• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಅನಂತಕುಮಾರ ಹೆಗಡೆ ನೇತ್ರತ್ವದಲ್ಲಿ ಐ.ಆರ್.ಬಿ ಅಧಿಕಾರಿಗಳ ಸಭೆ.

January 13, 2020 by Vishwanath Shetty Leave a Comment

ಸಂಸದ ಅನಂತಕುಮಾರ ಹೆಗಡೆ ಅಧ್ಯಕ್ಷತೆಯಲ್ಲಿ  ಶಿರಸಿಯಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗು ಐ.ಆರ್.ಬಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ರಾಷ್ಟ್ರೀಯ ಹೆದ್ದಾರಿ ೬೬ರ ಕಾಮಗಾರಿ ಕುರಿತು ವಿಸ್ತೃತವಾಗಿ ಚರ್ಚಿಸಿ, ಸ್ಥಳೀಯ ನಾಗರೀಕರ ಹಲವು ಸಮಸ್ಯೆ ಮತ್ತು ಕೊರತೆಗಳ ಕುರಿತು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.ಈ ಕೆಳಕಂಡಂತ ವಿಷಯಗಳ ಬಗ್ಗೆ ಚರ್ಚೆ ನಡೆಯಿತು-೧. ಜಿಲ್ಲೆಯಲ್ಲಿ  ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಂ.೬೬ ರಲ್ಲಿ ಪದೇ ಪದೇ … [Read more...] about ಅನಂತಕುಮಾರ ಹೆಗಡೆ ನೇತ್ರತ್ವದಲ್ಲಿ ಐ.ಆರ್.ಬಿ ಅಧಿಕಾರಿಗಳ ಸಭೆ.

ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ

January 13, 2020 by Vishwanath Shetty Leave a Comment

ಹೊನ್ನಾವರ: ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯಿಂದ ವಿದ್ಯಾರ್ಥಿ ಸಹಾಯನಿಧಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾದ ಶ್ರೀರಾಘವೇಂದ್ರ ಭಾರತೀ ಸವೇದ ಸಂಸ್ಕøತ ಪಾಠಶಾಲೆಯಲ್ಲಿ ಶನಿವಾರ (ಜ.11) ನಡೆಯಿತು.ಕಾರ್ಯಕ್ರಮದಲ್ಲಿ ಕೃತಜ್ಞತೆ' ವಿಷಯದ ಕುರಿತು ಉಪನ್ಯಾಸ ನೀಡಿದ ಶಿಕ್ಷಕ, ಸಾಹಿತಿ ಸಂದೀಪ ಭಟ್ಟ ಮಾತನಾಡಿ,ವಿದ್ಯಾರ್ಥಿಗಳು ಜೀವನದಲ್ಲಿ ಸಮಾಜದ ಹಾಗೂ ಗುರುಗಳ ಋಣವನ್ನು ಎಂದಿಗೂ ಮರೆಯದೆ ಭವಿಷ್ಯದಲ್ಲಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಿ' ಎಂದು ಕರೆ … [Read more...] about ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ

ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್

January 9, 2020 by Yogaraj SK Leave a Comment

karwar dc

ಕಾರವಾರ:- ಗುರುವಾರ  ವಾರ್ತಾ ಭವನದಲ್ಲಿ ನಡೆದ  ‘ವಾರ್ತಾ ಸ್ಪಂದನ’ ಫೋನ್ ಇನ್ ಕಾರ್ಯಕ್ರಮದಲ್ಲಿ  ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ‌‌. ಹರೀಶಕುಮಾರ್ ತಲೆ  ಸುತ್ತು ಬಂದು ಪ್ರಜ್ಞೆ ತಪ್ಪಿದ ಘಟನೆ ವಿದ್ಯಮಾನ ನಡೆಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ ಈ  ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಬಂದಿದ್ದರು‌. ಸಭಾ ಕಾರ್ಯಕ್ರಮ ಆರಂಭಗೊಂಡ ಕೆಲವೇ  … [Read more...] about ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್

ದಿಢಿರನೆ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಮಂಗ ಮುಂದೇನಾಯ್ತು ??

January 5, 2020 by Yogaraj SK Leave a Comment

MONKEY came at govt hospital

ಹಳಿಯಾಳ:- ನನಗೂ ಯಾರಾದ್ರೂ ನೋಡ್ರಪ್ಪಾ, ಕೈಗೆ ನೋವಾಗಿದೆ, ತಿನ್ನೋಕೆ ಸೇರ್ತಾ ಇಲ್ಲಾ, ಯಾಕೋ ಸ್ವಲ್ಪ ಅಶಕ್ತಿ. ಎಲ್ಲಯ್ಯಾ ನನಗೆ ಚಿಕಿತ್ಸೆ ಕೊಡುವವರು ಎಂದು ಶನಿವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ವಿಶೇಷ ಅತಿಥಿಯೊಬ್ಬರು ಕಣ್ಣ ಸಣ್ಣೆಯಲ್ಲಿಯೇ ಇಷ್ಟೇಲ್ಲಾ ಕೇಳುತ್ತಿದ್ದರೆನೋ ಎನ್ನುವಂತೆ ಜನರು ಅಂದುಕೊಳ್ಳುತ್ತಿದ್ದರು. ಯಾರಿದೂ ? ಕಣ್ಣ ಸಣ್ಣೆಯಲ್ಲಿ ಕೆಳೊದ್ಯಾಕೆ ನೇರವಾಗಿ ವೈದ್ಯರ ಬಳಿ ಹೊಗಬಹುದಿತ್ತಲ್ಲ ಇನ್ನೂ ಹಲವು ಪ್ರಶ್ನೇಗಳು ಓದುಗರ … [Read more...] about ದಿಢಿರನೆ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಮಂಗ ಮುಂದೇನಾಯ್ತು ??

ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ

December 24, 2019 by Yogaraj SK Leave a Comment

ಹಳಿಯಾಳ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್‍ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಮತ್ತು ಎಲ್ಲವೂ ಸರಿ ಇದೆ ಎಂದಾದರೇ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಎಸ್.ಎಲ್.ಘೋಟ್ನೇಕರ ಅವರು ಹೊರಗಿನ ಲೆಕ್ಕ ಪರಿಶೋಧಕರಿಂದ ಬ್ಯಾಂಕಿನ ಲೆಕ್ಕಪತ್ರ ಪರಿಶೋಧನೆ(ಓಡಿಟ್) ಮಾಡಿಸಲಿ ಹಾಗೂ ಸರ್ಕಾರದಿಂದ ಬ್ಯಾಂಕಿನ ಮೇಲೆ 64 ತನಿಖೆಗೆ ಠರಾವು ಪಾಸು ಮಾಡಿ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ … [Read more...] about ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar