• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ

September 11, 2019 by Yogaraj SK 1 Comment

Haliyal RO ,shudda kudiyuva nirina ghataka , plant

ಹಳಿಯಾಳ:- ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್)ವೃತ್ತದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕದಲ್ಲಿಯ 5ಸಾವಿರ ಲೀ. ನೀರು ಶೇಖರಣಾ ಸಾಮಥ್ರ್ಯ ಹೊಂದಿರುವ ಸಿಂಟೇಕ್ಸ್ ಸ್ಪೋಟಗೊಂಡು ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಸಿಎಸ್‍ಆರ್(ಸಾಮಾಜಿಕ ಹೊಣೆಗಾರಿಕೆ ನಿಧಿ)ಯ 2.5 ಲಕ್ಷ ರೂ. ಅನುದಾನದಲ್ಲಿ ಮಂಜೂರಿಯಾದ ಈ ಘಟಕವನ್ನು ಲ್ಯಾಂಡ್ ಆರ್ಮಿಯವರು ಒಂದೂವರೆ ವರ್ಷಗಳ ಹಿಂದೆ ನಿರ್ಮಿಸಿದ್ದರು. ಬಳಿಕ ಹಳಿಯಾಳ ಪುರಸಭೆಗೆ … [Read more...] about ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ

ಹೆಲ್ಮೆಟ್-ವಾಹನ ದಾಖಲಾತಿ ಇಲ್ಲದೇ ಪೋಲಿಸರ ಕೈಗೆ ಸಿಕ್ಕರೇ ಭಾರಿ ದಂಡ- ಹಳಿಯಾಳದಲ್ಲೂ ಜಾರಿಗೆ ಬಂತೂ ಹೊಸ ನಿಯಮ.

September 10, 2019 by Yogaraj SK Leave a Comment

: hosa vahan kayde haliyaldali jari

ಹಳಿಯಾಳ:- ಲೈಸನ್ಸ್, ವಾಹನದ ದಾಖಲಾತಿಗಳು ಇಲ್ಲದೇ ಹಾಗೂ ಹೆಲ್ಮೇಟ್ ಧರಿಸದೆ ವಾಹನ ಚಲಾವಣೆ ಮಾಡುವವರಿಗೆ ಭಾನುವಾರ ಹಳಿಯಾಳ ಪೋಲಿಸರು ಬಿಸಿ ಮುಟ್ಟಿಸಿದ್ದಾರೆ. ಒಂದೆ ದಿನ 50 ದ್ವಿಚಕ್ರ ವಾಹನ ಸವಾರರಿಗೆ 50 ಸಾವಿರ ರೂ. ದಂಡ ಹಾಕಲಾಗಿದೆ. ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮೂಲಕ ಜಾರಿ ಮಾಡಿರುವ ಹೊಸ ದರದ ದಂಡ ಕ್ರಮವನ್ನು ಭಾನುವಾರ ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ ಹಾಗೂ ಪಿಎಸ್‍ಐ ಆನಂದಮೂರ್ತಿಯವರು ಹಳಿಯಾಳದಲ್ಲಿ ಜಾರಿಗೆ ತಂದರು. ಅಲ್ಲದೇ ಹೆಲ್ಮೆಟ್ ಹಾಕಿ … [Read more...] about ಹೆಲ್ಮೆಟ್-ವಾಹನ ದಾಖಲಾತಿ ಇಲ್ಲದೇ ಪೋಲಿಸರ ಕೈಗೆ ಸಿಕ್ಕರೇ ಭಾರಿ ದಂಡ- ಹಳಿಯಾಳದಲ್ಲೂ ಜಾರಿಗೆ ಬಂತೂ ಹೊಸ ನಿಯಮ.

ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ

September 5, 2019 by Vishwanath Shetty Leave a Comment

Water has penetrated the garden and the home. Ganjikandra in Ginigoda, Moornakuli, Hygunda, Hosada schools, four feet of water on the highway, 70 thousand cusecs from the gate, Sharavathi kollu, artificial neighbors - gaddi, plantation, houses

ಶರಾವತಿ ಕೊಳ್ಳದಲ್ಲಿ ಕೃತಕ ನೆರೆ - ಗದ್ದೆ, ತೋಟ, ಮನೆಗಳು ಜಲಾವೃತ ಹೊನ್ನಾವರದಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದ್ದು ಲಿಂಗನಮಕ್ಕಿ ನೀರು ಬಿಟ್ಟ ಪರಿಣಾಮ ಹೊಳೆಸಾಲು ತೀರ ಜಲಾವೃತಗೊಂಡಿದೆ.ಬುಧವಾರ ಮಧ್ಯಾಹ್ನದ ನಂತರ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ 11ಗೇಟುಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ನೀರು ಬಿಟ್ಟ ಕಾರಣ ಅಲ್ಲಿಂದ ಗೇರಸೊಪ್ಪಾ ಜಲಾಶಯವನ್ನು ತುಂಬಿಕೊಂಡ ನೀರನ್ನು ಬಿಡುವುದು … [Read more...] about ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ

ಸಮಯಕ್ಕೆ ಸಿಗುತ್ತಿಲ್ಲ ಗ್ಯಾಸ ಸಿಲಿಂಡರ್ ಅಳ್ನಾವರ ಅನ್ನಪೂರ್ಣ ಗ್ಯಾಸ ಏಜೆನ್ಸಿಯ ಅಸಮರ್ಪಕ ಸೇವೆಗೆ ಗ್ರಾಹಕರ ಆಕ್ರೋಶ

September 1, 2019 by kasim hattiholi Leave a Comment

ಸಾರ್ವಜನಿಕರು ಅಡುಗೆ ತಯಾರಿಸಲು ಸಂಪೂರ್ಣ ಗ್ಯಾಸ್ ಮೇಲೆ ಅವಲಂಬಿತರಾಗಿದ್ದಾರೆ.ಸರಿಯಾಗಿ ಗ್ಯಾಸ್ ಪೂರೈಕೆ ಆಗದೆ ಜನರು ಪರದಾಡುವಂತ ಪರಿಸ್ತಿತಿ ಉದ್ಭವವಾಗಿದೆ. ಅಳನಾವರದ ಅನ್ನಪೂರ್ಣ ಗ್ಯಾಸ್ ಎಜೆನ್ಸಿ ಅವರು ಸಕಾಲಕ್ಕೆ ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ.ಗ್ರಾಹಕರು ಅಡುಗೆ ಅನಿಲ ಪೂರೈಕೆಗೆ ಅಗಷ್ಟ ೯ ರಂದು ಬುಕ್ ಮಾಡಿದ ಗ್ರಾಸ್ ಪೂರೈಕೆ ಇಂದಿನ ವರೆಗೂ ಆಗಿಲ್ಲ.ಆದರೆ ಅನಂತರ ಮಾಡಿದ ಕೆಲವರಿಗೆ ಗ್ಯಾಸ್ ಪೂರೈಕೆ ಮಾಡಲಾಗಿದೆ.ಬೇಕು ಬೇಗ … [Read more...] about ಸಮಯಕ್ಕೆ ಸಿಗುತ್ತಿಲ್ಲ ಗ್ಯಾಸ ಸಿಲಿಂಡರ್ ಅಳ್ನಾವರ ಅನ್ನಪೂರ್ಣ ಗ್ಯಾಸ ಏಜೆನ್ಸಿಯ ಅಸಮರ್ಪಕ ಸೇವೆಗೆ ಗ್ರಾಹಕರ ಆಕ್ರೋಶ

ಮಂಕಿ ಸುತ್ತಮುತ್ತಲಿನ ಪ್ರದೇಶ ನೆರೆ .ಸ್ತಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅಧಿಕಾರಿಗಳು

August 30, 2019 by Vishwanath Shetty Leave a Comment

ಪ್ರಕೃತಿಯವಿಕೊಪ ತಡೆಯಲು ಸಾಧ್ಯವಿಲ್ಲ. ಹೊನ್ನಾವರದ ಶರಾವತಿ ಎಡ ಬಲದಂಡೆ ಸಾರ್ವಜನಿಕರ ನಿದ್ರೆಗೆಡಿಸುತ್ತಿದ್ದ ನೆರೆ ಈ ಬಾರಿ ನಿರಿಕ್ಷೆ ಇಲ್ಲದ ಗ್ರಾಮಗಳಲ್ಲಿ ನೀರು ನುಗ್ಗಿ ಅನಾಹುತ ಸೃಷ್ಟಿಸಿದೆ. ಈ ಹಿಂದೆ ಗುಡಂಬಾಳ ನದಿ ತುಂಬಿ ಹರಿದರೆ ಶುಕ್ರವಾರ ಮಂಕಿ ಸುತ್ತಮುತ್ತಲು ನೀರು ನುಗ್ಗಿ ಅನಾಹುತಗಳ ಸರಮಾಲೆ ಸೃಷ್ಟಿಸಿದೆ. ಗಣೇಶ ಚತುರ್ಥಿ ಸಮಭ್ರಮದ ಸಿದ್ದತೆಯಲ್ಲಿದ್ದಾಗ ಶುಕ್ರವಾರ ಬೆಳಗಿನಿಂದ ಎಡಬಿಡದೆ ಸುರಿಯಲಾರಂಭಿಸಿದ ಮಳೆಯು ತಾಲೂಕಿನ ಮಂಕಿ ಬಣಸಾಲೆ, … [Read more...] about ಮಂಕಿ ಸುತ್ತಮುತ್ತಲಿನ ಪ್ರದೇಶ ನೆರೆ .ಸ್ತಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅಧಿಕಾರಿಗಳು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar