ಹೊನ್ನಾವರ :- ಯುವಾ ಬ್ರಿಗೇಡ್ ಹೊನ್ನಾವರ ವತಿಯಿಂದ ನಡೆದ ಸ್ವಚ್ಛತೆಯೇ ಆರೋಗ್ಯ ಅಡಿಯಲ್ಲಿ ಹೊನ್ನಾವರ ಹಡಿನಬಾಳ ಗ್ರಾಮ ರಾಜ್ಯ ಹೆದ್ದಾರಿ 206ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಮಾಡಲಾಯಿತು. ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರುಯುವ ಬ್ರಿಗೆಡ್ ಕಾರ್ಯಕರ್ತರೊಂದಿಗೆ ಸ್ವಚ್ಚತೆಯಲ್ಲಿ ತೊಡಗಿದರು. ಯಾರಿಗೂ ವಿಷಯ ತಿಳಿಸದೇ ಅವರು ಸ್ವಚ್ಚತಾ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ತಾವು ಕೈ ಜೊಡಿಸಿದ್ದು ವಿಶೇಷವಾಗಿತ್ತು. #ಯುವಾ … [Read more...] about ಹೊನ್ನಾವರ ಯುವಾ ಬ್ರಿಗೇಡ್ ನಿಂದ ಸ್ವಚ್ಚತಾ ಶ್ರಮದಾನ.
Trending
ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ
ಹೊನ್ನಾವರ ಬಸ್ ನಿಲ್ಧಾಣ ಕನಸು ಇದೀಗ ನನಸಾಗುವತ್ತ ಸಾಗಿದ್ದು ಶನಿವಾರ ಶಾಸಕ ದಿನಕರ ಶೆಟ್ಟಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಿ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆ ನಡೆಸಿದರು. ಮಳೆಗಾದಲ್ಲಿ ಮಳೆನೀರು ಸೋರುವ ಕೆಲ ವರ್ಷದ ಹಿಂದೆ ಗೊಡೆ ಕುಸಿತದಿಂದ ಸಾರ್ವಜನಕರ ಆತಂಕಕ್ಕೆ ಕಾರಣವಾಗಿದ್ದ ಪಟ್ಟಣದ ಸುಸಜ್ಜೀತ ಬಸ್ ನಿಲ್ಧಾಣ ನಿರ್ಮಾಣಕ್ಕೆ ಕೆಲವೇ ದಿನದಲ್ಲಿ ಗ್ರೀನ್ ಸಿಗ್ನಲ್ ಸಿಗುವುದು … [Read more...] about ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ
ಸಾಧನೆಗೆ ಹಿಡಿದ ಕೈಗನ್ನಡಿ ;ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ
MahamayaGeeta Soyaru Prabhuಎಂ.ಪಿ.ಇ.ಸೊಸೈಟಿ ಡಾ| ಎಂ.ಪಿ.ಕರ್ಕಿ ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಆಂಡ್ ರಿಸರ್ಚ್ನಲ್ಲಿ ಸಿ.ಎ.ಫೌಂಡೇಶನ್ ತರಬೇತಿ ಪಡೆದ ಅಂಕಿತಾ.ಎಸ್.ಭಟ್, ಗೀತಾ ಸೋಯಾರು ಪ್ರಭು, ಮಹಾಮಾಯಾ ಜಿ ಕಾಮತ್,ಸ್ವಾತಿ ಡಿ ಕಾಮತ್ ಇವರುಗಳು ಸಿ.ಎ.ಫೌಂಡೇಶನ್ ಪರೀಕ್ಷೆಯನ್ನು ಪಾಸಾಗಿರುತ್ತಾರೆ. ಅಲ್ಲದೆ ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ಮಾನ್ಯತೆಯನ್ನು ಪಡೆದಿರುವ ಡಾ| ಎಂ.ಪಿ.ಕರ್ಕಿ ಇನ್ಸ್ಟಿಟ್ಯೂಟ್ … [Read more...] about ಸಾಧನೆಗೆ ಹಿಡಿದ ಕೈಗನ್ನಡಿ ;ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ
ಜಲವಳ್ಳಿ ವಿ.ಎಸ್.ಎಸ್.ಅಧ್ಯಕ್ಷರಾಗಿ ನಾರಾಯಣ ನಾಯ್ಕ ಉಪಾಧ್ಯಕ್ಷರಾಗಿ ಕೇಶವ ಗೌಡ ಅವಿರೋಧ ಆಯ್ಕೆ.
ಜಲವಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ (ಜಯಂತ) ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಕೇಶವ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಲವಳ್ಳಿ ಸೊಸೈಟಿಯ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಹಿಂದಿನ ಅವಧಿಯ ಅಧ್ಯಕ್ಷರಾಗಿದ್ದ ನಾರಾಯಣ ನಾಯ್ಕ ನೇತೃತ್ವದ ತಂಡ ಎಲ್ಲಾ 11 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ಖಾತ್ರಿಪಡಿಸಿಕೊಂಡಿತ್ತು. ನಿರೀಕ್ಷೆಯಂತೆಯೇ ಬುಧವಾರ ನಡೆದ ಅಧ್ಯಕ್ಷ … [Read more...] about ಜಲವಳ್ಳಿ ವಿ.ಎಸ್.ಎಸ್.ಅಧ್ಯಕ್ಷರಾಗಿ ನಾರಾಯಣ ನಾಯ್ಕ ಉಪಾಧ್ಯಕ್ಷರಾಗಿ ಕೇಶವ ಗೌಡ ಅವಿರೋಧ ಆಯ್ಕೆ.
ಪದ್ಮಶ್ರೀ ಸುಕ್ರಜ್ಜಿ ಜೊತೆ ವಿದೇಶಿ ಮಹಿಳೆಯರ ನೃತ್ಯ
ಕಾರವಾರ: ವಿಶೇಷ ಕಲೆ, ಸಂಸ್ಕೃತಿಯ ಜೊತೆಗೆ ವಿಭಿನ್ನ ಉಡುಗೆ-ತೊಡುಗೆಗಳಿಂದ ಗುರುತಿಸಿಕೊಂಡಿರುವ ಹಾಲಕ್ಕಿ ಸಮುದಾಯ ಹಿಂದುಳಿದ ಸಮಾಜಗಳಲ್ಲೊಂದು. ಇಂತಹ ಸಮುದಾಯದ ಬಗ್ಗೆ ಆಕರ್ಷಿತರಾದ ವಿದೇಶಿ ಮಹಿಳೆಯರು ಪದ್ಮಶ್ರೀ ವಿಜೇತೆ ಸುಕ್ರಿ ಬೊಮ್ಮಗೌಡ ಅವರೊಂದಿಗೆ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿದರು.ಜರ್ಮನಿಯ ಮಾಕ್ಸ್ ಮಿಲಿನ್ ಹಾಗೂ ಆಸ್ಟ್ರೇಲಿಯಾದ ವಲೆರಿ ಸ್ಟ್ರೋಬೆಲ್ ಎಂಬುವವರು ಹಾಲಕ್ಕಿ ಉಡುಗೆ ತೊಟ್ಟು ಸುಕ್ರಿ ಬೊಮ್ಮ ಗೌಡ ಅವರೊಂದಿಗೆ ಸಾಂಪ್ರದಾಯಿಕ ನೃತ್ಯ … [Read more...] about ಪದ್ಮಶ್ರೀ ಸುಕ್ರಜ್ಜಿ ಜೊತೆ ವಿದೇಶಿ ಮಹಿಳೆಯರ ನೃತ್ಯ



