• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.

September 29, 2020 by Vishwanath Shetty Leave a Comment

ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟಿದ್ದಾರೆ.ಮೃತರನ್ನು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (೫೬) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (೧೨) ಎಂದು ತಿಳಿದುಬಂದಿದೆ.ಯಲ್ಲಾಪುರದಿಂದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಹೊರಟಿದ್ದರು … [Read more...] about ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.

ಒಳಚರಂಡಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಜನರಿಗೆ ನರಕ ದರ್ಶನ-ಹಾಳಾದ ರಸ್ತೆಗಳು.ಸಾರ್ವಜನೀಕರ ಸಮಸ್ಯೆಗೆ ಕ್ಯಾರೇ ಎನ್ನದ ಒಳಚರಂಡಿ ಮಂಡಳಿ, ತಾಲೂಕಾಡಳಿತ.

September 26, 2020 by Yogaraj SK Leave a Comment

ಹಳಿಯಾಳ:- ಹಲವು ಪರ ವಿರೋಧಗಳ ಬಳಿಕ ಆರಂಭವಾಗಿರುವ ಒಳಚರಂಡಿ ಕಾಮಗಾರಿಯು ಸದ್ಯ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಜನರಿಗೆ ನರಕ ದರ್ಶನ ಮಾಡಿಸುತ್ತಿದ್ದು ಸಾರ್ವಜನೀಕರ ಸಮಸ್ಯೆಗೆ ಕ್ಯಾರೇ ಎನ್ನದೇ ಒಳಚರಂಡಿ ಮಂಡಳಿ ಹಾಗೂ ಗುತ್ತಿಗೆದಾರ ಅದ್ವಾನಗಳನ್ನು ಸೃಷ್ಠೀಸುತ್ತಾ ಕಾಮಗಾರಿ ಮುಂದುವರೆಸಿದ್ದಾನೆ.ಕಳೆದ 2 ವರ್ಷಗಳ ಹಿಂದೆಯಷ್ಟೇ ಪಟ್ಟಣಕ್ಕೆ 24*7 ನಿರಂತರ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕಾಮಗಾರಿ ಆರಂಭವಾದಾಗ ಸಿಮೆಂಟ್(ಸಿಸಿ), ಡಾಂಬರ ರಸ್ತೆಗಳನ್ನು ಮಾನವ … [Read more...] about ಒಳಚರಂಡಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಜನರಿಗೆ ನರಕ ದರ್ಶನ-ಹಾಳಾದ ರಸ್ತೆಗಳು.ಸಾರ್ವಜನೀಕರ ಸಮಸ್ಯೆಗೆ ಕ್ಯಾರೇ ಎನ್ನದ ಒಳಚರಂಡಿ ಮಂಡಳಿ, ತಾಲೂಕಾಡಳಿತ.

ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!

September 25, 2020 by Lakshmikant Gowda Leave a Comment

ಹೊನ್ನಾವರ – ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾಡು ಪ್ರಾಣಿ ಹಾಗೂ ಪಕ್ಷಿಗಳ ಹಾವಳಿಯಿಂದ ಭತ್ತ, ಅಡಿಕೆ, ತೆಂಗು, ಬಾಳೆ, ಮಳೆಗಾಲದ ತರಕಾರಿ ಸೇರಿದಂತೆ ಯಾವುದೇ ಬೆಳೆಬೆಳೆದರೂ ಸುರಕ್ಷಿತವಾಗಿ ಫಸಲು ಕೈಸೇರುತ್ತದೆ ಎನ್ನುವ ಭರವಸೆಯೇ ಇಲ್ಲವಾಗಿದೆ ರೈತರ ಪಾಲಿಗೆ.ಮಂಗ, ಹಂದಿ, ಮುಳ್ಳುಹಂದಿ, ಕಡವೆ, ಜಿಂಕೆ, ಕಾಡುಕೋಣ, ಮೊಲ, ನವಿಲು ಮುಂತಾದ ಪ್ರಾಣಿಪಕ್ಷಿಗಳು ಮಲೆನಾಡಿಗೆ ಹೊಂದಿಕೊಂಡಿರುವ ಕರವಾಳಿ ಭಾಗದಲ್ಲಿ ನಿರಂತರವಾಗಿ ರೈತರ ಹೊಲ ಗದ್ದೆಗಳಿಗೆ ದಾಳಿಯಿಟ್ಟು ಬೆಳೆದ … [Read more...] about ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!

ಹೊರಗೆ ಸಮಾಜಸೇವೆಯ ಸೋಗು..ಒಳಗೆ ವಂಚನೆಯ ಜಾಲ

September 23, 2020 by Lakshmikant Gowda Leave a Comment

ಕೈಲಾಗದವರ ಕಷ್ಟಕ್ಕೆ ಕರಗುವ.. ಅಸಹಾಯಕರ ಸ್ಥಿತಿಗೆ ಮರುಗುವ ಸಾಕಷ್ಟು ಮನಸ್ಸುಗಳು ನಮ್ಮ ನಡುವಿದೆ. ಆದರೆ ಸಹಾಯಕ್ಕೆ ಮುಂದಾಗುವವರ ಒಳ್ಳೆಯತನವನ್ನೇ ದುರುಪಯೋಗಮಾಡಿಕೊಂಡು ವಂಚಿಸುವ ಕೆಟ್ಟ ಮನಸ್ಥಿತಿಯ ಜನರಿಂದಾಗಿ ನಿಜವಾಗಿ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಲೂ ಜನರು ಹಿಂದೆಮುಂದೆ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಸೋಮವಾರ ಎರಡು ಓಮ್ನಿ ಒಂದು ಒಂದು ಟಾಟಾ ಏಸ್ ವಾಹದನಲ್ಲಿ ಬಂದಿದ್ದ ಮೈಸೂರು ಕಡೆಯವರೆಂದು ಹೇಳಿಕೊಂಡ ಹಲವು ಮಂದಿ ಇಡೀ ಪಟ್ಟಣವನ್ನು ಸುತ್ತಾಡಿ … [Read more...] about ಹೊರಗೆ ಸಮಾಜಸೇವೆಯ ಸೋಗು..ಒಳಗೆ ವಂಚನೆಯ ಜಾಲ

ಶರಾವತಿ ಕಣಿವೆಯೊಂದರಲ್ಲೇ ಇದೆ 630 ಕ್ಕೂ ಹೆಚ್ಚು ಸಿಂಗಳೀಕಗಳು – ಜಗತ್ತಿನಲ್ಲಿರುವುದು ಕೇವಲ 3 ಸಾವಿರ ಮಾತ್ರ..!

September 22, 2020 by Lakshmikant Gowda Leave a Comment

singalika , Lion tailed macaque,singalika honavar

ರಸ್ತೆ ಅಪಘಾತದಿಂದ ಅಪರೂಪದ ಸಸ್ತನಿಗಳ ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ1 ಲಕ್ಷ ವೆಚ್ಚದಲ್ಲಿ 10 ಸುಲಭ ಸರಳ ಮೇಲ್ಸೇತುವೆ ನಿರ್ಮಾಣಹೊನ್ನಾವರ – ಜಗತ್ತಿನಲ್ಲಿ ಅಳಿವಿನಂಚಿನಲ್ಲಿರುವ, ಆದರೆ ನಿತ್ಯ ಹರಿದ್ವರ್ಣದ ಪಶ್ಚಿಮಘಟ್ಟದಲ್ಲಿ ಮಾತ್ರ ಕಾಣಸಿಗುವ ಅಪರೂಪದ ವನ್ಯ ಜೀವಿ, ಸಿಂಗಳೀಕಗಳನ್ನು ರಸ್ತೆ ಅಪಘಾತಗಳಿಂದ ರಕ್ಷಿಸಲು ಅರಣ್ಯ ಇಲಾಖೆ ಹೊಸ ಉಪಾಯ ಹುಡುಕಿದ್ದು ಗೇರಸೊಪ್ಪಾದಿಂದ ಮಲೆಮನೆವರೆಗೆ ರಸ್ತೆಯ ಮೇಲ್ಭಾಗದಲ್ಲಿ 10 ಕಡೆ ಸರಳವಾದ ಮೇಲ್ಸೇತುವೆಗಳನ್ನು … [Read more...] about ಶರಾವತಿ ಕಣಿವೆಯೊಂದರಲ್ಲೇ ಇದೆ 630 ಕ್ಕೂ ಹೆಚ್ಚು ಸಿಂಗಳೀಕಗಳು – ಜಗತ್ತಿನಲ್ಲಿರುವುದು ಕೇವಲ 3 ಸಾವಿರ ಮಾತ್ರ..!

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,447 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar