• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

*ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವ ಚಿಕ್ಕಹಟ್ಟಿಹೊಳಿಯ ಸರ್ಕಾರಿ ಪ್ರೌಢಶಾಲೆ*

August 30, 2019 by kasim hattiholi Leave a Comment

Khanapur news

ಖಾನಾಪುರ;ಹೌದು ಗಡಿಭಾಗ ಖಾನಾಪೂರ ತಾಲೂಕಿನ ಎಲ್ಲ ರೀತಿಯಿಂದ ಸೈ ಎನಿಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನೀಡಿರುವ ಈ ಶಾಲೆಯ ವಿಶೇಷ ವರದಿ ಇಲ್ಲಿದೆ ನೋಡಿಸರ್ಕಾರಿ ಶಾಲೆಗಳು ಎಂದರೆ ಮೂಲಭೂತ ಸೌಕರ್ಯವಂಚಿತ, ಶಿಕ್ಷಕರ ಕೊರತೆಯಿರುವ ಹಾಗೂವಿದ್ಯಾಭ್ಯಾಸದಲ್ಲಿ ಅಷ್ಟೇನೂ ಉತ್ತಮ ಗುಣಮಟ್ಟ ಹೊಂದಿರದ ಶಾಲೆಗಳು ಪಾಲಕ ವರ್ಗದಿಂದಸಾಮಾನ್ಯವಾಗಿ ಕೇಳಿಬರುತ್ತದೆ. ಆದರೆ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಖಾಸಗಿ ಶಾಲೆಗಳಿಗೆ … [Read more...] about *ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವ ಚಿಕ್ಕಹಟ್ಟಿಹೊಳಿಯ ಸರ್ಕಾರಿ ಪ್ರೌಢಶಾಲೆ*

ಉಳವಿ ರಸ್ತೆಯಲ್ಲಿನ ವಾಚ್ ಟವರ್ ಪ್ರವೇಶ ನಿಷೇಧ

August 29, 2019 by Sandesh Desai Leave a Comment

ವಾಚ್ ಟಾವರ

ಜೋಯಿಡಾ - ಜೋಯಿಡಾ ತಾಲೂಕಿನಲ್ಲಿ ಈ ವರ್ಷ ಆದ ಭಾರೀ ಮಳೆಯಿಂದಾಗಿ ತಾಲೂಕಿನ ಸ್ಥಿತಿ ಅಸ್ಥವ್ಯಸ್ಥವಾಗಿದೆ, ಗುಂದ ಅರಣ್ಯ ಇಲಾಕೆ ವ್ಯಾಪ್ತಿಗೆ ಸಂಭಂಧಪಡುವ ಜನರು ಕಾಡನ್ನು ವಿಕ್ಷಣೆ ಮಾಡಲೆಂದು ನಿರ್ಮಿಸಿದ ವಾಚ್ ಟಾವರ ಈಗ ಬಿರುಕು ಬಿಟ್ಟು ಅದರ ಮೇಲೆ ಹತ್ತುವುದನ್ನು ಅರಣ್ಯ ಇಲಾಖೆ ನಿಷೇದಿಸಿದೆ. ಹತ್ತಾರು ವರ್ಷಗಳ ಹಿಂದೆ ಅರಣ್ಯ ಇಲಾಕೆ ವತಿಯಿಂದ ಪ್ರವಾಸಿಗರಿಗೆ ಹಚ್ಚ ಹಸಿರಾದ ಕಾಡನ್ನು ವಿಕ್ಷಣೆ ಮಾಡಲು ಈ ವಾಚ್ ಟವರ ಅನ್ನು ನಿರ್ಮಾಣ ಮಾಡಲಾಗಿತ್ತು, ಆದರೆ … [Read more...] about ಉಳವಿ ರಸ್ತೆಯಲ್ಲಿನ ವಾಚ್ ಟವರ್ ಪ್ರವೇಶ ನಿಷೇಧ

ಶಾಂತವಾಗಿ ಹರಿಯುತ್ತಿವೆ ಪ್ರವಾಹ ಸೃಸ್ಟಿಸಿದ್ದ ಹಳಿಯಾಳದ ಹಳ್ಳಗಳು.

August 19, 2019 by Yogaraj SK Leave a Comment

shantavagive hallagalu

ಹಳಿಯಾಳ:- ಭಾರಿ ಮಳೆಗೆ ಪ್ರವಾಹ ಸೃಷ್ಠಿಸಿದ್ದ ಹಳಿಯಾಳದ ಹಳ್ಳಗಳಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು ಹಳ್ಳಗಳು ಶಾಂತವಾಗಿ ಹರಿಯುತ್ತಿದ್ದು, ನದಿ ಪಾತ್ರದ ರೈತರು ಹೊಲಗಳ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದಾರೆ. 8 ದಿನಗಳ ಕಾಲ ಹಳಿಯಾಳ-ಖಾನಾಪುರ-ಅಳ್ನಾವರ ಭಾಗದಲ್ಲಿ ಸುರಿದ ದಾಖಲೆಯ ಮಳೆಗೆ ಹಳಿಯಾಳದ ದುಸಗಿ, ಮಂಗಳವಾಡ, ಯಡೋಗಾ, ಕೆಸರೊಳ್ಳಿ, ಹಂಪಿನಹೊಳಿ, ಮುಗದಕೊಪ್ಪ ಹಳ್ಳಗಳಲ್ಲಿ ಪ್ರವಾಹ ಸೃಷ್ಠಿಯಾಗಿ ಸುತ್ತಲು ಸಾವಿರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ … [Read more...] about ಶಾಂತವಾಗಿ ಹರಿಯುತ್ತಿವೆ ಪ್ರವಾಹ ಸೃಸ್ಟಿಸಿದ್ದ ಹಳಿಯಾಳದ ಹಳ್ಳಗಳು.

ಜಯ ಕರ್ನಾಟಕ ಸಂಘಟನೆಯಿಂದ ನೆರೆಪಿಡಿತರಿಗೆ ನೆರವು

August 19, 2019 by Yogaraj SK Leave a Comment

Jaykaranataka sangatane nere santrastarige parihara vitarane

ಹಳಿಯಾಳ:- ನೆರೆ ಪಿಡಿತ ಹಳಿಯಾಳದ ಹಲವು ಗ್ರಾಮಗಳ ಸಂತ್ರಸ್ಥರಿಗೆ ಜಯ ಕರ್ನಾಟಕ ಸಂಘಟನೆ ರಾಜ್ಯ ಘಟಕದವರು ಶನಿವಾರ ಅವಶ್ಯಕ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಒಂದು ಕಂಟೆನರ್ ವಾಹನದಲ್ಲಿ ಅಗತ್ಯ ಜೀವನಾವಶ್ಯಕ ವಸ್ತುಗಳನ್ನು ರಾಜಧಾನಿ ಬೆಂಗಳೂರಿನಿಂದ ಹೊತ್ತು ತಂದ ಜಯ ಕರ್ನಾಟಕ ಸಂಘಟನೆಯ ರಾಜ್ಯ ತಂಡವು ಹಳಿಯಾಳ ತಾಲೂಕಾ ಹಾಗೂ ಜಿಲ್ಲಾ ಘಟಕದ ಸಹಕಾರದೊಂದಿಗೆ ಶನಿವಾರ ನೆರೆ ಸಂತ್ರಸ್ತರ ಬಳಿಗೆ ತೆರಳಿ ತಲುಪಿಸಿದರು. ಈ ಸಂದರ್ಭದಲ್ಲಿ ರಾಜ್ಯ ಘಟಕದ … [Read more...] about ಜಯ ಕರ್ನಾಟಕ ಸಂಘಟನೆಯಿಂದ ನೆರೆಪಿಡಿತರಿಗೆ ನೆರವು

ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು. ಅದೃಷ್ಟವಶಾತ್ ಎಲ್ಲರೂ ಸೇಫ್..

August 12, 2019 by Yogaraj SK Leave a Comment

ಹಳಿಯಾಳ :- ಉತ್ತರ ಕರ್ನಾಟಕದಲ್ಲಿ ಯುದ್ಧೋಪಾದಿಯಲ್ಲಿ ನಡೆಯುತ್ತಿರುವ ನೆರೆ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಬೋಟ್ ಮುಗುಚಿ 5 ಮಂದಿ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಅದೃಷ್ಟವಶಾತ್ ಅವರು ಸುರಕ್ಷಿತವಾಗಿ ದಡ ಸೇರಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ.ಕೊಪ್ಪಳದ ಗಂಗಾವತಿಯ ವಿರೂಪಾಕ್ಷ ಗಡ್ಡೆಯಲ್ಲಿ ಸಂಭವಿಸಿದ ಆಕಸ್ಮಿಕ ಬೋಟ್ ಮಗುಚಿ ಪ್ರವಾಹಕ್ಕೆ ಸಿಲುಕಿದ ರಕ್ಷಣಾ ಸಿಬ್ಬಂದಿಯವರನ್ನು ಮತ್ತೊಂದು … [Read more...] about ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು. ಅದೃಷ್ಟವಶಾತ್ ಎಲ್ಲರೂ ಸೇಫ್..

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar