ಹಳಿಯಾಳ:- ಸಾಮಾಜಿಕ ಜಾಲತಾಣ “ಯುಟ್ಯೂಬ್”ನಲ್ಲಿ ಕಿಡಿಗೇಡಿಗಳು ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಹಿಂದೂಗಳ ಬಗ್ಗೆ ಅವಹೇಳನಕಾರಿ ಪೊಸ್ಟ್ ಹಾಕಿ ವಿಕೃತಿ ಮೆರೆದಿದ್ದು ಈ ಬಗ್ಗೆ ಮಂಗಳವಾರ ರಾತ್ರಿ ಹಿಂದೂ ಸಮುದಾಯದವರು ಹಾಗೂ ಪಕ್ಷಾತೀತವಾಗಿ ಮುಖಂಡರುಗಳು, ಕಾರ್ಯಕರ್ತರು ಹಳಿಯಾಳ ಪೋಲಿಸ್ ಠಾಣೆ ಎದುರು ಜಮಾಯಿಸಿ ದುಷ್ಕøತ್ಯ ಎಸಗಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಸಾಮಾಜಿಕ ಜಾಲತಾಣ ಯುಟ್ಯೂಬ್ನಲ್ಲಿ “MIYA BHAI SAB KA BAAP” (ಮಿಯಾ … [Read more...] about ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.
Trending
ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ
ಹೊನ್ನಾವರ ; ಸರ್ಕಾರದ ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಅರಣ್ಯ ಉಳಿಸುವ ಹೆಸರಿನಲ್ಲಿ ಅಕೇಶಿಯಾ, ನೀಲಗಿರಿ ಮುಂತಾದ ಗಿಡಗಳನ್ನು ನೆಟ್ಟು ಪ್ರಾಣಿಗಳಿಗೆ ವಾಸಕ್ಕೆ ಅಯೋಗ್ಯ ಮಾಡಲಾಗುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿ ಧರ್ಮದರ್ಶಿಗಳಾದ ಮಾರುತಿ ಗುರೂಜಿ ಅವರು ಸರ್ಕಾರದ ನಿರ್ಧಾರದ ವಿರುದ್ಧ ಅಸಹನೆ ವ್ಯಕ್ತಪಡಿಸಿದರು. ಅವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ಸಭಾಭವನದಲ್ಲಿ ನಡೆದ ಅಭಯಾರಣ್ಯ ಘೋಷಣೆ … [Read more...] about ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ
ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದಲ್ಲಿ ಕಂಚಿನ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ ವೇದಾಂತಾಚಾರ್ಯ ಮಂಜುನಾಥವ ಮಹಾರಾಜರು
ರಬಕವಿ/ಬನಹಟ್ಟಿ :- ಸ್ವರಾಜ್ಯ ಕಲ್ಪನೆ ಹರಿಕಾರರಾಗಿದ್ದ ಶಿವಾಜಿ ಮಹಾರಾಜರು ಹುಟ್ಟು ಹೋರಾಟಗಾರರು, ಬಾಲ್ಯದಿಂದಲೇ ಕ್ರೀಯಾಶೀಲರಾಗಿ, ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡಿದ್ದ ಅವರು ಜೀವನದುದ್ದಕ್ಕೂ ಸಮಾನತೆ ಸಾಧಿಸಲು ಶ್ರಮಿಸಿದ್ದಾರೆ ಅಲ್ಲದೇ ಸಮಾಜದಲ್ಲಿ ಶಾಂತಿಯಿAದ ನ್ಯಾಯಯುತವಾಗಿ ಬದುಕಲು ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಎಲ್ಲರೂ ನಡೆದರೇ ಬದುಕು ಸಾರ್ಥಕವಾಗುವುದು ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ … [Read more...] about ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದಲ್ಲಿ ಕಂಚಿನ ಶಿವಾಜಿ ಮೂರ್ತಿ ಲೋಕಾರ್ಪಣೆಗೊಳಿಸಿದ ವೇದಾಂತಾಚಾರ್ಯ ಮಂಜುನಾಥವ ಮಹಾರಾಜರು
ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ ಸ್ತಬ್ದ ಚಿತ್ರಗಳು.
ಹಳಿಯಾಳ :- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 64 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗೆ ತಾಲೂಕಾ ದಂಡಾಧಿಕಾರಿಯು ಆಗಿರುವ ತಹಶೀಲ್ದಾರ್ ವಿದ್ಯಾಧರ ಗುಳಗುಳಿಯವರು ಧ್ವಜಾರೋಹಣಗೈದು ಮಾತನಾಡಿ ನಾಡು ನುಡಿ, … [Read more...] about ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ ಸ್ತಬ್ದ ಚಿತ್ರಗಳು.
ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ
ಹಳಿಯಾಳ:- ಬುಧವಾರ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಹೋರಿ ಬೆದರಿಸುವ ಕಾರ್ಯಕ್ರಮ ಉತ್ಸಾಹದಿಂದ ನಡೆಯಿತು. ತೇರಗಾಂವ ಗ್ರಾಮದಲ್ಲಿ ರೈತರು ತಮ್ಮ ಕೃಷಿ ಮಿತ್ರ ಎತ್ತುಗಳನ್ನು ವಿವಿಧ ಬಣ್ಣದ ಚಿತ್ತಾರಗಳಲ್ಲಿ ಅಲಂಕರಿಸಿ, ಪುಷ್ಟಗಳು ಸೇರಿದಂತೆ ವಿವಿಧ ವಸ್ತುಗಳಿಂದ ಶೃಂಗರಿಸಿ ಹೊರಿ ಬೆದರಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಡುವ ದಿನಿಸುಗಳಾದ ಕಡಬು, ಕೊಡಬಳೆ, ಚಕ್ಕುಲಿ, … [Read more...] about ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ




