆಚ್ಚಾಗಿ ಓದುತ್ತಿದ್ದಾರೆ. ಈ ಭಾಗದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥವಾಗಿ ಬದಲಾದ ನಂತರ ಊರಿನ ಮಕ್ಕಳು ರಸ್ತೆ ದಾಟಿ ಶಾಲೆಗೆ ಹೋಗುವುದೇ ದುಸ್ತರವಾಗಿ ಪರಿಣಮಿಸಿದೆ. ಹೆದ್ದಾರಿಯ ಒಂದು ಅಂಚಿಗೆ ಗುಡ್ಡದ ಭಾಗದಲ್ಲಿ ಶಾಲೆಯಿದ್ದರೆ ಇನ್ನೊಂದ ಭಾಗದಲ್ಲಿರುವ ಊರುಗಳಿಂದ ವಿದ್ಯಾರ್ಥಿಗಳು … [Read more...] about ಚತುಷ್ಪಥವೇನೋ ಸಿದ್ಧವಾಯಿತು..ಶಾಲೆಯ ಮಕ್ಕಳ ಕಾರಿಡಾರ್ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಯಾವಾಗ..?

ದೀರ್ಘಾವಧಿಯಲ್ಲಿ ಭಾರತದ ಇಂಧನ ಬಳಕೆ ಬಹುತೇಕ ದುಪ್ಪಟ್ಟಾಗಲಿದೆ ; ಪ್ರಧಾನಮಂತ್ರಿ ನರೇಂದ್ರ ಮೋದಿ

October 27, 2020 by Sachin Hegde Leave a Comment

ಭಾರತದ ಇಂಧನ ವಲಯ ಬೆಳವಣಿಗೆ ಕೇಂದ್ರಿತ, ಕೈಗಾರಿಕಾ ಸ್ನೇಹಿ ಮತ್ತು ಪರಿಸರ ಪ್ರಜ್ಞೆ ಹೊಂದಿದ್ದು, ಸುಸ್ಥಿರ ಬೆಳವಣಿಗೆಗೆ ಜಾಗತಿಕ ಬದ್ಧತೆಗಳನ್ನು ಸಂಪೂರ್ಣವಾಗಿ ಪಾಲಿಸುವ ಜೊತೆಗೆ ಇಂಧನ ನ್ಯಾಯವನ್ನು ಒದಗಿಸುವುದು ಭಾರತೀಯ ಇಂಧನ ಯೋಜನೆಯ ಗುರಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಅವರು, ಸೆರಾ ವೀಕ್ ಆಯೋಜಿಸಿರುವ 4ನೇ ಭಾರತೀಯ ಇಂಧನ ವೇದಿಕೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ಸಮಾವೇಶದ ಘೋಷ ವಾಕ್ಯ … [Read more...] about ದೀರ್ಘಾವಧಿಯಲ್ಲಿ ಭಾರತದ ಇಂಧನ ಬಳಕೆ ಬಹುತೇಕ ದುಪ್ಪಟ್ಟಾಗಲಿದೆ ; ಪ್ರಧಾನಮಂತ್ರಿ ನರೇಂದ್ರ ಮೋದಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar