ಅಂತೂ ಇಂತೂ ಪಟ್ಟಣ ವ್ಯಾಪ್ತಿಯಲ್ಲಿ ಚತುಷ್ಪಥ ಕಾಮಗಾರಿ ಕೈಗೆತ್ತಿಕೊಳ್ಳುವುದಕ್ಕೆ ಐ.ಆರ್.ಬಿ ಸಜ್ಜಾಗುತ್ತಿರುವ ಲಕ್ಷಣಗಳು ಕಂಡುಬರುತ್ತಿದ್ದು ಮಾರ್ಕಿಂಗ್ ಕಾರ್ಯ ಕೂಡು ರಸ್ತೆಗಳಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವ ಕೆಲಸ ನಡೆಯುತ್ತಿದೆ. ವಿಚಿತ್ರ ಎಂದರೆ ಶರಾವತಿ ನದಿಗೆ ಸೇತುವೆ ನಿರ್ಮಾಣವಾಗುವವರೆಗೂ ಮೌನವಾಗಿದ್ದು ನಂತರ ಪಟ್ಟಣ ವ್ಯಾಪ್ತಿಯಲ್ಲಿ ಮೇಲ್ಸೇತುವೆ ಆಗಲೇ ಬೇಕು ಎನ್ನುವ ಬೇಡಿಕೆಯನ್ನಿಟ್ಟು ಹಲವು ಸಮಾನ ಮನಸ್ಕರು ಸೇರಿ ಕೆಲ ಸಭೆಗಳನ್ನು ನಡೆಸಿ ಪ್ರತಿಭಟನೆಗೂ … [Read more...] about ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಸಜ್ಜಾಗುತ್ತಿರುವ ಐ.ಆರ್.ಬಿ. ಮೇಲ್ಸೇತುವೆಯ ಸೊಲ್ಲಿಲ್ಲ
Trending
ಭಾರತದಿಂದ ಹೊಸ ಮಹತ್ವದ ಮೈಲಿಗಲ್ಲು ಸ್ಥಾಪನೆ;ಕೊವಿಡ್-19 ಮೂರು ತಿಂಗಳ ನಂತರ ಮೊದಲ ಬಾರಿಗೆ ತಗ್ಗಿದ ಹೊಸ ಪ್ರಕರಣಗಳು
ಕೋವಿಡ್-19 ರೋಗಾಣು ನಿಯಂತ್ರಣ ಹೋರಾಟದಲ್ಲಿ ಭಾರತ ಹಲವಾರು ಮಹತ್ವದ ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಕಳೆದ 24 ತಾಸುಗಳಲ್ಲಿ ದೃಢಪಟ್ಟ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಮೂರು ತಿಂಗಳ ನಂತರ ಇದೇ ಮೊದಲ ಬಾರಿಗೆ 50 ಸಾವಿರ (46,790) ಮಟ್ಟದಿಂದ ಕೆಳಕ್ಕೆ ಇಳಿದಿದೆ. ಜುಲೈ 28ರಂದು ಒಂದೇ ದಿನ ಹೊಸ ಪ್ರಕರಣಗಳ ಸಂಖ್ಯೆ 47,703ರಷ್ಟು ದಾಖಲಾಗಿತ್ತು.ಪ್ರತಿದಿನ ಅಧಿಕ ಸಂಖ್ಯೆಯ ಕೋವಿಡ್ ಸೋಂಕಿತರು ಗುಣಮುಖರಾಗುತ್ತಿರುವುದರಿಂದ, ಮರಣ ಪ್ರಮಾಣ ಸುಸ್ಥಿರವಾಗಿ … [Read more...] about ಭಾರತದಿಂದ ಹೊಸ ಮಹತ್ವದ ಮೈಲಿಗಲ್ಲು ಸ್ಥಾಪನೆ;ಕೊವಿಡ್-19 ಮೂರು ತಿಂಗಳ ನಂತರ ಮೊದಲ ಬಾರಿಗೆ ತಗ್ಗಿದ ಹೊಸ ಪ್ರಕರಣಗಳು
ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ;ಪ್ರಧಾನಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗ್ರ್ಯಾಂಡ್ ಚಾಲೆಂಜಸ್ ವಾರ್ಷಿಕ ಸಮಾವೇಶ 2020 ಉದ್ದೇಶಿಸಿ ಪ್ರಧಾನ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ಎಂದು ಹೇಳಿದರು.ಸಂಕುಚಿತ ದೃಷ್ಟಿಯ ವಿಧಾನದ ಬದಲು ವಿಜ್ಞಾನ ಮತ್ತು ನಾವೀನ್ಯತೆಯ ಪ್ರಯೋಜನಗಳನ್ನು ಪಡೆಯಲು ಸೂಕ್ತ ಸಮಯದಲ್ಲಿ ಮುಂಚಿತವಾಗಿಯೇ ಹೂಡಿಕೆ ಮಾಡುಬೇಕು ಎಂದು ಅವರು ಹೇಳಿದರು. ಈ … [Read more...] about ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ;ಪ್ರಧಾನಿ ನರೇಂದ್ರ ಮೋದಿ
ಕೌಶಲ, ಮರು ಕೌಶಲ ಮತ್ತು ಕೌಶಲ ವರ್ಧನೆ ಅತ್ಯಗತ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ 2020ನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಮೈಸೂರು ವಿಶ್ವವಿದ್ಯಾಲಯ ಪ್ರಾಚೀನ ಭಾರತದ ಶ್ರೇಷ್ಠ ಶಿಕ್ಷಣ ವ್ಯವಸ್ಥೆ ಮತ್ತು ಭವಿಷ್ಯದ ಭಾರತದ ಆಶೋತ್ತರಗಳು ಮತ್ತು ಸಾಮರ್ಥ್ಯದ ಕೇಂದ್ರವಾಗಿದೆ ಹಾಗೂ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಎಂ. ವಿಶ್ವೇಶ್ವರಯ್ಯನವರ ಸಂಕಲ್ಪವನ್ನು … [Read more...] about ಕೌಶಲ, ಮರು ಕೌಶಲ ಮತ್ತು ಕೌಶಲ ವರ್ಧನೆ ಅತ್ಯಗತ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ
ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ ಬಿಎಸ್VI ಕಡ್ಡಾಯಗೊಳಿಸಿರುವುದು ಕ್ರಾಂತಿಕಾರಿ ಹೆಜ್ಜೆ : ಕೇಂದ್ರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್
ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ (ಭಾರತ್ ಸ್ಟೇಜ್ ) ಬಿಎಸ್VI ಕಡ್ಡಾಯ ಮಾನದಂಡವನ್ನು ದೇಶಾದ್ಯಂತ ಏಪ್ರಿಲ್ 2020ರಿಂದೀಚೆಗೆ ಪರಿಚಯಿಸಲಾಗಿದ್ದು, ಇದು ವಾಹನ ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ಹೇಳಿದರು. ಸಚಿವರು ತಮ್ಮ ಫೇಸ್ ಬುಕ್ ಮೂಲಕ ಸಂವಾದ ನಡೆಸಿ, ವಾಯುಮಾಲಿನ್ಯ ವಿಷಯದ ಕುರಿತು ಹಾಗೂ ಅದನ್ನು ನಿಯಂತ್ರಿಸಲು ಕೇಂದ್ರ … [Read more...] about ವಾಯುಮಾಲಿನ್ಯ ನಿಯಂತ್ರಣಕ್ಕೆ ವಾಹನಗಳಿಗೆ ಬಿಎಸ್VI ಕಡ್ಡಾಯಗೊಳಿಸಿರುವುದು ಕ್ರಾಂತಿಕಾರಿ ಹೆಜ್ಜೆ : ಕೇಂದ್ರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್




