#ಅಂಕೋಲಾ:- #ವೃದ್ದ ದಂಪತಿಗಳಿಬ್ಬರನ್ನು #ಕೈಕಾಲು #ಕಟ್ಟಿಹಾಕಿ #ಅಮಾನುಷವಾಗಿ #ಕೊಲೆ ಮಾಡಿರುವ ಘಟನೆ ಅಂಕೋಲಾ ತಾಲೂಕಿನ ಮೊಗಟಾ ಗ್ರಾಮ ಪಂಚಾಯತ ವ್ಯಾಪ್ತಿಯ #ಆಂದ್ಲೆ #ಗ್ರಾಮದಲ್ಲಿ ನಡೆದಿದೆ.ಶುಕ್ರವಾರದಿಂದ ಶನಿವಾರ ಬೆಳಗಿನ ಜಾವದಲ್ಲಿ ಘಟನೆ ನಡೆದಿರಬಹುದೆಂದು ಹೇಳಲಾಗುತ್ತಿದೆ. ಜೋಡಿ ಕೊಲೆಯ ಸುದ್ದಿ ಹರಡುತ್ತಿದ್ದಂತೆ ಅಂಕೋಲಾ ತಾಲೂಕಿನ ಜನತೆ ಬೆಚ್ಚಿ ಬಿದ್ದಿದ್ದು ಘಟನಾ ಸ್ಥಳಕ್ಕೆ … [Read more...] about ಅಂಕೋಲಾ ಜನತೆಯನ್ನು ಬೆಚ್ಚಿ ಬಿಳಿಸಿದ #ಡಬಲ್ #ಮರ್ಡರ್ (ಜೋಡಿ ಕೊಲೆ)
Trending
ಮಕ್ಕಳೆಂಬ ಸೃಜನಶೀಲ ವ್ಯಕ್ತಿತ್ವದ ಜೊತೆಗೆ
ಮನಸ್ಸಿನಲ್ಲಿ ಏನೇನೂ ಕಲ್ಮಶವಿಲ್ಲದೆ ಎಲ್ಲದರಲ್ಲಿ ಹೊಸತು ಹುಡುಕುವ ಹಾಗೂ ಹುಡುಕಿ ಕೆದಕಿ ಪ್ರಶ್ನಿಸುವ ಆ ಮುಗ್ದ ಮನದ ಮಕ್ಕಳಲ್ಲಿ ಅದೆಷ್ಟೋ ಸೃಜನಶೀಲ ಭಾವನೆಗಳು ಹುದುಗಿರುತ್ತವೆ. ಅದಕ್ಕಾಗಿಯೇ “ಮಕ್ಕಳೆಂದರೆ ದೇವರ ತೋಟದಲ್ಲಿ ಅರಳಿದ ಹೂವುಗಳು” ಎಂದಿದ್ದಾರೆ ಹಿರಿಯರು. ಮಗುವಿನ ಒಳಗಿನ ಸೃಜನಾತ್ಮಕತೆಗೆ ನಾವೆಲ್ಲ ಮನ ಸೋತವರೇ ಸರಿ. ಆದರೆ ಮಕ್ಕಳ ಸೃಜನಶೀಲತೆಯನ್ನು ಬೆಳೆಸುವ ಜನರಿಗಿಂತ ಅದನ್ನು ಮೊಟಕುಗೊಳಿಸುವವರೇ ಹೆಚ್ಚು . ಅವರವರ ಸಾಮಥ್ರ್ಯವನ್ನು ಅರಿತು ಅದಕ್ಕೆ … [Read more...] about ಮಕ್ಕಳೆಂಬ ಸೃಜನಶೀಲ ವ್ಯಕ್ತಿತ್ವದ ಜೊತೆಗೆ
ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ
ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ #ಜಾಮಿಅತ #ಉಲಮಾ ಎ #ಹಿಂದ್ ಜಿಲ್ಲಾ ಕಾರವಾರ #ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದಿಂದ ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆದ ಪ್ರತಿಭಟನೆಗೆ #ಕರ್ನಾಟಕ #ದಲಿತ #ಸಂಘರ್ಷ #ಸಮೀತಿ (#ಭೀಮವಾದ) ಜಿಲ್ಲಾ #ಸಂಚಾಲಕ #ಅಣ್ಣಪ್ಪ #ಬಂಡಿವಾಡ ಸಂಪೂರ್ಣ ಬೆಂಬಲ … [Read more...] about ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ
ರಾಜ ಹಳ್ಳ ಸ್ವಚ್ಛತಾ ಕಾರ್ಯ
ಸ್ವಚ್ಚ ಹೊನ್ನಾವರ ಕನಸನ್ನು ಹೊತ್ತಿರುವ ಯುವಬ್ರೀಗೆಡ್ ಡಿಸೆಂಬರ್ 15ರಂದು ಮಡಿವಾಳ ಹಳ್ಳ ಸ್ವಚ್ಚ ಮಾಡುವ ಸಂಕಲ್ಪ ಇಟ್ಟುಕೊಂಡಿದೆ ಎಂದು ಯುವ ಬ್ರಿಗೆಡ್ ಜಿಲ್ಲಾ ಸಂಚಾಲಕರಾದ ಮಹೇಶ ಕಲ್ಯಾಣಪುರ ಪತ್ರಿಕಾಗೊಷ್ಟಿಯಲ್ಲಿ ಮಾಹಿತಿ ನೀಡಿದರು.ಲಕ್ಷ್ಮೀನಾರಾಯಣ ನಗರದ ವಿವೇಕಾನಂದ ಸೇವಾ ಕೇಂದ್ರದಲ್ಲಿ ನಡೆದ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಹೊನ್ನಾವರದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಹಲವು ಹಳ್ಳಗಳು ಬತ್ತಿ ಹೋಗುತ್ತಿದೆ. ಇದರಲ್ಲಿ ಪಟ್ಟಣದ ಮಡಿವಾಳ … [Read more...] about ರಾಜ ಹಳ್ಳ ಸ್ವಚ್ಛತಾ ಕಾರ್ಯ
ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ
ಹಳಿಯಾಳ:- ಸರಾಯಿ ವ್ಯಸನಕ್ಕೆ ತುತ್ತಾಗುತ್ತಿದ್ದ ರೈತರು, ಕೂಲಿಕಾರರು ಹಾಗೂ ಯುವಕರನ್ನು ಗಮನಿಸಿ ಕೆಲವು ಗ್ರಾಮದ ಜನರು ತಮ್ಮ ಗ್ರಾಮಗಳಲ್ಲಿ ಮಧ್ಯಪಾನ ಹಾಗೂ ಮಧ್ಯ(ಸರಾಯಿ) ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದ್ದರೆ ಇನ್ನೂ ಕೆಲವು ಹಳ್ಳಿಗಳಲ್ಲಿ ಹಳಿಯಾಳದಿಂದ ಕೆಲವು ಮನೆ ಹಾಗೂ ಅಂಗಡಿಗಳ ಬಾಗಿಲಿಗೆ ಅವ್ಯಾಹತವಾಗಿ ಸರಾಯಿ ಸರಬರಾಜು ಆಗುತ್ತಿರುವ ಆಘಾತಕಾರಿ ಬೆಳವಣಿಗೆ ಬಗ್ಗೆ ಹಳ್ಳಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಾಣಕುರುಡುತನ :- ಪಟ್ಟಣದಲ್ಲಿ … [Read more...] about ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ



