ಹೊನ್ನಾವರ : ತಾಲೂಕಿನ ಕಡ್ಲೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಕೇಶಿಯಾ ಪ್ಲೇಂಟೇಶನ ವಿರುದ್ದ ವರ್ಷಗಳಿಂದ ಕಾನೂನು ಬದ್ದವಾಗಿ ಹೋರಾಟ ಮಾಡುತ್ತಿರುವ ಕಡ್ಲೆ ಯುವಕರ ಮನವಿಗೆ ಸ್ಪಂದಿಸಿ ಕರ್ನಾಟಕ ಸರಕಾರ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ಶ್ರೀ ಅನಂತ ಹೆಗಡೆ ಅಶೀಸರ ಅವರು ಅಧಿಕಾರಿಗಳೊಂದಿಗೆ ಕಡ್ಲೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಕರಿಕಾನಮ್ಮ ಬೆಟ್ಟ ಮತ್ತು ಗ್ರಾಮದ ಹಲವು ಅಕೇಶಿಯಾ ಪ್ಲೇಂಟೇಶನ್ ಇರುವ ಕಡೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತ ಸಬಾಭವನದಲ್ಲಿ … [Read more...] about ಅಕೇಶಿಯಾ ಪ್ಲೆಂಟೇಶನ್ ವಿರುದ್ದ ಕಡ್ಲೆ ಗ್ರಾಮದ ಯುವಕರ ಹೊರಾಟಕ್ಕೆ ಸ್ಪಂದಿಸಿದ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮತ್ತು ಅರಣ್ಯ ಅಧಿಕಾರಿಗಳು
Trending
Protest against IRB Toll by posting Grievance Online
On March 25, 2013, the NHAI and IWTPL (IRB West-coast Tollway Private Limited), an SPV of IRB Infrastructure Developers Ltd., entered into a Concession Agreement develop, operate and maintain the Goa/Karnataka Border to Kundapur Section of NH 17 Project.User fee collection is allowed when project is 75% completed. But the ground reality clearly shows that 75% road is not … [Read more...] about Protest against IRB Toll by posting Grievance Online
ನೋ ಪಾರ್ಕಿಂಗ್ ಬೋರ್ಡ್ಗೆ ಕಿಮ್ಮತ್ತಿಲ್ಲ.. ಕಾಳಜಿಯಿಲ್ಲದೇ ಸೊರಗಿ ಶರಾವತಿ ಸರ್ಕಲ್ ಕಾರಂಜಿ
ಪಟ್ಟಣಪಂಚಾಯತ ಎದುರರಿರುವ ಪ್ರಯಾಣಿಕರ ತಂಗುದಾಣದಲ್ಲಿ ಸದಾ ಯಾರಾದರೂ ವಿಶ್ರಮಿಸುತ್ತಿರುತ್ತಾರೆ. ಪಟ್ಟಣದ ಹೃದಯಭಾಗದಲ್ಲಿರುವುದರಿಂದ ಯಾರಾದರೂ ಅಪರಿಚಿತರು ಬರುವುದಿದ್ದರೆ ಅವರಿಗಾಗಿ ಕಾಯುವವರು ಈ ತಂಗುದಾಣದಲ್ಲಿರುವುದು ಹೆಚ್ಚು. ಕಾರಣ ಶರಾವತಿ ಸರ್ಕಲ್ ಅಲ್ಲಿದ್ದೇನೆ ಎಂದರೆ ಸುಲಭವಾಗಿ ಈ ಸ್ಥಳವನ್ನು ಗುರುತಿಸಬಹುದು ಎಂದು. ಆದರೆ ಜನರಿಗೆ ಮಾತ್ರ ಎಷ್ಟು ಬುದ್ಧಿ ಹೇಳಿದರೂ ಸಾಲುವುದಿಲ್ಲ. ನೀವು ಕುಳಿತುಕೊಳ್ಳಿ ಎಂದರೆ ತಾವು ಬಂದ, ತಂದ ವಾಹನಗಳನ್ನು ಅಲ್ಲಿ ಬಿಟ್ಟು … [Read more...] about ನೋ ಪಾರ್ಕಿಂಗ್ ಬೋರ್ಡ್ಗೆ ಕಿಮ್ಮತ್ತಿಲ್ಲ.. ಕಾಳಜಿಯಿಲ್ಲದೇ ಸೊರಗಿ ಶರಾವತಿ ಸರ್ಕಲ್ ಕಾರಂಜಿ
ನಶೆಯ ಮತ್ತಿನಲಿ ತೇಲಿ
ಭಾರತ ಬಹಳ ದೊಡ್ಡ ರಾಷ್ಟ್ರ. ಇಲ್ಲಿನ ಜನಸಂಖ್ಯೆ 130 ಕೋಟಿಗೂ ಅಧಿಕ. ಇಲ್ಲಿ ನಾವು ಯಾವುದೇ ರೀತಿಯ ಉದ್ಯೋಗ ಪ್ರಾರಂಭಿಸಿದರೂ ಅದಕ್ಕೆ ಗ್ರಾಹಕರನ್ನು ಹುಡುಕಬಹುದು. ಅದರಲ್ಲೂ ಸರಿ ದಾರಿಯಲ್ಲಿ ನಡೆಯುವುದಕ್ಕಿಂತ ತಪ್ಪು ದಾರಿಯಲ್ಲಿ ಹೋದರೆನೆ ಬಹಳ ಬೇಗನೆ ಹಣ ಮಾಡಬಹುದು. ಇದು ಭಾರತದ ಅಲಿಖಿತ ಸಂಪ್ರದಾಯ. ಇಲ್ಲಿ ಕಾರಕೂನನಿಂದ ಹಿಡಿದು ಕಾರ್ಯದರ್ಶಿಯ ವರೆಗೆ ಎಲ್ಲರನ್ನೂ, ಎಲ್ಲವನ್ನೂ ಹಣದಿಂದಲೇ ಕೊಂಡುಕೊಳ್ಳಬಹುದು. ಹೀಗಾಗಿಯೇ ಭಾರತದಲ್ಲಿ ಕಾನೂನುಬಾಹಿರ … [Read more...] about ನಶೆಯ ಮತ್ತಿನಲಿ ತೇಲಿ
ರಂಗಭೂಮಿ ಮತ್ತು ಬೆಳ್ಳಿತೆರೆಯ ಭರವಸೆಯ ಪ್ರತಿಭೆ ಕಿರಣ ನಾಯ್ಕ
ಬೆಳ್ಳಿತೆರೆಯಲ್ಲಿ ಮಿನುಗುವ ತಾರೆಗಳಿಗೆ ಪ್ರತಿಭೆಯ ಜೊತೆ ಅದೃಷ್ಟದ ಬಲವೂ ಬೇಕು ಆದರೆ ಅಪ್ಪಟ ಪ್ರತಿಭಾವಂತರನ್ನು ಮಾತ್ರ ಸೆಳೆಯುವ, ವೇದಿಕೆ ಕಲ್ಪಿಸುವ ರಂಗಭೂಮಿ ಮಾತ್ರ ಬೆಳ್ಳಿತೆರೆಗೆ ಅಪ್ಪಟ ಪ್ರತಿಭೆಗಳನ್ನೇ ಕೊಡುಗೆಯಾಗಿ ಕೊಡುತ್ತಾ ಬಂದಿದೆ ಇದಕ್ಕೆ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿದೆ ಅದಕ್ಕೊಂದು ಹೊಸ ಸೇರ್ಪಡೆ ಕಿರಣ ನಾಯ್ಕ.ಹುಟ್ಟಿದ್ದು ಸಾಗಾರದ ತಾಳಗುಪ್ಪಾ ಬೆಳೆದಿದ್ದು ಓದಿದ್ದು ಎಲ್ಲಾ ಶರಾವತಿಯ ಒಡಲು ಹೊನ್ನಾವರದಲ್ಲಿಯೇ. ತಾರೀಬಾಗಿಲ ಪ್ರಾಥಮಿಕ … [Read more...] about ರಂಗಭೂಮಿ ಮತ್ತು ಬೆಳ್ಳಿತೆರೆಯ ಭರವಸೆಯ ಪ್ರತಿಭೆ ಕಿರಣ ನಾಯ್ಕ




