ಹೊನ್ನಾವರ :ಕಡಲತೀರದ ಅನಾಹುತಕ್ಕೆ ಕಂಗೆಟ್ಟ ನಿವಾಸಿಗಳು. ಅಧಿಕಾರಿಗಳ ಜನಪ್ರತಿನಿಧಿಗೆ ಬೆಸತ್ತು ೧ ತಿಂಗಳ ಗಡವು ನೀಡಿದ ತೊಪ್ಪಲಕೇರಿ ಗ್ರಾಮಸ್ಥರು. ಗ್ರಾಮ ಪಂಚಾಯತಿ ಇಂದ ಕೇಂದ್ರ ಸರ್ಕಾರದವರೆಗೆ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಆಕ್ರೊÃಶ ಸ್ಥಳಿಯರದ್ದು ೧ ತಿಂಗಳೊಳಗೆ ಸಮಸ್ಯೆ ಬಗೆಹರಿಸದೆ ಹೋದರೆ ಹೆದ್ದಾರಿ ಬಂದ್ ಎಚ್ಚರಿಕೆ.ಹೊನ್ನಾವರದ ಕರ್ಕಿ ತೊಪ್ಪಲಕೇರಿ ಭಾಗದಲ್ಲಿ ಓಖ್ಹಿ ಚಂಡಮಾರುತ ಅಪ್ಪಳಿಸಿ ಮಾಡಿದ ಅನಾಹುತ ಸಂಭವಿಸಿ ೩ ವರ್ಷ … [Read more...] about ಕಡಲಕೊರೆತಕ್ಕೆ ಬೇಸತ್ತು ೧ತಿಂಗಳ ಗಡಿ ನೀಡಿದ ತೊಪ್ಪಲಕೇರಿ ಜನತೆ
Trending
ಹೃದಯಕ್ಕೆ ವಾಟ್ಸಾಪ್ ಸಲಹೆ – 24 ತಾಸು, 82,388 ಜನ ನೋಡಿದರು
ಹೊನ್ನಾವರ ಜು. 22 : ಮಂಗಳೂರು ಜ್ಯೋತಿಯಲ್ಲಿರುವ ಕೆ.ಎಂ.ಸಿ. ಆಸ್ಪತ್ರೆಯ ಹೃದಯ ವಿಭಾಗದ ಮುಖ್ಯಸ್ಥ ಡಾ. ಪದ್ಮನಾಭ ಕಾಮತ್ ಇವರ ನೂತನ ಯೋಜನೆ ಹೃದಯ ಸಮಸ್ಯೆಗೆ ವಾಟ್ಸಾಪ್ ಸಲಹೆ ಎಂಬ ಸುದ್ದಿಯನ್ನು 24ತಾಸುಗಳಲ್ಲಿ 82,388 ಜನ ನೋಡಿದ್ದಾರೆ. 603 ಜನ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ವೈದ್ಯರುಗಳ ಸಹಿತ 60ಜನ ಸ್ಪಂದಿಸಿದ್ದು, ತುರ್ತು ಚಿಕಿತ್ಸೆ ಅಗತ್ಯವುಳ್ಳ ಇಳಿವಯಸ್ಸಿನ 20ಜನರಿಗೆ ಡಾ. ಕಾಮತ್ ಸಲಹೆ, ಸೂಚನೆ ನೀಡಿದ್ದಾರೆ.ಹಾವೇರಿ, ಚಿತ್ರದುರ್ಗ 2, … [Read more...] about ಹೃದಯಕ್ಕೆ ವಾಟ್ಸಾಪ್ ಸಲಹೆ – 24 ತಾಸು, 82,388 ಜನ ನೋಡಿದರು
ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.
ಜೋಯಿಡಾ - ಜೋಯಿಡಾ ತಾಲೂಕಿನ ಜೋಯಿಡಾ ಅರಣ್ಯ ವ್ಯಾಪ್ತಿಯ ನಾಗೋಡಾ ಕಾಡಿನಲ್ಲಿ ಕಿಡಿಗೇಡಿಗಳು ಎರಡು ಗಂಧದ ಮರ ಕತ್ತರಿಸಿ ಪರಾರಿಯಾದ ಘಟನೆ ನಡೆದಿದೆ. ಜೋಯಿಡಾ ವಲಯ ಅರಣ್ಯಾಧಿಕಾರಿಯವರ ಕಾರ್ಯದಕ್ಷತೆಯನ್ನು ಅರಿತಿದ್ದ ಈ ಆರೋಪಿಗಳು ಎರಡು ಗಂಧದ ಮರಗಳನ್ನು ಕಡಿದು ನಾಗೋಡಾದ ಕಾಡಿನಲ್ಲಿಯೇ ಒಣಗಲು ಬಿಟ್ಟಿದ್ದರು, ಮರ ಕತ್ತರಿಸಿದ್ದನ್ನು ಗಮನಿಸಿದ ಇಲ್ಲಿನ ಅರಣ್ಯ ಸಿಬ್ಬಂದಿಗಳು ಕೂಡಲೇ ಕಾರ್ಯಗತವಾಗಿ ಮರ ಕಡಿದವರನ್ನು ಹುಡುಕಾಡಿದ್ದಾರೆ, ಆದರೆ ಆರೋಪಿಗಳು … [Read more...] about ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.
ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ ಹಳಿಯಾಳದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ – ೨ ಆಸ್ಪತ್ರೆಗಳಿಗೆ ಲಾಕ್ ಜಡಿದ ತಾಲೂಕಾ ಆರೋಗ್ಯ ಇಲಾಖೆ.
ಹಳಿಯಾಳ:- ಜಿಲ್ಲಾಧಿಕಾರಿಗಳ ಆದೇಶದಂತೆ ಹಳಿಯಾಳದಲ್ಲಿ ಅನಧಿಕೃತ ವೈದ್ಯಕೀಯ ವೃತ್ತಿ ಮಾಡುತ್ತಿದ್ದ 2 ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿರುವ ತಾಲೂಕಾ ಆರೋಗ್ಯ ಅಧಿಕಾರಿಗಳು 2 ಕ್ಲಿನಿಕ್ಗಳಿಗೆ ಬೀಗಮುದ್ರೆ (ಲಾಕ್) ಹಾಕಿದ್ದಾರೆ. ನಕಲಿ ವೈದ್ಯರು ಹಾಗೂ ಅನಧಿಕೃತ ವೈದ್ಯಕೀಯ ವೃತ್ತಿ ನಡೆಸುತ್ತಿದ್ದಾರೆಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಅವರಿಗೆ ಬಂದ ವಾಟ್ಸ್ಪ್ ದೂರಿನಿಂದ ಎಚ್ಚೆತ್ತುಕೊಂಡ ಡಿಸಿ ಅವರು ಕ್ರಮ ಜರುಗಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ … [Read more...] about ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ ಹಳಿಯಾಳದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ – ೨ ಆಸ್ಪತ್ರೆಗಳಿಗೆ ಲಾಕ್ ಜಡಿದ ತಾಲೂಕಾ ಆರೋಗ್ಯ ಇಲಾಖೆ.
ದಿ. 14 ಮಣಿಪಾಲ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ
ಹೊನ್ನಾವರ .ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ದಿ 14ರಂದು ರವಿವಾರ ನಗರದ ನ್ಯಾಯಾಲಯದ ಬಳಿ ಇರುವ ಮಾರ್ಥೋಮಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಿದ್ದು ಹಿರಿಯ ಅನುಭವಿ ವೈದ್ಯರು ಶಿಬಿರವನ್ನು ನಡೆಸಿಕೊಡಲಿದ್ದಾರೆ. ಹೃದಯ, ನರರೋಗ, ಜನರಲ್ ಮೆಡಿಸಿನ್, ಮೂತ್ರಶಾಸ್ತ್ರ, ಮೂತ್ರಪಿಂಡ, ರೇಡಿಯೋಥೆರಫಿ ಮತ್ತು ಕ್ಯಾನ್ಸರ್, ಶ್ವಾಸಕೋಶ, ಕಿವಿ-ಮೂಗು-ಗಂಟಲು ಮತ್ತು ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗ ಹೀಗೆ 10ವಿಭಾಗಗಳ ವೈದ್ಯರ ತಂಡ … [Read more...] about ದಿ. 14 ಮಣಿಪಾಲ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ



