ಸಂಸದ ಅನಂತಕುಮಾರ ಹೆಗಡೆ ಅಧ್ಯಕ್ಷತೆಯಲ್ಲಿ ಶಿರಸಿಯಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗು ಐ.ಆರ್.ಬಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ರಾಷ್ಟ್ರೀಯ ಹೆದ್ದಾರಿ ೬೬ರ ಕಾಮಗಾರಿ ಕುರಿತು ವಿಸ್ತೃತವಾಗಿ ಚರ್ಚಿಸಿ, ಸ್ಥಳೀಯ ನಾಗರೀಕರ ಹಲವು ಸಮಸ್ಯೆ ಮತ್ತು ಕೊರತೆಗಳ ಕುರಿತು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.ಈ ಕೆಳಕಂಡಂತ ವಿಷಯಗಳ ಬಗ್ಗೆ ಚರ್ಚೆ ನಡೆಯಿತು-೧. ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಂ.೬೬ ರಲ್ಲಿ ಪದೇ ಪದೇ … [Read more...] about ಅನಂತಕುಮಾರ ಹೆಗಡೆ ನೇತ್ರತ್ವದಲ್ಲಿ ಐ.ಆರ್.ಬಿ ಅಧಿಕಾರಿಗಳ ಸಭೆ.
Trending
ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ
ಹೊನ್ನಾವರ: ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯಿಂದ ವಿದ್ಯಾರ್ಥಿ ಸಹಾಯನಿಧಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾದ ಶ್ರೀರಾಘವೇಂದ್ರ ಭಾರತೀ ಸವೇದ ಸಂಸ್ಕøತ ಪಾಠಶಾಲೆಯಲ್ಲಿ ಶನಿವಾರ (ಜ.11) ನಡೆಯಿತು.ಕಾರ್ಯಕ್ರಮದಲ್ಲಿ ಕೃತಜ್ಞತೆ' ವಿಷಯದ ಕುರಿತು ಉಪನ್ಯಾಸ ನೀಡಿದ ಶಿಕ್ಷಕ, ಸಾಹಿತಿ ಸಂದೀಪ ಭಟ್ಟ ಮಾತನಾಡಿ,ವಿದ್ಯಾರ್ಥಿಗಳು ಜೀವನದಲ್ಲಿ ಸಮಾಜದ ಹಾಗೂ ಗುರುಗಳ ಋಣವನ್ನು ಎಂದಿಗೂ ಮರೆಯದೆ ಭವಿಷ್ಯದಲ್ಲಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಿ' ಎಂದು ಕರೆ … [Read more...] about ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ
ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್
ಕಾರವಾರ:- ಗುರುವಾರ ವಾರ್ತಾ ಭವನದಲ್ಲಿ ನಡೆದ ‘ವಾರ್ತಾ ಸ್ಪಂದನ’ ಫೋನ್ ಇನ್ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಘಟನೆ ವಿದ್ಯಮಾನ ನಡೆಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ ಈ ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಬಂದಿದ್ದರು. ಸಭಾ ಕಾರ್ಯಕ್ರಮ ಆರಂಭಗೊಂಡ ಕೆಲವೇ … [Read more...] about ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್
ದಿಢಿರನೆ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಮಂಗ ಮುಂದೇನಾಯ್ತು ??
ಹಳಿಯಾಳ:- ನನಗೂ ಯಾರಾದ್ರೂ ನೋಡ್ರಪ್ಪಾ, ಕೈಗೆ ನೋವಾಗಿದೆ, ತಿನ್ನೋಕೆ ಸೇರ್ತಾ ಇಲ್ಲಾ, ಯಾಕೋ ಸ್ವಲ್ಪ ಅಶಕ್ತಿ. ಎಲ್ಲಯ್ಯಾ ನನಗೆ ಚಿಕಿತ್ಸೆ ಕೊಡುವವರು ಎಂದು ಶನಿವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ವಿಶೇಷ ಅತಿಥಿಯೊಬ್ಬರು ಕಣ್ಣ ಸಣ್ಣೆಯಲ್ಲಿಯೇ ಇಷ್ಟೇಲ್ಲಾ ಕೇಳುತ್ತಿದ್ದರೆನೋ ಎನ್ನುವಂತೆ ಜನರು ಅಂದುಕೊಳ್ಳುತ್ತಿದ್ದರು. ಯಾರಿದೂ ? ಕಣ್ಣ ಸಣ್ಣೆಯಲ್ಲಿ ಕೆಳೊದ್ಯಾಕೆ ನೇರವಾಗಿ ವೈದ್ಯರ ಬಳಿ ಹೊಗಬಹುದಿತ್ತಲ್ಲ ಇನ್ನೂ ಹಲವು ಪ್ರಶ್ನೇಗಳು ಓದುಗರ … [Read more...] about ದಿಢಿರನೆ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಮಂಗ ಮುಂದೇನಾಯ್ತು ??
ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ
ಹಳಿಯಾಳ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಮತ್ತು ಎಲ್ಲವೂ ಸರಿ ಇದೆ ಎಂದಾದರೇ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಎಸ್.ಎಲ್.ಘೋಟ್ನೇಕರ ಅವರು ಹೊರಗಿನ ಲೆಕ್ಕ ಪರಿಶೋಧಕರಿಂದ ಬ್ಯಾಂಕಿನ ಲೆಕ್ಕಪತ್ರ ಪರಿಶೋಧನೆ(ಓಡಿಟ್) ಮಾಡಿಸಲಿ ಹಾಗೂ ಸರ್ಕಾರದಿಂದ ಬ್ಯಾಂಕಿನ ಮೇಲೆ 64 ತನಿಖೆಗೆ ಠರಾವು ಪಾಸು ಮಾಡಿ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ … [Read more...] about ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ




