ಹಳಿಯಾಳ:- ರೈತನೊರ್ವನಿಂದ ಪೊಡಿ (ವಾಟ್ನಿ) ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ತಾಲೂಕಿನ ತತ್ವಣಗಿ ಗ್ರಾಮ ಲೆಕ್ಕಾಧಿಕಾರಿ (ಶಾನಭೊಗ) ಗಿರಿಶ ರಣದೇವ ನನ್ನು ಕಾರವಾರದ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ತಮ್ಮ ವಶಕ್ಕೆ ಪಡೆದಿದ್ದಾರೆ.ಹಳಿಯಾಳದ ತತ್ವಣಗಿ ಗ್ರಾಮದ ಭಿಮರಾವ ರಾಯಪ್ಪಾ ಕುರುಬರ ಎನ್ನುವ ಬಡ ರೈತ ತನ್ನ ಹೊಲದ ಪೊಡಿ( ವಾಟ್ನಿ) ಪ್ರಕರಣ ತೆಗೆದುಕೊಂಡು ಗಿರೀಶ ಹತ್ತಿರ ತೆರಳಿದಾಗ ಗಿರೀಶ ೫೦೦೦ ಹಣಕ್ಕೆ ಬೇಡಿಕೆ … [Read more...] about ಹಳಿಯಾಳದಲ್ಲಿ ಗ್ರಾಮ ಲೆಕ್ಕಾಧಿಕಾರಿ(ಶಾನಬೋಗ) ಮೇಲೆ ಎಸಿಬಿ ದಾಳಿ
Trending
ಚೆಸ್ ಪಟು ಸಮರ್ಥ ಅಮೇರಿಕಾಕ್ಕೆ
ಹೊನ್ನಾವರ ಜೂ. 26 : ದೈಹಿಕ ಅಸಹಾಕರವನ್ನು ಮೆಟ್ಟಿ ನಿಂತು ಬೌದ್ಧಿಕ ಸಾಮಥ್ರ್ಯದಲ್ಲಿ ಮೆಟ್ಟಿಲೇರುತ್ತ ಚೆಸ್ ಪಟುವಾಗಿ ಬೆಳೆದ ಸಮರ್ಥ ಜಗದೀಶ ರಾವ್ ಅಮೇರಿಕಾ ಹಾಗೂ ಸ್ಲೋವಾಕಿಯಾದಲ್ಲಿ ನಡೆಯುವ 2ನೇ ವಿಶ್ವಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು ತಂದೆ ಜಗದೀಶ ರಾವ್ ಮಗನನ್ನು ಕರೆದೊಯ್ದಿದ್ದಾರೆ. ದಿ. 28ರಿಂದ ಜುಲೈ 6ರವರೆಗೆ ಸ್ಲೋವಾಕಿಯಾದಲ್ಲಿ ನಡೆಯುವ ಐಪಿಸಿಎ ವಿಶ್ವಮಟ್ಟದ ಚದುರಂಗ ಸ್ಪರ್ಧೆ ಹಾಗೂ ದಿ. 9-7-2019ರಿಂದ 14-7-2019ರವರೆಗೆ ಅಮೇರಿಕಾದ … [Read more...] about ಚೆಸ್ ಪಟು ಸಮರ್ಥ ಅಮೇರಿಕಾಕ್ಕೆ
ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.
ಹಳಿಯಾಳ:- ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ, ಯುವಕರು ವ್ಯವಸಾಯದಲ್ಲಿ ನಿರಾಸಕ್ತಿ ತೊರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ಕೃಷಿ-ವ್ಯವಸಾಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಈ ಕ್ಷೇತ್ರಕ್ಕೆ ಹೆಚ್ಚಿನ ಗೌರವವು ಸಿಗಬೇಕಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಟ್ಟರು. ಕಂದಾಯ, ಕೃಷಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿವಿಧಾನಸೌಧದ ಸಭಾ … [Read more...] about ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.
ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ- ವೇತನ ನೀಡದೆ ಕೆಲಸದಿಂದ ವಜಾ ಮಾಡಿರುವ ಆರೋಪ.
ಹಳಿಯಾಳ :- 7 ತಿಂಗಳಿಂದ ವೇತನ ನೀಡದೆ ಸತಾಯಿಸಿದ್ದು ಅಲ್ಲದೇ ಕಳೆದ 2 ತಿಂಗಳಿಂದ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ(ನಾನ ಕ್ಲಿನಿಕ್) ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ತಾಲೂಕಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ವಿದ್ಯಮಾನ ಮಂಗಳವಾರ ನಡೆಯಿತು. ಕೆಲಸದಿಂದ ವಂಚಿತರಾಗಿರುವ 9 ಜನ ಮಹಿಳಾ ಸಿಬ್ಬಂದಿಗಳು ತಮ್ಮ ಕುಟುಂಬದವರೊಡನೆ ಪಟ್ಟಣದ ತಾಲೂಕಾ ಆಸ್ಪತ್ರೆ ಎದುರು ತಮಗಾದ ಅನ್ಯಾಯದ … [Read more...] about ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ- ವೇತನ ನೀಡದೆ ಕೆಲಸದಿಂದ ವಜಾ ಮಾಡಿರುವ ಆರೋಪ.
ವೃದ್ದನ ಕಿಸೆಗೆ ಬ್ಲೇಡ್- ಹಳಿಯಾಳದಲ್ಲಿ ಪಿಕ್ ಪಾಕೆಟ್ ಮಾಡಿದ ಇಬ್ಬರು ಕಳ್ಳರ ಬಂಧನ
ಹಳಿಯಾಳ :- ಬಸ್ನಲ್ಲಿ ವೃದ್ದರೊಬ್ಬರ ಕಿಸೆಗೆ ಬ್ಲೇಡ್ ಹಾಕಿ 24 ಸಾವಿರ ರೂ. ಎಗರಿಸಿದ್ದ ಇಬ್ಬರು ಕಿಸೆಗಳ್ಳರನ್ನು ಪ್ರಯಾಣಿಕರ ಸಹಕಾರದೊಂದಿಗೆ ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಕಿಸೆಗಳ್ಳರನ್ನು ಹುಬ್ಬಳ್ಳಿಯ ಸೆಟಲಮೆಂಟ್ ಪ್ರದೇಶದ ಸದ್ದಾಂ ಇಸ್ಮಾಯಿಲಸಾಬ ರಾಯಚೂರಿ ಹಾಗೂ ಮಂಟೂರು ರೋಡನ ನಾಗರಾಜ ಶಿವಪ್ಪಾ ಹೊಸಕೊಟಿ ಎಂದು ಗುರುತಿಸಲಾಗಿದ್ದು. ಇವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪಿಎಸ್ಐ ಆನಂದಮೂರ್ತಿ ಅವರು ಪಿಕಪಾಕೆಟ್ ಪ್ರಕರಣ … [Read more...] about ವೃದ್ದನ ಕಿಸೆಗೆ ಬ್ಲೇಡ್- ಹಳಿಯಾಳದಲ್ಲಿ ಪಿಕ್ ಪಾಕೆಟ್ ಮಾಡಿದ ಇಬ್ಬರು ಕಳ್ಳರ ಬಂಧನ




