• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಅಂಕೋಲಾ ಜನತೆಯನ್ನು ಬೆಚ್ಚಿ ಬಿಳಿಸಿದ #ಡಬಲ್ #ಮರ್ಡರ್ (ಜೋಡಿ ಕೊಲೆ)

December 21, 2019 by Yogaraj SK Leave a Comment

#ಅಂಕೋಲಾ‌:- #ವೃದ್ದ ದಂಪತಿಗಳಿಬ್ಬರನ್ನು #ಕೈಕಾಲು #ಕಟ್ಟಿಹಾಕಿ #ಅಮಾನುಷವಾಗಿ #ಕೊಲೆ‌ ಮಾಡಿರುವ ಘಟನೆ ಅಂಕೋಲಾ‌ ತಾಲೂಕಿನ ಮೊಗಟಾ ಗ್ರಾಮ ಪಂಚಾಯತ ವ್ಯಾಪ್ತಿಯ #ಆಂದ್ಲೆ #ಗ್ರಾಮದಲ್ಲಿ ನಡೆದಿದೆ.ಶುಕ್ರವಾರದಿಂದ ಶನಿವಾರ ಬೆಳಗಿನ ಜಾವದಲ್ಲಿ ಘಟನೆ ನಡೆದಿರಬಹುದೆಂದು ಹೇಳಲಾಗುತ್ತಿದೆ. ಜೋಡಿ ಕೊಲೆಯ ಸುದ್ದಿ ಹರಡುತ್ತಿದ್ದಂತೆ ಅಂಕೋಲಾ‌ ತಾಲೂಕಿನ ಜನತೆ ಬೆಚ್ಚಿ ಬಿದ್ದಿದ್ದು ಘಟನಾ ಸ್ಥಳಕ್ಕೆ … [Read more...] about ಅಂಕೋಲಾ ಜನತೆಯನ್ನು ಬೆಚ್ಚಿ ಬಿಳಿಸಿದ #ಡಬಲ್ #ಮರ್ಡರ್ (ಜೋಡಿ ಕೊಲೆ)

ಮಕ್ಕಳೆಂಬ ಸೃಜನಶೀಲ ವ್ಯಕ್ತಿತ್ವದ ಜೊತೆಗೆ

December 18, 2019 by Ganesh Joshi Leave a Comment

Family, looking, happiness,

ಮನಸ್ಸಿನಲ್ಲಿ ಏನೇನೂ ಕಲ್ಮಶವಿಲ್ಲದೆ ಎಲ್ಲದರಲ್ಲಿ ಹೊಸತು ಹುಡುಕುವ ಹಾಗೂ ಹುಡುಕಿ ಕೆದಕಿ ಪ್ರಶ್ನಿಸುವ ಆ ಮುಗ್ದ ಮನದ ಮಕ್ಕಳಲ್ಲಿ ಅದೆಷ್ಟೋ ಸೃಜನಶೀಲ ಭಾವನೆಗಳು ಹುದುಗಿರುತ್ತವೆ. ಅದಕ್ಕಾಗಿಯೇ “ಮಕ್ಕಳೆಂದರೆ ದೇವರ ತೋಟದಲ್ಲಿ ಅರಳಿದ ಹೂವುಗಳು” ಎಂದಿದ್ದಾರೆ ಹಿರಿಯರು. ಮಗುವಿನ ಒಳಗಿನ ಸೃಜನಾತ್ಮಕತೆಗೆ ನಾವೆಲ್ಲ ಮನ ಸೋತವರೇ ಸರಿ. ಆದರೆ ಮಕ್ಕಳ ಸೃಜನಶೀಲತೆಯನ್ನು ಬೆಳೆಸುವ ಜನರಿಗಿಂತ ಅದನ್ನು ಮೊಟಕುಗೊಳಿಸುವವರೇ ಹೆಚ್ಚು . ಅವರವರ ಸಾಮಥ್ರ್ಯವನ್ನು ಅರಿತು ಅದಕ್ಕೆ … [Read more...] about ಮಕ್ಕಳೆಂಬ ಸೃಜನಶೀಲ ವ್ಯಕ್ತಿತ್ವದ ಜೊತೆಗೆ

ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ

December 14, 2019 by Yogaraj SK Leave a Comment

ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ #ಜಾಮಿಅತ #ಉಲಮಾ ಎ #ಹಿಂದ್ ಜಿಲ್ಲಾ ಕಾರವಾರ #ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದಿಂದ ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆದ ಪ್ರತಿಭಟನೆಗೆ #ಕರ್ನಾಟಕ #ದಲಿತ #ಸಂಘರ್ಷ #ಸಮೀತಿ (#ಭೀಮವಾದ) ಜಿಲ್ಲಾ #ಸಂಚಾಲಕ #ಅಣ್ಣಪ್ಪ #ಬಂಡಿವಾಡ ಸಂಪೂರ್ಣ ಬೆಂಬಲ‌ … [Read more...] about ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ

ರಾಜ ಹಳ್ಳ ಸ್ವಚ್ಛತಾ ಕಾರ್ಯ

December 12, 2019 by Vishwanath Shetty Leave a Comment

ಸ್ವಚ್ಚ ಹೊನ್ನಾವರ ಕನಸನ್ನು ಹೊತ್ತಿರುವ ಯುವಬ್ರೀಗೆಡ್ ಡಿಸೆಂಬರ್ 15ರಂದು ಮಡಿವಾಳ ಹಳ್ಳ ಸ್ವಚ್ಚ ಮಾಡುವ ಸಂಕಲ್ಪ ಇಟ್ಟುಕೊಂಡಿದೆ ಎಂದು ಯುವ ಬ್ರಿಗೆಡ್ ಜಿಲ್ಲಾ ಸಂಚಾಲಕರಾದ ಮಹೇಶ ಕಲ್ಯಾಣಪುರ ಪತ್ರಿಕಾಗೊಷ್ಟಿಯಲ್ಲಿ ಮಾಹಿತಿ ನೀಡಿದರು.ಲಕ್ಷ್ಮೀನಾರಾಯಣ ನಗರದ ವಿವೇಕಾನಂದ ಸೇವಾ ಕೇಂದ್ರದಲ್ಲಿ ನಡೆದ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಹೊನ್ನಾವರದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಹಲವು ಹಳ್ಳಗಳು ಬತ್ತಿ ಹೋಗುತ್ತಿದೆ. ಇದರಲ್ಲಿ ಪಟ್ಟಣದ ಮಡಿವಾಳ … [Read more...] about ರಾಜ ಹಳ್ಳ ಸ್ವಚ್ಛತಾ ಕಾರ್ಯ

ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ

December 9, 2019 by Yogaraj SK Leave a Comment

sarayi marata

ಹಳಿಯಾಳ:- ಸರಾಯಿ ವ್ಯಸನಕ್ಕೆ ತುತ್ತಾಗುತ್ತಿದ್ದ ರೈತರು, ಕೂಲಿಕಾರರು ಹಾಗೂ ಯುವಕರನ್ನು ಗಮನಿಸಿ ಕೆಲವು ಗ್ರಾಮದ ಜನರು ತಮ್ಮ ಗ್ರಾಮಗಳಲ್ಲಿ ಮಧ್ಯಪಾನ ಹಾಗೂ ಮಧ್ಯ(ಸರಾಯಿ) ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದ್ದರೆ ಇನ್ನೂ ಕೆಲವು ಹಳ್ಳಿಗಳಲ್ಲಿ ಹಳಿಯಾಳದಿಂದ ಕೆಲವು ಮನೆ ಹಾಗೂ ಅಂಗಡಿಗಳ ಬಾಗಿಲಿಗೆ ಅವ್ಯಾಹತವಾಗಿ ಸರಾಯಿ ಸರಬರಾಜು ಆಗುತ್ತಿರುವ ಆಘಾತಕಾರಿ ಬೆಳವಣಿಗೆ ಬಗ್ಗೆ ಹಳ್ಳಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಾಣಕುರುಡುತನ :- ಪಟ್ಟಣದಲ್ಲಿ … [Read more...] about ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar