Happy_Independence_Dayಭಾರತವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸಲು, ಶ್ರಮಿಸಿದ ಎಲ್ಲಾ ಹೋರಾಟಗಾರರಿಗೆ ಗೌರಪೂರ್ಣ ನಮನಗಳು, ಅವರು ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ನವಭಾರತ ನಿರ್ಮಿಸೋಣ … [Read more...] about ದೇಶದ ಸಮಸ್ತ ಜನತೆಗೆ 74ನೇ ಸ್ವಾತಂತ್ರೋತ್ಸವದ ಶುಭಾಶಯಗಳು…
Trending
ಪ್ಲಾಸ್ಟಿಕ್ ಧ್ವಜ ಹಾಗೂ ಪ್ಲಾಸ್ಟಿಕ್ ಮಾಸ್ಕ್ ಮಾರಾಟ ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಹಳಿಯಾಳ:- ಪ್ಲಾಸ್ಟಿಕ್ ಧ್ವಜ ಹಾಗೂ ಪ್ಲಾಸ್ಟಿಕ್ ಮಾಸ್ಕ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಮನವಿ ಸಲ್ಲಿಸಿದರು.ಅಗಸ್ಟ್ 15 ಸ್ವಾತಂತ್ರೋತ್ಸವ ಅಂಗವಾಗಿ ಈ ಪ್ಲಾಸ್ಟಿಕ್ ಧ್ವಜ ಹಾಗೂ ಮಾಸ್ಕ್ ಮಾರಾಟ ಮಾಡುವುದು ಕಂಡು ಬರುತ್ತಿರುವ ಕಾರಣ ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕೆಂದು ಸಂಘಟನೆ ಆಗ್ರಹಿಸಿದೆ.ಮನವಿ ಸಲ್ಲಿಸುವಾಗ ಘಟ್ಟದ ಮೇಲಿನ ಜಿಲ್ಲಾಧ್ಯಕ್ಷ ವಿಲಾಸ … [Read more...] about ಪ್ಲಾಸ್ಟಿಕ್ ಧ್ವಜ ಹಾಗೂ ಪ್ಲಾಸ್ಟಿಕ್ ಮಾಸ್ಕ್ ಮಾರಾಟ ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್ಆರ್ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ
ಹಳಿಯಾಳ:- ಬೆಳಗಾವಿ ಜಿಲ್ಲೆ ಹುಕ್ಕೇರಿಯ ಮನಗುತಿ ಗ್ರಾಮದಲ್ಲಿ ಪರವಾನಿಗೆ ಪಡೆದು ಸ್ಥಾಪಿಸಿದ್ದ ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಹಳಿಯಾಳ ಮರಾಠಾ ಸಮಾಜ ಸೇರಿದಂತೆ ಎಲ್ಲ ಸಮಾಜದವರು ತೀವೃವಾಗಿ ಖಂಡಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.ಪಟ್ಟಣದ ತಮ್ಮ ಕರ್ಯಾಲಯದಲ್ಲಿ ಸೋಮವಾರ ಸಾಯಂಕಾಲ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಛತ್ರಪತಿ ಶಿವಾಜಿ ಮಹಾರಾಜರು … [Read more...] about ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ
ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.
ಹಳಿಯಾಳ:- ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರ ನಿರ್ಮಾಣ ಕರ್ಯಕ್ಕೆ ದಿ.೫ ಬುಧವಾರದಂದು ಭೂಮಿ ಪೂಜೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ ಎಲ್ಲರೂ ತಮ್ಮ ಮನೆ, ಮಂದಿರಗಳಲ್ಲಿ ಬಡಾವಣೆಗಳಲ್ಲಿರುವ ದೇವಸ್ಥಾನಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸಂಭ್ರಮಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಕರೆ ನೀಡಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕ ನೀಡಿರುವ ಅವರು ಪ್ರಭು ಶ್ರೀರಾಮ ಮಂದಿರ ನಿರ್ಮಾಣ … [Read more...] about ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.




