ಕುರಿತೋದದೆಯಿಂ ಕಾವ್ಯಪ್ರಯೋಗಮತಿಗಳ್ ಕನ್ನಡಿಗರ್ ಎಂಬುದು ಶಾಸನದ ಒಂದು ಸಾಲು. ಇದರರ್ಥ ಏನೇ ಆದರೂ ಕಾವ್ಯಪ್ರಯೋಗಮತಿಗಳು ಕನ್ನಡಿಗರು ಎಂಬುದು ಮಾತ್ರ ಸುಳ್ಳಲ್ಲ. ಕರ್ನಾಟಕದಲ್ಲಿ ಕಲಾ ಪ್ರಕಾರಗಳಿಗಂತೂ ದೇವರಾಣೆಗೂ ಬರವಿಲ್ಲ. ಭರತನಾಟ್ಯ,ಯಕ್ಷಗಾನ,ಡೊಳ್ಳುಕುಣಿತ,ಮಲ್ಲಕಂಬ,ನಾಟಕ ಇವೆಲ್ಲವೂ ಕನ್ನಡದ ವಿವಿಧ ಕಲಾ ಪ್ರಕಾರಗಳು. ಆದರೆ ಈ ಎಲ್ಲವುಗಳಲ್ಲೂ ವಿಶೇಷವಾಗಿರುವುದು ಕರಾವಳಿಯ ಗಂಡು ಕಲೆ ಯಕ್ಷಗಾನ. ನವರಸಗಳನ್ನೂ ಒಂದೇ ವೇದಿಕೆಯಡಿಯಲ್ಲಿ ತಂದು ಜನಮನಗಳನ್ನು ಯಥೇಚ್ಛವಾಗಿ … [Read more...] about ಯಕ್ಷನರ್ತನ, ಗಂಧರ್ವ ಗಾಯನ; ಯಕ್ಷಗಾನ
Trending
ಗೇರುಸೊಪ್ಪೆಯ ‘ಚೆನ್ನ’ದ ಗಣಿ
ಭಾರತ ಹಿಂದಿನಿಂದಲೂ ಹಾಗೆ, ಮಹಿಳೆಯರಿಗೆ ಕೊಟ್ಟ ಗೌರವ, ಸ್ಥಾನಮಾನ, ಪ್ರೀತಿ ಇನ್ನಾವ ದೇಶವೂ ಕೊಟ್ಟಿರಲಿಕ್ಕಿಲ್ಲ. ಅದನ್ನು ಬಳಸಿಕೊಳ್ಳುವಲ್ಲಿಯೂ ಭಾರತೀಯ ನಾರಿಯರು ಹಿಂದೆ ಬಿದ್ದಿಲ್ಲ. ಅದೆಷ್ಟೊ ರಾಜ ಮನೆತನಗಳನ್ನು ಉಳಿಸಿ, ಕೆಚ್ಚೆದೆಯಿಂದ ಹೋರಾಡಿದ ಉದಾಹರಣೆಗಳು ಭಾರತೀಯ ಇತಿಹಾಸದಲ್ಲಿ ಸಾಲು ಸಾಲು ದೊರೆಯುತ್ತವೆ. ಹೌದು, ನಾನೀಗ ಹೇಳ ಹೊರಟಿರುವುದು ಅದೇ ರೀತಿಯ ಒಬ್ಬ ಧೀರೆಯ ಕಥೆಯನ್ನ. ಪೋರ್ಚುಗೀಸ್ ರೊಂದಿಗೆ ಹೋರಾಡಿದ ರಣಚಂಡಿ, ಆರ್ಥಿಕತೆಯನ್ನು ಸಬಲವಾಗಿಸಿದ … [Read more...] about ಗೇರುಸೊಪ್ಪೆಯ ‘ಚೆನ್ನ’ದ ಗಣಿ
ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?
ಹೊನ್ನಾವರ ;ಶರಾವತಿ ನದಿ ತೀರದ ಅತಿ ಅಮೂಲ್ಯವಾದ ಸಂಪತ್ತು ಮರಳು ಗಣಿ. ಇದನ್ನು ಕಳೆದ ಹಲವು ವರ್ಷಗಳಿಂದ ಪರವಾನಗಿ ಪಡೆದು ಹಲವು ಸಮಯ ಪರವಾನಗಿ ಇಲ್ಲದೇ ಅಕ್ರಮ ಸಾಗಾಟ ಮಾಡುವ ಮೂಲಕ ಸರ್ಕಾರದ ಆದಾಯ ತಪ್ಪಿಸುತ್ತಿದ್ದರು. ಆದರೆ ಈ ಆದಾಯವನ್ನು ತಪ್ಪಿಸಲು ಮರಳು ಮಾಫಿಯಾದವರ ಜೊತೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಹಲವು ಬಾರಿ ಸಾರ್ವಜನಿಕರ ಆರೋಪ ಮಾಡಿದರೂ ಸಾಕ್ಷಿ ಸಿಗುತ್ತಿರಲಿಲ್ಲ. ಆದರೆ ಇಂದು ಅಕ್ರಮ ದಾಸ್ತನು ಮಾಡಿರುವ ಸ್ಥಳ ಹೊನ್ನಾವರ ಅರಣ್ಯ ಭಾಗದ … [Read more...] about ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?
“ಕರೋನಾ ಬರದಂತೆ ಮುಂಜಾಗೃತೆ ವಹಿಸುವುದು ಅವಶ್ಯ” – ಡಾ|| ಕೃಷ್ಣಾ ಜಿ
“ಕರೋನಾ ವೈರಸ್ ನಮ್ಮ ದೇಶಕ್ಕೂ ಕಾಲಿಟ್ಟಿದ್ದು ನಾವೆಲ್ಲ ಎಚ್ಚರಿಕೆಯಿಂದ ಇರಬೇಕಾಗಿದೆ. ವಿದೇಶದಿಂದ ಬಂದವರೂ, ಮತ್ತು ಅವರ ಜೊತೆ ಸಂಪರ್ಕಕಕ್ಕೆ ಬಂದವರೂ ಜ್ವರ, ನೆಗಡಿ,ಕೆಮ್ಮು,ಬೇದಿ ಅಂತಹ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವುದು ಮತ್ತು ಸರಿಯಾದ ಮಾಹಿತಿಯನ್ನು ಆರೋಗ್ಯ ಸಿಬ್ಬಂದಿಗಳಿಗೆ ನೀಡುವುದು ಅವಶ್ಯವಾಗಿದೆ. ಕರೋನಾ ವೈರಸ್ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಸಿಬ್ಬಂದಿಗಳ ಮತ್ತು … [Read more...] about “ಕರೋನಾ ಬರದಂತೆ ಮುಂಜಾಗೃತೆ ವಹಿಸುವುದು ಅವಶ್ಯ” – ಡಾ|| ಕೃಷ್ಣಾ ಜಿ
ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ;ಸಾರಿಗೆ ಸಚಿವ ಲಕ್ಷ್ಮಣ ಸವದಿ
ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೊನ್ನಾವರ ಪಟ್ಟಣದಲ್ಲಿ 4.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಬಸ್ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಭರವಸೆ ನೀಡಿದರು.ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿಗಳು ಕೇವಲ ಬಸ್ನಿಲ್ದಾಣ … [Read more...] about ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ;ಸಾರಿಗೆ ಸಚಿವ ಲಕ್ಷ್ಮಣ ಸವದಿ




