ಖಾನಾಪುರ;ಹೌದು ಗಡಿಭಾಗ ಖಾನಾಪೂರ ತಾಲೂಕಿನ ಎಲ್ಲ ರೀತಿಯಿಂದ ಸೈ ಎನಿಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನೀಡಿರುವ ಈ ಶಾಲೆಯ ವಿಶೇಷ ವರದಿ ಇಲ್ಲಿದೆ ನೋಡಿಸರ್ಕಾರಿ ಶಾಲೆಗಳು ಎಂದರೆ ಮೂಲಭೂತ ಸೌಕರ್ಯವಂಚಿತ, ಶಿಕ್ಷಕರ ಕೊರತೆಯಿರುವ ಹಾಗೂವಿದ್ಯಾಭ್ಯಾಸದಲ್ಲಿ ಅಷ್ಟೇನೂ ಉತ್ತಮ ಗುಣಮಟ್ಟ ಹೊಂದಿರದ ಶಾಲೆಗಳು ಪಾಲಕ ವರ್ಗದಿಂದಸಾಮಾನ್ಯವಾಗಿ ಕೇಳಿಬರುತ್ತದೆ. ಆದರೆ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಖಾಸಗಿ ಶಾಲೆಗಳಿಗೆ … [Read more...] about *ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವ ಚಿಕ್ಕಹಟ್ಟಿಹೊಳಿಯ ಸರ್ಕಾರಿ ಪ್ರೌಢಶಾಲೆ*
Trending
ಉಳವಿ ರಸ್ತೆಯಲ್ಲಿನ ವಾಚ್ ಟವರ್ ಪ್ರವೇಶ ನಿಷೇಧ
ಜೋಯಿಡಾ - ಜೋಯಿಡಾ ತಾಲೂಕಿನಲ್ಲಿ ಈ ವರ್ಷ ಆದ ಭಾರೀ ಮಳೆಯಿಂದಾಗಿ ತಾಲೂಕಿನ ಸ್ಥಿತಿ ಅಸ್ಥವ್ಯಸ್ಥವಾಗಿದೆ, ಗುಂದ ಅರಣ್ಯ ಇಲಾಕೆ ವ್ಯಾಪ್ತಿಗೆ ಸಂಭಂಧಪಡುವ ಜನರು ಕಾಡನ್ನು ವಿಕ್ಷಣೆ ಮಾಡಲೆಂದು ನಿರ್ಮಿಸಿದ ವಾಚ್ ಟಾವರ ಈಗ ಬಿರುಕು ಬಿಟ್ಟು ಅದರ ಮೇಲೆ ಹತ್ತುವುದನ್ನು ಅರಣ್ಯ ಇಲಾಖೆ ನಿಷೇದಿಸಿದೆ. ಹತ್ತಾರು ವರ್ಷಗಳ ಹಿಂದೆ ಅರಣ್ಯ ಇಲಾಕೆ ವತಿಯಿಂದ ಪ್ರವಾಸಿಗರಿಗೆ ಹಚ್ಚ ಹಸಿರಾದ ಕಾಡನ್ನು ವಿಕ್ಷಣೆ ಮಾಡಲು ಈ ವಾಚ್ ಟವರ ಅನ್ನು ನಿರ್ಮಾಣ ಮಾಡಲಾಗಿತ್ತು, ಆದರೆ … [Read more...] about ಉಳವಿ ರಸ್ತೆಯಲ್ಲಿನ ವಾಚ್ ಟವರ್ ಪ್ರವೇಶ ನಿಷೇಧ
ಶಾಂತವಾಗಿ ಹರಿಯುತ್ತಿವೆ ಪ್ರವಾಹ ಸೃಸ್ಟಿಸಿದ್ದ ಹಳಿಯಾಳದ ಹಳ್ಳಗಳು.
ಹಳಿಯಾಳ:- ಭಾರಿ ಮಳೆಗೆ ಪ್ರವಾಹ ಸೃಷ್ಠಿಸಿದ್ದ ಹಳಿಯಾಳದ ಹಳ್ಳಗಳಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು ಹಳ್ಳಗಳು ಶಾಂತವಾಗಿ ಹರಿಯುತ್ತಿದ್ದು, ನದಿ ಪಾತ್ರದ ರೈತರು ಹೊಲಗಳ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದಾರೆ. 8 ದಿನಗಳ ಕಾಲ ಹಳಿಯಾಳ-ಖಾನಾಪುರ-ಅಳ್ನಾವರ ಭಾಗದಲ್ಲಿ ಸುರಿದ ದಾಖಲೆಯ ಮಳೆಗೆ ಹಳಿಯಾಳದ ದುಸಗಿ, ಮಂಗಳವಾಡ, ಯಡೋಗಾ, ಕೆಸರೊಳ್ಳಿ, ಹಂಪಿನಹೊಳಿ, ಮುಗದಕೊಪ್ಪ ಹಳ್ಳಗಳಲ್ಲಿ ಪ್ರವಾಹ ಸೃಷ್ಠಿಯಾಗಿ ಸುತ್ತಲು ಸಾವಿರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ … [Read more...] about ಶಾಂತವಾಗಿ ಹರಿಯುತ್ತಿವೆ ಪ್ರವಾಹ ಸೃಸ್ಟಿಸಿದ್ದ ಹಳಿಯಾಳದ ಹಳ್ಳಗಳು.
ಜಯ ಕರ್ನಾಟಕ ಸಂಘಟನೆಯಿಂದ ನೆರೆಪಿಡಿತರಿಗೆ ನೆರವು
ಹಳಿಯಾಳ:- ನೆರೆ ಪಿಡಿತ ಹಳಿಯಾಳದ ಹಲವು ಗ್ರಾಮಗಳ ಸಂತ್ರಸ್ಥರಿಗೆ ಜಯ ಕರ್ನಾಟಕ ಸಂಘಟನೆ ರಾಜ್ಯ ಘಟಕದವರು ಶನಿವಾರ ಅವಶ್ಯಕ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಒಂದು ಕಂಟೆನರ್ ವಾಹನದಲ್ಲಿ ಅಗತ್ಯ ಜೀವನಾವಶ್ಯಕ ವಸ್ತುಗಳನ್ನು ರಾಜಧಾನಿ ಬೆಂಗಳೂರಿನಿಂದ ಹೊತ್ತು ತಂದ ಜಯ ಕರ್ನಾಟಕ ಸಂಘಟನೆಯ ರಾಜ್ಯ ತಂಡವು ಹಳಿಯಾಳ ತಾಲೂಕಾ ಹಾಗೂ ಜಿಲ್ಲಾ ಘಟಕದ ಸಹಕಾರದೊಂದಿಗೆ ಶನಿವಾರ ನೆರೆ ಸಂತ್ರಸ್ತರ ಬಳಿಗೆ ತೆರಳಿ ತಲುಪಿಸಿದರು. ಈ ಸಂದರ್ಭದಲ್ಲಿ ರಾಜ್ಯ ಘಟಕದ … [Read more...] about ಜಯ ಕರ್ನಾಟಕ ಸಂಘಟನೆಯಿಂದ ನೆರೆಪಿಡಿತರಿಗೆ ನೆರವು
ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು. ಅದೃಷ್ಟವಶಾತ್ ಎಲ್ಲರೂ ಸೇಫ್..
ಹಳಿಯಾಳ :- ಉತ್ತರ ಕರ್ನಾಟಕದಲ್ಲಿ ಯುದ್ಧೋಪಾದಿಯಲ್ಲಿ ನಡೆಯುತ್ತಿರುವ ನೆರೆ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಬೋಟ್ ಮುಗುಚಿ 5 ಮಂದಿ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಅದೃಷ್ಟವಶಾತ್ ಅವರು ಸುರಕ್ಷಿತವಾಗಿ ದಡ ಸೇರಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ.ಕೊಪ್ಪಳದ ಗಂಗಾವತಿಯ ವಿರೂಪಾಕ್ಷ ಗಡ್ಡೆಯಲ್ಲಿ ಸಂಭವಿಸಿದ ಆಕಸ್ಮಿಕ ಬೋಟ್ ಮಗುಚಿ ಪ್ರವಾಹಕ್ಕೆ ಸಿಲುಕಿದ ರಕ್ಷಣಾ ಸಿಬ್ಬಂದಿಯವರನ್ನು ಮತ್ತೊಂದು … [Read more...] about ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು. ಅದೃಷ್ಟವಶಾತ್ ಎಲ್ಲರೂ ಸೇಫ್..




