“ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಅನುಷ್ಠಾನದಲ್ಲಿ ರಾಜ್ಯಮಟ್ಟದ ಸಾಧನೆ ತೋರಿದ್ದ ಆಸ್ಪತ್ರೆಯ ಮುಡಿಗೆ ಮತ್ತೊಂದು ಸಾಧನೆಯ ಗರಿ”ಹೊನ್ನಾವರ - ಸರ್ಕಾರಿ ಆಸ್ಪತ್ರೆ ಎಂದರೆ ಸಮಸ್ಯೆಗಳ ಗೂಡಾಗಿರುವ ಅವ್ಯವಸ್ಥೆಗಳ ಆಗರ ಎನ್ನುವ ಆರೋಪ ಮಾಮೂಲಿ ಆದರೆ ಹೊನ್ನಾವರ ತಾಲೂಕಾಸ್ಪತ್ರೆ ಈ ಅಪವಾದವನ್ನೆಲ್ಲಾ ಕಳೆದುಕೊಂಡು ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಉತ್ತಮ ದಾಖಲಾತಿ ನಿರ್ವಹಣೆಯ ಜೊತೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ 2019 -20 ನೇ … [Read more...] about ಸುಸಜ್ಜಿತ ಸೌಲಭ್ಯ, ಗುಣಮಟ್ಟದ ಆರೋಗ್ಯ ಸೇವೆ – ಕಾಯಕಲ್ಪದಲ್ಲಿ ಹೊನ್ನಾವರ ತಾಲೂಕಾಸ್ಪತ್ರೆ ಜಿಲ್ಲೆಗೆ ಫಸ್ಟ್ರ್ಯಾಂಕ್
Trending
ಆರು ತಿಂಗಳ ನಂತರ ಆರಂಭವಾದ ವಾರದ ಸಂತೆ – ವ್ಯಾಪಾರ ವಹಿವಾಟಿನಲ್ಲಿ ಕಾಣದ ಮೊದಲಿನ ಉತ್ಸಾಹ
ಹೊನ್ನಾವರ – ಕೊರೊನಾ ಮಹಾವ್ಯಾಧಿಯ ಭೀತಿಯಿಂದ ಬಂದ್ ಆಗಿದ್ದ ಶನಿವಾರದ ವಾರದ ಸಂತೆ ಅಕ್ಟೋಬರ್ 10 ರಿಂದ ಪುನರಾರಂಭವಾಗಿದೆ. ಜನರು ತರಕಾರಿ ದಿನಸಿಗಳ ಖರೀದಿಗೆ ಮುಂದಾಗುತ್ತಿದ್ದರೂ ಮೊದಲಿನ ಉತ್ಸಾಹ ಕಂಡುಬರಲಿಲ್ಲ.ಲಾಕ್ಡೌನ್ ಜಾರಿಯಾಗುವ ಮೊದಲು ಪಟ್ಟಣದಲ್ಲಿ ನಡೆಯುತ್ತಿದ್ದ ಶನಿವಾರ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ ಜನರು ಆಗಮಿಸಿ ಸರಿಸುಮಾರು ಒಂದು ವಾರಕ್ಕೆ ಸಾಕಾಗುವಷ್ಟು ಆಹಾರ ಸಾಮಗ್ರಿಗಳನ್ನು, ಹಣ್ಣು, ಬಟ್ಟೆ, ಚಪ್ಪಲಿ, ಗೃಹಬಳಕೆ ವಸ್ತುಗಳು ವಗೈರೆ … [Read more...] about ಆರು ತಿಂಗಳ ನಂತರ ಆರಂಭವಾದ ವಾರದ ಸಂತೆ – ವ್ಯಾಪಾರ ವಹಿವಾಟಿನಲ್ಲಿ ಕಾಣದ ಮೊದಲಿನ ಉತ್ಸಾಹ
ಹೊನ್ನಾವರ ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಗಾದಿಗೆ ಮೂವರ ಪೈಪೋಟಿ, ಉಪಾಧ್ಯಕ್ಷ ಮಹಿಳೆಯರ ಪಾಲು
ಹೊನ್ನಾವರ: ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಸಾಮನ್ಯ ಮಹಿಳೆ ಬಂದಿರುದರಿoದ ಬಹುಮತ ಪಡೆದಿರುವ ಬಿಜೆಪಿ ಪಕ್ಷದಲ್ಲಿ ಆಕಾಂಕ್ಷಿಗಳ ಪೈಪೋಟಿ ಜೋರಾಗಿದೆ.ಹೊನ್ನಾವರ ಪಟ್ಟಣ ಪಂಚಾಯತಿ ಅಧ್ಯಕ್ಷಗಾದಿ ಯಾರಿಗೆ ಒಲಿಯಲಿದೆ ಎನ್ನುವ ಮಾತು ಪಟ್ಟಣದಾದ್ಯಂತ ಎಲ್ಲರಿಗೂ ಕುತೂಹಲ ಮೂಡಿಸಿದ್ದು ನೂತನ ಆದೇಶ ಹಲವರಲ್ಲಿ ದಿಗ್ಬಮೆ ಮೂಡಿಸಿದೆ. ಬಹುಮತಗಳಿಸಿದ ಬಿಜೆಪಿ ಆಕಾಂಕ್ಷಿಗಳಿoದ ಅಧ್ಯಕ್ಷಗಾದಿಯ ಕಸರತ್ತು ತೆರೆಮರೆಯಲ್ಲಿ … [Read more...] about ಹೊನ್ನಾವರ ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಗಾದಿಗೆ ಮೂವರ ಪೈಪೋಟಿ, ಉಪಾಧ್ಯಕ್ಷ ಮಹಿಳೆಯರ ಪಾಲು
ವಿಪರೀತ ತುಟ್ಟಿಯಾಯ್ತು ವಲಸೆ ಕಾರ್ಮಿಕರ ದಾರಿ ಖರ್ಚು
ಕೊರೊನಾ ಬಗ್ಗೆ ಭಯಗೊಂಡು ಲಾಕ್ಡೌನ್ ಜಾರಿ ಮಾಡಿದಾಗ ದೂರದ ಉತ್ತರ ಪ್ರದೇಶ, ಬಿಹಾರದಂತ ರಾಜ್ಯಗಳಿಂದ ಉದ್ಯೋಗವನ್ನರಸಿ ಜಿಲ್ಲೆಗೆ ಬಂದಿದ್ದ ವಲಸೆ ಕಾರ್ಮಿಕರು ಇಲ್ಲಿಯೇ ಸಿಕ್ಕಿಹಾಕಿಕೊಂಡು ಕೆಲಸವೂ ಇಲ್ಲದೆ ಊಟಕ್ಕೂ ಪರದಾಡಿದ ಘಟನೆಗಳು ನಡೆದಿದ್ದವು. ನಂತರ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ ವಲಸೆ ಕಾರ್ಮಿಕರನ್ನು ಕೆಲದಿನ ಹಾಸ್ಟೆಲ್ಗಳಲ್ಲಿಟ್ಟು ಉಪಚರಿಸಿ ಬಸ್ಸುಗಳಲ್ಲಿ ಅವರವರ ರಾಜ್ಯಗಳಿಗೆ ಕಳುಹಿಸಿಕೊಟ್ಟಿದ್ದರು.ಇದೀಗ ಲಾಕ್ಡೌನ್ ಮಾರ್ಗಸೂಚಿಗಳು … [Read more...] about ವಿಪರೀತ ತುಟ್ಟಿಯಾಯ್ತು ವಲಸೆ ಕಾರ್ಮಿಕರ ದಾರಿ ಖರ್ಚು
ನಿರ್ವಹಣೆಯಿಲ್ಲದೇ ಕಳೆ ಬೆಳೆಯುವುದಕ್ಕೆ ಮೀಸಲಾದ ಪ್ರಭಾತನಗರದ ಉದ್ಯಾನವನ
ಎಳೆಯ ಮಕ್ಕಳು ಆಡಿ ನಲಿಯುವುದಕ್ಕೆ, ಹಿರಿಯ ಜೀವಗಳ ವಿಹಾರ ಹಾಗೂ ಮನೋಲ್ಲಾಸಕ್ಕೆ ನೆರವಾಗಬೇಕಿದ್ದ ಪ್ರಭಾತನಗರದ ಉದ್ಯಾನವನ ನಿರ್ವಹಣೆಯಿಲ್ಲದ ಕಾರಣ ಇಂದು ಕೇವಲ ಕಳೆ ಬೆಳೆಯುವ ಸ್ಥಳವಾಗಿ ಬದಲಾಗಿದೆ.ಜನವಸತಿ ಪ್ರದೇಶದಲ್ಲಿರುವ ಈ ಉದ್ಯಾನವನದಲ್ಲಿರುವ ಜೋಕಾಲಿಗಳ ಸರಪಳಿಗಳು ಜಂಗು ಹಿಡಿದು ತುಂಡಾಗಿ ಬೀಳುವುದೊಂದ ಬಾಕಿ ಇದೆ. ಜಾರು ಬಂಡಿ. ಕಲ್ಲಿನ ಮಂಚ ದೈಹಿಕ ಕಸರತ್ತುಗಳನ್ನು ಮಾಡಲೆಂದೇ ಕಬ್ಬಿಣದಿಂದ ತಯಾರಿಸಿದ ಅನೇಕ ಸಲಕರಣೆಗಳು ತೊಡಗಿಸಿದ ಬಂಡವಾಳಕ್ಕೆ ಸಾಕ್ಷಿ … [Read more...] about ನಿರ್ವಹಣೆಯಿಲ್ಲದೇ ಕಳೆ ಬೆಳೆಯುವುದಕ್ಕೆ ಮೀಸಲಾದ ಪ್ರಭಾತನಗರದ ಉದ್ಯಾನವನ




