ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಏಕೈಕ ಹಳಿಯಾಳ ತಾಲೂಕಿನ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಶುಕ್ರವಾರ ರೈತರ ಆಕ್ರೋಶ ಭುಗಿಲೆದ್ದಿತ್ತು, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಹಳಿಯಾಳ ಘಟಕದ ನೇತೃತ್ವದಲ್ಲಿ ನೂರಾರು ರೈತರು 2 ಗಂಟೆಗೂ ಅಧಿಕ ಕಾಲ ರಾಜ್ಯ ಹೆದ್ದಾರಿ ತಡೆದು ಕಾರ್ಖಾನೆ ವಿರುದ್ದ ರೈತರು ಆಕ್ರೋಶ ಹೊರಹಾಕಿದರು.ಪಟ್ಟಣದ ಯಲ್ಲಾಪುರ ನಾಕಾ ಪ್ರದೇಶದ ರುಡಸೇಟ್ ಸಮೀಪ ಸಕ್ಕರೆ ಕಾರ್ಖಾನೆಗೆ … [Read more...] about ಹಳಿಯಾಳ ಪ್ಯಾರಿ ಕಾರ್ಖಾನೆ ವಿರುದ್ದ ಭುಗಿಲೇದ್ದ ಆಕ್ರೋಶ- ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಹಿಂದಿನ ಬಾಕಿ, ಪ್ರಸಕ್ತ ಸಾಲಿನ ಕಬ್ಬಿಗೆ ದರ ನಿಗದಿಗೆ ಆಗ್ರಹ, 8 ದಿನಗಳ ಗಡುವು ನೀಡಿದ ರೈತರು.
Trending
ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ
ಹೊನ್ನಾವರ: ತಾಲೂಕಿನ ಹೊಸಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಎರಡು ಲೋಡ್ ಮರಳನ್ನು ಮಂಕಿ ಪೊಲೀಸರು ಜಪ್ತು ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಶರಾವತಿ ನದಿಯಲ್ಲಿ ಅಧಿಕೃತ ಮರಳುಗಾರಿಕೆ ಆರಂಭವಾಗಿ ತಿಂಗಳು ಸಮೀಪಿಸುತ್ತಾ ಬಂದಿದ್ದರೂ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಬಿದ್ದಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇದೆ. ಹೊಸಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ ಮಂಕಿ ಪೊಲೀಸರು ನದಿ … [Read more...] about ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ
ಸುರಿದ ಧಾರಾಕಾರ ಮಳೆ – ಕಡ್ನೀರಿನಲ್ಲಿ ಅಡಿಕೆ ತೋಟಗಳಿಗೆ ಹಾನಿ
ಹೊನ್ನಾವರ: ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರಿನಲ್ಲಿ ಹಳ್ಳದ ನೀರು ಒಮ್ಮೆಲೆ ರೈತರ ಬಾವಿ, ತೋಟಗಳಿಗೆ ನುಗ್ಗಿದ್ದು, ನೀರಿನ ರಭಸಕ್ಕೆ ಅನೇಕ ಕಡೆ ರೈತರ ತೋಟದ ಕಂಪೌಂಡ್ ಸಂಪೂರ್ಣ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.ಕಡ್ನೀರಿನ ದೋಸೆಕಟ್ಟು ಭಾಗದಿಂದ ಕೊಪ್ಪನಮಕ್ಕಿ, ಮೋಲಿಗದ್ದೆ ಮಾರ್ಗವಾಗಿ ಕೆಳಗಿನ ಕೇರಿ, ಕಾರಗದ್ದೆ ಮೂಲಕ ಚಂದಾವರಕ್ಕೆ ಕೂಡುವ ಹಳ್ಳದ ನೀರು ನೂರಾರು ರೈತರ ತೋಟಗಳಿಗೆ ನುಗ್ಗಿ ಅಪಾರ ಹಾನಿಯಾಗಿದೆ. ನೀರು … [Read more...] about ಸುರಿದ ಧಾರಾಕಾರ ಮಳೆ – ಕಡ್ನೀರಿನಲ್ಲಿ ಅಡಿಕೆ ತೋಟಗಳಿಗೆ ಹಾನಿ
ಒಳಚರಂಡಿ ಯೋಜನೆ ಪರವಾಗಿದ್ದವರು ಪತ್ತೆ ಇಲ್ಲ-ವಿರೋಧ ಮಾಡಿದವರು ತಣ್ಣಗಾದರು ಪ್ರತಿನಿತ್ಯ ಸಂಚಾರಕ್ಕೆ ತೊಂದರೆ, ಹೊಂಡ ಹಾಗೂ ಕೆಸರಿನಿಂದ ಕೂಡಿದ ರಸ್ತೆಗಳಲ್ಲಿ ಸಂಚಾರವೇ ದುಸ್ತರ
ಹಳಿಯಾಳ:- ಕೆಲವರು ಬಹುಕೋಟಿಯ ಒಳಚರಂಡಿ ಯೋಜನೆಯ ಪರವಾಗಿದ್ದು ಹೋರಾಟವನ್ನೇ ನಡೆಸಿದರು ಇನ್ನೂ ಕೆಲವರು ಭಾರಿ ವಿರೋಧ ಮಾಡಿ ತಣ್ಣಗಾದರು ಆದರೇ ಯೋಜನೆ ಕಾಮಗಾರಿ ಮಾತ್ರ ಇಬ್ಬರಿಗೂ ಸಮಸ್ಯೆಯಾಗದೆ ಸಾರ್ವಜನೀಕರಿಗೆ ಮಾತ್ರ ದಿನನಿತ್ಯ ಕಿರಿಕಿರಿಯನ್ನುಂಟು ಮಾಡುತ್ತಿರುವುದು ಅಲ್ಲದೇ ಪ್ರತಿದಿನ ಜನರು ಹಿಡಿಶಾಪ ಹಾಕುವಂತಾಗಿದೆ.ಹಳಿಯಾಳಕ್ಕೆ ಕಪ್ಪು ಚುಕ್ಕೆ ಎನ್ನುವಂತೆ ಪೋಲಿಸ್ ರಕ್ಷಣೆಯಲ್ಲಿ ಆರಂಭವಾಗಿದ್ದ ಒಳಚರಂಡಿ ಯೋಜನೆ ಕಾಮಗಾರಿ ಹಲವಾರು ಬಡಾವಣೆ, ಗಲ್ಲಿಗಳ ಜನರ … [Read more...] about ಒಳಚರಂಡಿ ಯೋಜನೆ ಪರವಾಗಿದ್ದವರು ಪತ್ತೆ ಇಲ್ಲ-ವಿರೋಧ ಮಾಡಿದವರು ತಣ್ಣಗಾದರು ಪ್ರತಿನಿತ್ಯ ಸಂಚಾರಕ್ಕೆ ತೊಂದರೆ, ಹೊಂಡ ಹಾಗೂ ಕೆಸರಿನಿಂದ ಕೂಡಿದ ರಸ್ತೆಗಳಲ್ಲಿ ಸಂಚಾರವೇ ದುಸ್ತರ
ನನಸಾಯ್ತು ಕನಸು – ಕಾಸರಕೋಡ ಇಕೋ ಬೀಚ್ಗೆ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್
(ಪ್ರವಾಸೋದ್ಯಮದ ಅಭಿವೃದ್ಧಿ ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗುವ ನಿರೀಕ್ಷೆ)ಹೊನ್ನಾವರ – ಎದುರಾದ ಎಲ್ಲಾ ಸವಾಲುಗಳನ್ನು ನಿವಾರಿಸಿಕೊಂಡ ತಾಲೂಕಿನ ಕಾಸರಕೋಡ ಇಕೋ ಬೀಚ್ ಅಂತರಾಷ್ಟ್ರೀಯ ಗುಣಮಟ್ಟ ಹೊಂದಿರುವ ಬೀಚ್ ಎನ್ನುವ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿದೆ.5.6 ಕಿಲೋಮೀಟರ್ ವಿಸ್ತೀರ್ಣದ ಕಡಲತೀರದಲ್ಲಿ ಸದ್ಯ 750 ಮೀಟರ್ ವ್ಯಾಪ್ತಿಯಲ್ಲಿ ಸುಮಾರು 8 ಕೋಟಿ ವೆಚ್ಚದಲ್ಲಿ ಬೀಚ್ನ ಗುಣಮಟ್ಟ ಹೆಚ್ಚಿಸುವ ಕೆಲಸ … [Read more...] about ನನಸಾಯ್ತು ಕನಸು – ಕಾಸರಕೋಡ ಇಕೋ ಬೀಚ್ಗೆ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್



