ಹೊನ್ನಾವರ : ಕಾಲೇಜು ಸರ್ಕಲ್ ಬಳಿಯ ಪೆಟ್ರೋಲ್ ಬಂಕ್ಗೆ ಹೊಂದಿಕೊಂಡು ಒಳರಸ್ತೆಯಲ್ಲಿ ಸಂಕೇತ ಎಂಬ ಹೆಸರಿನಲ್ಲಿ ನ್ಯೂಟ್ರಿಶಿಯನ್ ಕೇಂದ್ರ ನಡೆಯುತ್ತಿದೆ. ಇದಕ್ಕೆ ಆರೋಗ್ಯ ಇಲಾಖೆಯ ಪರವಾನಿಗೆ ಇಲ್ಲ. ಈ ಕೇಂದ್ರದ ಏಳೆಂಟು ಜನ ಲೈಸನ್ಸ್ ಪಡೆಯಲು ತಾಲೂಕಾ ವೈದ್ಯಾಧಿಕಾರಿ ಡಾ. ಉಷಾ ಹಾಸ್ಯಗಾರ ಬಳಿ ಹೋಗಿದ್ದರು ಮತ್ತು ಈ ಕೇಂದ್ರದ ಕುರಿತು ಹಲವರು ಆಕ್ಷೇಪ ವ್ಯಕ್ತಮಾಡಿದ್ದರು. ಇಂದು ಆ ಕೇಂದ್ರಕ್ಕೆ ಅವರು ಭೇಟಿ ನೀಡಿದಾಗ ನಾವು ಅಧಿಕೃತ ಪರವಾನಿಗೆಯುಳ್ಳ ಪೋಷಕಾಂಶದ … [Read more...] about ಸಂಕೇತ-ಅನಧಿಕೃತ ಆರೋಗ್ಯ ಬೋಧಿಸುವ ಕೇಂದ್ರ.
Trending
ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯ್ಆರ್ಬಿ ಅಂಬುಲೆನ್ಸ್ ಸೇವೆ.
ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ಆಗುತ್ತಿರುವಂತೆಯೇ ಹೆದ್ದಾರಿಯಲ್ಲಿ ನಡೆಯುವ ಅಪಘಾತದಲ್ಲಿ ಪ್ರಾಣ ಉಳಿಸಲು ಆಯ್ಆರ್ಬಿ ಅಂಬುಲೆನ್ಸ್ ಸೇವೆ ಆರಂಭಿಸಿದೆ. ಎಲ್ಲ ಟೋಲ್ಗೇಟ್ಗಳಲ್ಲಿ ಹವಾನಿಯಂತ್ರಿತ ಅಂಬುಲೆನ್ಸ್, ಸಹಾಯಕ ಮತ್ತು ಚಾಲಕರೊಂದಿಗೆ 24ತಾಸು ಸಿದ್ಧವಿರುತ್ತದೆ. ಅಪಘಾತ ನಡೆದ ಸ್ಥಳದಿಂದ 1033 ಗೆ ಫೋನ್ ಮಾಡಿದರೆ ಆ ಸ್ಥಳದ ಹತ್ತಿರದ ಅಂಬುಲೆನ್ಸ್ ಸ್ಥಳಕ್ಕೆ ಧಾವಿಸಿ, ನೀವು ಹೇಳಿದ ಆಸ್ಪತ್ರೆಗೆ ತಲುಪಿಸಲಾಗುತ್ತದೆ. ಈ ಸೇವೆ ಸಂಪೂರ್ಣ ಉಚಿತವಾಗಿರುತ್ತದೆ. … [Read more...] about ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯ್ಆರ್ಬಿ ಅಂಬುಲೆನ್ಸ್ ಸೇವೆ.
ಕಾಡಿನಿಂದ ನಾಡಿಗೆ ಬಂದ ಚಿರತೆ ಸಾವು
ಹೊನ್ನಾವರ ತಾಲೂಕಿನ ಹೆಬ್ಬಾನಕೇರಿ ಭಾಗದಲ್ಲಿ ಕಳೆದ ನಾಲ್ಕೆದು ದಿನದಿಂದ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದ ಚಿರತೆ ಕೊನೆಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ನಾಲ್ಕು ದಿನದ ಹಿಂದೆ ಗ್ರಾಮದ ವೆಂಕಟ್ರಮಣ ಹೆಗಡೆ ಎನ್ನುವತಾನ ಮೇಲೆ ಎರಗಿ ಗಂಭೀರ ಗಾಯಗೊಳಿಸಿದ ಚಿರತೆ ನಾಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಈ ವಿಷಯ ಗಂಭೀರವಾಗಿ ಪರಿಗಣಿಸಿ ಸುತ್ತಮುತ್ತಲಿನ ಸ್ಥಳ ಪರಿಶೀಲನೆಯಲ್ಲಿ ತೊಡಗಿದ್ದರು. ಕಡ್ಲೆ ಅರಣ್ಯ ಪ್ರದೇಶದಲ್ಲಿ ಚಿರತೆಯ ಕಳೆಬರಹ … [Read more...] about ಕಾಡಿನಿಂದ ನಾಡಿಗೆ ಬಂದ ಚಿರತೆ ಸಾವು
ವಾಸ್ಕೊ ಬೆಂಗಳೂರು ರೈಲು ನಿಲುಗಡೆ ಭಾಗ್ಯ ಹೊನ್ನಾವರಕ್ಕೆ ಯಾಕಿಲ್ಲ.
ಹೊನ್ನಾವರಕ್ಕೆ ಮಲತಾಯಿ ಧೋರಣೆಯಾಗುತ್ತಿದೆ ಎನ್ನುವಕೂಗು ಮತ್ತೊಮ್ಮೆ ಜೋರಾಗಿ ಕೇಳಿಬರುತ್ತಿದ್ದು ಜಿಲ್ಲೆಯ ಎಲ್ಲಾ ತಾಲೂಕಿಗೆ ಇರುವ ಬೆಂಗಳೂರು ವಾಸ್ಕೊ ನೂತನ ರೈಲಿಗೆ ಹೊನ್ನಾವರ ತಾಲೂಕಿನ ಎರಡು ನಿಲ್ದಾಣವಿದ್ದರು ಯಾಕೆ ನಿಲುಗಡೆ ಇಲ್ಲ ಎನ್ನುವ ಆದೇಶ ತಾಲೂಕಿನೆಲ್ಲಡೆ ಚರ್ಚೆಗೆ ಕಾರಣವಾಗಿದೆ. ವಾರದ ಹಿಂದಷ್ಟೆ ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಮಾಧ್ಯಮಗೊಷ್ಟಿ ನಡೆಸಿ ಜಿಲ್ಲೆಯ ಬಹುವರ್ಷದ ಬೇಡಿಕೆ ಈಡೇರಿರುದನ್ನು ತಿಳಿಸಿದ್ದರು. ಇದನ್ನು ಜಿಲ್ಲೆಯ ಎಲ್ಲರೂ … [Read more...] about ವಾಸ್ಕೊ ಬೆಂಗಳೂರು ರೈಲು ನಿಲುಗಡೆ ಭಾಗ್ಯ ಹೊನ್ನಾವರಕ್ಕೆ ಯಾಕಿಲ್ಲ.
ಚಿರತೆ ದಾಳಿ: ಜೀವ ಉಳಿಸಿಕೊಂಡ ವೆಂಕಟರಮಣ ಹೆಗಡೆ
ಹೊನ್ನಾವರ: ತಾಲ್ಲೂಕಿನ ಕಡ್ಲೆಯ ಗೇರು ನೆಡುತೋಪಿನಲ್ಲಿ ಶುಕ್ರ ವಾರ ಸಂಜೆ ನಡೆದುಕೊಂಡು ಬರುತ್ತಿದ್ದ ಗ್ರಾಮಸ್ಥರೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ.ವೆಂಕಟರಮಣ ತಿಮ್ಮಣ್ಣ ಹೆಗಡೆ ಗಾಯಾಳುವಾಗಿದ್ದು, ಚಿರತೆಯೊಂದಿಗೆ ಹೋರಾಡಿ ಜೀವ ಉಳಿಸಿಕೊಂಡಿದ್ದಾರೆ.ಸರ್ವೆ ನಂಬರ್ 50ರಲ್ಲಿರುವ ನೆಡುತೋಪಿನಲ್ಲಿ ಬರುತ್ತಿದ್ದಾಗ ಚಿರತೆಯು ಅವರ ಮೇಲೆ ಏಕಾಏಕಿ ಎರಗಿತು. ಈ ಬಗ್ಗೆ ಮಾಹಿತಿ ನೀಡಿದ ಅವರ ಸಂಬಂಧಿ ಗಣೇಶ ಹೆಗಡೆ, ‘ವೆಂಕಟರಮಣ ಅವರ ಕುತ್ತಿಗೆಯನ್ನು … [Read more...] about ಚಿರತೆ ದಾಳಿ: ಜೀವ ಉಳಿಸಿಕೊಂಡ ವೆಂಕಟರಮಣ ಹೆಗಡೆ




