• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.

September 26, 2019 by Yogaraj SK Leave a Comment

haliyal parking no fine to MLA RV deshpande vehicals

ಹಳಿಯಾಳ:- ಶಾಸಕ ಆರ್.ವಿ.ದೇಶಪಾಂಡೆ, ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಾಹನಗಳು ಪಾರ್ಕಿಂಗ್ ನಿಯಮವನ್ನು ಉಲ್ಲಂಘಿಸಿ ನಿಂತಿದ್ದರು ಕೂಡ ಹಳಿಯಾಳ ಪುರಸಭೆ ಹಾಗೂ ಪೋಲಿಸ್ ಇಲಾಖೆಯವರು ಅವರ ವಾಹನಗಳಿಗೆ ಲಾಕ್ ಅನ್ನು ಹಾಕಿ ದಂಡವನ್ನು ವಿಧಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಹಳಿಯಾಳ ಪಟ್ಟಣದ ಮಾರುಕಟ್ಟೆ ರಸ್ತೆಯಲ್ಲಿ ಕಳೆದ ಹಲವಾರು ತಿಂಗಳುಗಳಿಂದ ವಾಹನಗಳನ್ನು ವಾರದಲ್ಲಿ ಮೂರು ದಿನ ಒಂದು ಬದಿ ಎಡ ಹಾಗೂ ವಾರದಲ್ಲಿ ಮೂರು ದಿನ ಬಲಬದಿ ನಿಲ್ಲಿಸುವ … [Read more...] about ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.

ಧಾರವಾಡ – ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಗುಂಡಿಟ್ಟು ವ್ಯಕ್ತಿ ಹತ್ಯೆ- ಬೆಚ್ಚಿಬಿದ್ದ ವಿದ್ಯಾನಗರಿ.

September 25, 2019 by Yogaraj SK Leave a Comment

shootout at dharwad,Shyam Sundar Muthakudi

ಧಾರವಾಡ :-- ಕಳೆದ ವಾರವಷ್ಟೆ ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ವ್ಯಕ್ತಿಯೊಬ್ಬನ ಮೇಲೆ ನಡೆದ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಧಾರವಾಡದಲ್ಲಿ ಇಂದು ಬೆಳಗ್ಗೆ ನಡುರಸ್ತೆಯಲ್ಲೇ ಗುಂಡಿಟ್ಟು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ವಿದ್ಯಾಕಾಶಿ ಬೆಚ್ಚಿ ಬಿದ್ದಿದೆ. ಉತ್ತರ ಕನ್ನಡದ ದಾಂಡೇಲಿ ಮೂಲದ ಶ್ಯಾಂ ಸುಂದರ್ ಮುತಕುಡಿ (40) ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ವ್ಯಕ್ತಿ.ಧಾರವಾಡ ಹೊರವಲಯದ ಹಳಿಯಾಳ … [Read more...] about ಧಾರವಾಡ – ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಗುಂಡಿಟ್ಟು ವ್ಯಕ್ತಿ ಹತ್ಯೆ- ಬೆಚ್ಚಿಬಿದ್ದ ವಿದ್ಯಾನಗರಿ.

ಹಳಿಯಾಳ ಪಟ್ಟಣದಲ್ಲಿ‌ನ ಅಕ್ರಮ ಕಸಾಯಿಖಾನೆ ತೆರವುಗೊಳಿಸಿ – ಸಾರ್ವಜನೀಕರಿಂದ ಮನವಿ.

September 25, 2019 by Yogaraj SK Leave a Comment

kasayi khane bandh maduvante manvi

ಹಳಿಯಾಳ:- ಪಟ್ಟಣದ ಹೃದಯಭಾಗದಲ್ಲಿ ನಡೆಯುತ್ತಿರುವ ಅನಧಿಕೃತ ಕಸಾಯಿಖಾನೆಯನ್ನು ಒಂದು ವಾರದ ಅವಧಿಯಲ್ಲಿ ತೆರವುಗೊಳಿಸಬೇಕು ಇಲ್ಲದಿದ್ದರೇ ಊಗ್ರ ಹೋರಾಟ ನಡೆಸಲಾಗುವುದೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ತಾಲೂಕಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ. ಪಟ್ಟಣದ ಮೇದಾರಗಲ್ಲಿ ಹಾಗೂ ದಲಾಯತಗಲ್ಲಿ ಮಧ್ಯದಲ್ಲಿ ರಸ್ತೆಯ ಮೇಲಿರುವ ಅನಧಿಕೃತ ಕಟ್ಟಡದಲ್ಲಿ ಹಲವಾರು ವರ್ಷಗಳಿಂದ ಅಕ್ರಮವಾಗಿ ಗೋವಧಾಲಯವನ್ನು ನಡೆಸುತ್ತಾ ಬಂದಿದ್ದು … [Read more...] about ಹಳಿಯಾಳ ಪಟ್ಟಣದಲ್ಲಿ‌ನ ಅಕ್ರಮ ಕಸಾಯಿಖಾನೆ ತೆರವುಗೊಳಿಸಿ – ಸಾರ್ವಜನೀಕರಿಂದ ಮನವಿ.

ಕರಡಿ ದಾಳಿ; ವ್ಯೆಕ್ತಿಗೆ ತೀವ್ರ ಗಾಯ

September 20, 2019 by Sandesh Desai Leave a Comment

ಕರಡಿ ದಾಳಿ

ಜೋಯಿಡಾ - ಜೋಯಿಡಾ ತಾಲುಕಿನ ಬಜಾರಕುಣಂಗ ಗ್ರಾಮ ಪಂಚಾಯತ ವ್ಯಾಪ್ತಿಯ ಕರಂಜೆ ಗ್ರಾಮದ ಶಿವಾಜಿ ದೇಸಾಯಿ (48) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ. ದನಕಾಯಲು ದಿನ ನಿತ್ಯದಂತೆ ರಸ್ತೆಯ ಪಕ್ಕದಲ್ಲಿಯೇ ದನ ಮೇಯಿಸುವ ಸಂದರ್ಭದಲ್ಲಿ ಏಕಾಎಕಿ ಎರಡು ಕರಡಿಗಳು ಶಿವಾಜಿ ಮೇಲೆ ದಾಳಿ ನಡೆಸಿವೆ, ಊರಿನಿಂದ ಹತ್ತಿರವೇ ಇದ್ದ ಕಾರಣ ಇತನ ಚಿರಾಟ ಕೇಳಿ ಊರಿನ ಗ್ರಾಮಸ್ಥರು ಓಡಿ ಬಂದು ಇತನನ್ನು ರಕ್ಷಿಸಿದ್ದಾರೆ, ಕರಡಿ ದಾಳಿಯಿಂದಾಗಿ ತಲೆ,ಕಾಲು,ಸೇರಿದಂತೆ ಮೈ ಮೇಲೆ … [Read more...] about ಕರಡಿ ದಾಳಿ; ವ್ಯೆಕ್ತಿಗೆ ತೀವ್ರ ಗಾಯ

ಕಾಡುಕೋಣದ ದಾಳಿಗೆ ಭತ್ತ ಬೆಳೆ ಹಾಳು

September 18, 2019 by Vishwanath Shetty Leave a Comment

ರೈತರ ಭತ್ತದ ಗದ್ದೆಗಳಿಗೆ ಕಾಡುಕೋಣ ನುಗ್ಗಿ ಹಾನಿ

ಹೊನ್ನಾವರ:ಚಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ನೀರು ಭಾಗದಲ್ಲಿ ಶನಿವಾರ ತಡರಾತ್ರಿ ರೈತರ ಭತ್ತದ ಗದ್ದೆಗಳಿಗೆ ಕಾಡುಕೋಣ ಪ್ರತ್ಯಕ್ಷವಾಗಿದ್ದು, ರೈತರ ಭತ್ತದ ಗದ್ದೆಗಳನ್ನು ವಿಪರೀತ ಹಾನಿಮಾಡಿರುವುದು ರೈತರಲ್ಲಿ ಭಯ ಮತ್ತು ಆತಂಕ ಎದುರಾಗಿದೆ. ಕಡ್ನೀರಿನ ಗುಡ್ನಗದ್ದೆ ಭಾಗದಲ್ಲಿ ಶನಿವಾರ ತಡರಾತ್ರಿ ಇದ್ದಕ್ಕಿದ್ದಂತೆ ಕಾಡುಕೋಣ ಕಾಣಿಸಿಕೊಂಡಿದೆ. ಗುಡ್ನಗದ್ದೆಯ ರಾಮ ನಾರಾಯಣ ಗೌಡ ಎಂಬುವರ ಗದ್ದೆಯನ್ನು ಯಾವುದೋ ಕಾಡುಪ್ರಾಣಿ ಹಾನಿಮಾಡಿರುವುದನ್ನು … [Read more...] about ಕಾಡುಕೋಣದ ದಾಳಿಗೆ ಭತ್ತ ಬೆಳೆ ಹಾಳು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar