ಹಳಿಯಾಳ :- ಕಳೆದೊಂದು ವಾರದಿಂದ ಹಳಿಯಾಳ ಹಾಗೂ ಸುತ್ತಮುತ್ತಲು ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಸೇತುವೆಗಳು, ರಸ್ತೆಗಳು ಹಾನಿಗೊಳಗಾಗಿದ್ದು ಶಾಸಕ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ಹಲವು ಪ್ರದೇಶಗಳಿಗೆ ತೆರಳಿ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರಲ್ಲದೇ ಜನರ ಸಮಸ್ಯೆಗಳನ್ನು ಆಲಿಸಿದರು. ಹಳಿಯಾಳದಿಂದ ಧಾರವಾಡ ಹೊರತುಪಡಿಸಿ ಹಳಿಯಾಳ-ದಾಂಡೇಲಿ-ಯಲ್ಲಾಪುರ-ಬೆಳಗಾವಿ ಮಾರ್ಗದಲ್ಲಿ ಬಸ್ ಸಂಚಾರ … [Read more...] about ಹಳಿಯಾಳದಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ದೇಶಪಾಂಡೆ ಹಾಗೂ ಎಮ್.ಎಲ್.ಸಿ. ಘೋಟ್ನೇಕರ ಭೇಟಿ ಪರಿಶೀಲನೆ
Trending
*ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*:
ಖಾನಾಪುರ: ತಾಲೂಕಿನ ಮಲಪ್ರಭೆಯ ಉಗಮ ಸ್ಥಾನದ ಸುತ್ತಲೂ ಹಾಗೂ ತಾಲೂಕಿನಾದ್ಯಂತೆ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಸೇತುವೆಗಳ ಜಲಾವೃತ, ಬೆಳೆಯ ಗದ್ದೆಗಳು ಮುಳುಗಡೆ ಜೋತೆಗೆ ಸೋಮವಾರ ಮಧ್ಯಾಹ್ನದ ವರೆಗೆ ಬರೊಬ್ಬರಿ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿದು ಜನ ಜೀವನಕ್ಕೆ ಅಡಚಣೆ ಉಂಟು ಮಾಡಿದೆ.ತಾಲೂಕಿನ ಹೀರೆ ಅಂಗ್ರೋಳ್ಳಿ, ಮಂಗೆನಮಕೊಪ್ಪ, ಲಿಂಗನಮಠ, ಚುಂಚವಾಡ, ದೇವಲತ್ತಿ, ಸಾವರಗಾಳಿ ಹೀಗೆ ಹಲವಾರು ಗ್ರಾಮಗಳಲ್ಲಿ ಮಳೆಯ ರಭಸಕ್ಕೆ ಮನೆಯ … [Read more...] about *ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*:
ಸಂಬಳ ಸಿಗದೇ ಉಪವಾಸ ಸತ್ಯಾಗ್ರಹ
ಜೋಯಿಡಾ - ಕಳೆದ 7 ತಿಂಗಳಿನಿಂದ ಬಿ,ಎಸ್,ಎನ್,ಎಲ್ ಅವರಿಂದ ಭಾರಿ ಅನ್ಯಾಯವಾಗುತ್ತಿದ್ದು, ಇದರಿಂದಾಗಿ ಬಿ,ಎಸ್,ಎನ್,ಎಲ್ ಅಲ್ಲಿ ಗುತ್ತಿಗೆ ಆಧಾರಿತವಾಗಿ ಕೆಲಸ ಮಾಡುವವರು ಬೀದಿಗೆ ಬೀಳುವಂತಾಗಿದೆ, ಕಳೆದ ಹಲವಾರು ತಿಂಗಳುಗಳಿಂದ ಕೆಲಸ ಮಾಡಿದವರಿಗೆ ಹಣ ನೀಡದೆ ಸತಾಯಿಸಲಾಗುತ್ತಿದ್ದು, ಬೇಸತ್ತ ಗುತ್ತಿಗೆ ಆಧಾರಿತ ನೌಕರರು ಕೆಲಸಕ್ಕೆ ಬಾರದೆ ಬೇಸರ ವ್ಯೆಕ್ತ ಪಡಿಸಿದರೆ , ಜೋಯಿಡಾದ ಗುತ್ತಿಗೆ ಆಧಾರಿತ ಬಿ,ಎಸ್,ಎನ್,ಎಲ್, ನೌಕರ ಜಗದೀಶ ಗಾವಾಡಾ ಉಪವಾಸ ಸತ್ಯಾಗ್ರಹ … [Read more...] about ಸಂಬಳ ಸಿಗದೇ ಉಪವಾಸ ಸತ್ಯಾಗ್ರಹ
೧೨ ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಉರಗ ಪ್ರೇಮಿ. ಹಾವನ್ನು ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಮರಳಿ ಅರಣ್ಯಕ್ಕೆ
ಹೊನ್ನಾವರ ತಾಲೂಕಿನ ಕವಲಕ್ಕಿಯ ಮನೆಗೆ ಆಗಮಿಸಿ ಭಯ ಉಂಟುಮಾಡಿದ ೧೨ ಅಡಿ ಉದ್ದದ ಬ್ರಹತ ಕಾಳಿಂಗ ಸರ್ಪವನ್ನು ಹೊನ್ನಾವರ ಪ್ರಭಾತನಗರದ ಉರಗಪ್ರೇಮಿ ಅಮಿತಾಲಿಯಾ ಶೇಖ್ ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ತಲುಪಿಸಿದ್ದಾನೆ. ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಅಮಿತಾಲಿಯಾ ಶೇಖ್ ಇದುವರೆಗೆ ಬಹಳಷ್ಡು ಹಾವುಗಳನ್ನು ರಕ್ಷಿಸಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ … [Read more...] about ೧೨ ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಉರಗ ಪ್ರೇಮಿ. ಹಾವನ್ನು ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಮರಳಿ ಅರಣ್ಯಕ್ಕೆ
ನಿವೃತ್ತ ಡಿ,ಜಿ,ಪಿ, ಜಮೀನಿನಲ್ಲಿ ಗಂಧದ ಮರ ಕಡಿದ ಕಳ್ಳರು
ಜೋಯಿಡಾ ತಾಲೂಕಿನ ನಾಗೋಡಾ ಬಳಿ ನಿವೃತ್ತ ಡಿ.ಜಿ.ಪಿ. ಶ್ರೀ ಓಂ ಪ್ರಕಾಶ ಅವರ ಗದ್ದೆಯಲ್ಲಿ 3 ಗಂಧದ ಮರವನ್ನು ಕತ್ತರಿಸಿ ಕದ್ದೋಯ್ಯದ್ದಿದ್ದಾರೆ, ಅಂದಾಜು ಮೊತ್ತ 2 ಲಕ್ಷ ಇರಬಹುದು ಎಂದು ಹೇಳಲಾಗಿದೆ, ನಾಗೋಡಾ ಬಳಿ ಪ್ರಕಾಶರವರು ಜಮೀನು ಹೊಂದಿದ್ದು ,ಇದರಲ್ಲಿ 60 ರಿಂದ 70 ಗಂಧದ ಮರವನ್ನು ಬೆಳೆಸಿದ್ದರು, ಯಾರೂ ಕಿಡಿಗೇಡಿಗಳು ಇದರಲ್ಲಿ ಬಲಿತ ಮೂರು ಮರವನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ, ಸದ್ಯ ಜೋಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ನಿವೃತ್ತ ಡಿ,ಜಿ,ಪಿ, ಜಮೀನಿನಲ್ಲಿ ಗಂಧದ ಮರ ಕಡಿದ ಕಳ್ಳರು



