• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಳಿಯಾಳದಲ್ಲಿ ಗ್ರಾಮ ಲೆಕ್ಕಾಧಿಕಾರಿ(ಶಾನಬೋಗ) ಮೇಲೆ ಎಸಿಬಿ ದಾಳಿ

June 27, 2019 by Yogaraj SK Leave a Comment

Girisha Ranadeva

 ಹಳಿಯಾಳ:- ರೈತನೊರ್ವನಿಂದ ಪೊಡಿ (ವಾಟ್ನಿ) ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ತಾಲೂಕಿನ ತತ್ವಣಗಿ ಗ್ರಾಮ ಲೆಕ್ಕಾಧಿಕಾರಿ (ಶಾನಭೊಗ) ಗಿರಿಶ ರಣದೇವ ನನ್ನು ಕಾರವಾರದ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ತಮ್ಮ ವಶಕ್ಕೆ ಪಡೆದಿದ್ದಾರೆ‌.ಹಳಿಯಾಳದ ತತ್ವಣಗಿ ಗ್ರಾಮದ ಭಿಮರಾವ ರಾಯಪ್ಪಾ ಕುರುಬರ ಎನ್ನುವ ಬಡ ರೈತ ತನ್ನ ಹೊಲದ ಪೊಡಿ( ವಾಟ್ನಿ) ಪ್ರಕರಣ ತೆಗೆದುಕೊಂಡು ಗಿರೀಶ ಹತ್ತಿರ ತೆರಳಿದಾಗ ಗಿರೀಶ ೫೦೦೦ ಹಣಕ್ಕೆ ಬೇಡಿಕೆ … [Read more...] about ಹಳಿಯಾಳದಲ್ಲಿ ಗ್ರಾಮ ಲೆಕ್ಕಾಧಿಕಾರಿ(ಶಾನಬೋಗ) ಮೇಲೆ ಎಸಿಬಿ ದಾಳಿ

ಚೆಸ್ ಪಟು ಸಮರ್ಥ ಅಮೇರಿಕಾಕ್ಕೆ

June 26, 2019 by Vishwanath Shetty Leave a Comment

Ces paṭu ,samartha ,amērikākke

ಹೊನ್ನಾವರ ಜೂ. 26 : ದೈಹಿಕ ಅಸಹಾಕರವನ್ನು ಮೆಟ್ಟಿ ನಿಂತು ಬೌದ್ಧಿಕ ಸಾಮಥ್ರ್ಯದಲ್ಲಿ ಮೆಟ್ಟಿಲೇರುತ್ತ ಚೆಸ್ ಪಟುವಾಗಿ ಬೆಳೆದ ಸಮರ್ಥ ಜಗದೀಶ ರಾವ್ ಅಮೇರಿಕಾ ಹಾಗೂ ಸ್ಲೋವಾಕಿಯಾದಲ್ಲಿ ನಡೆಯುವ 2ನೇ ವಿಶ್ವಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು ತಂದೆ ಜಗದೀಶ ರಾವ್ ಮಗನನ್ನು ಕರೆದೊಯ್ದಿದ್ದಾರೆ. ದಿ. 28ರಿಂದ ಜುಲೈ 6ರವರೆಗೆ ಸ್ಲೋವಾಕಿಯಾದಲ್ಲಿ ನಡೆಯುವ ಐಪಿಸಿಎ ವಿಶ್ವಮಟ್ಟದ ಚದುರಂಗ ಸ್ಪರ್ಧೆ ಹಾಗೂ ದಿ. 9-7-2019ರಿಂದ 14-7-2019ರವರೆಗೆ ಅಮೇರಿಕಾದ … [Read more...] about ಚೆಸ್ ಪಟು ಸಮರ್ಥ ಅಮೇರಿಕಾಕ್ಕೆ

ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ‌ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.

June 25, 2019 by Yogaraj SK Leave a Comment

RV deshpande minister rinda VIVIDHA falanubhavigalige cheq and yantra vitarane

ಹಳಿಯಾಳ:- ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ, ಯುವಕರು ವ್ಯವಸಾಯದಲ್ಲಿ ನಿರಾಸಕ್ತಿ ತೊರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ಕೃಷಿ-ವ್ಯವಸಾಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಈ ಕ್ಷೇತ್ರಕ್ಕೆ ಹೆಚ್ಚಿನ ಗೌರವವು ಸಿಗಬೇಕಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಟ್ಟರು. ಕಂದಾಯ, ಕೃಷಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿವಿಧಾನಸೌಧದ ಸಭಾ … [Read more...] about ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ‌ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.

ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ- ವೇತನ ನೀಡದೆ ಕೆಲಸದಿಂದ ವಜಾ ಮಾಡಿರುವ ಆರೋಪ.

June 19, 2019 by Yogaraj SK Leave a Comment

HOSPITAL non clinic staff stire

ಹಳಿಯಾಳ :- 7 ತಿಂಗಳಿಂದ ವೇತನ ನೀಡದೆ ಸತಾಯಿಸಿದ್ದು ಅಲ್ಲದೇ ಕಳೆದ 2 ತಿಂಗಳಿಂದ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ(ನಾನ ಕ್ಲಿನಿಕ್) ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ತಾಲೂಕಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ವಿದ್ಯಮಾನ ಮಂಗಳವಾರ ನಡೆಯಿತು. ಕೆಲಸದಿಂದ ವಂಚಿತರಾಗಿರುವ 9 ಜನ ಮಹಿಳಾ ಸಿಬ್ಬಂದಿಗಳು ತಮ್ಮ ಕುಟುಂಬದವರೊಡನೆ ಪಟ್ಟಣದ ತಾಲೂಕಾ ಆಸ್ಪತ್ರೆ ಎದುರು ತಮಗಾದ ಅನ್ಯಾಯದ … [Read more...] about ಹಳಿಯಾಳ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ- ವೇತನ ನೀಡದೆ ಕೆಲಸದಿಂದ ವಜಾ ಮಾಡಿರುವ ಆರೋಪ.

ವೃದ್ದನ ಕಿಸೆಗೆ ಬ್ಲೇಡ್- ಹಳಿಯಾಳದಲ್ಲಿ ಪಿಕ್ ಪಾಕೆಟ್ ಮಾಡಿದ ಇಬ್ಬರು ಕಳ್ಳರ ಬಂಧನ

June 19, 2019 by Yogaraj SK Leave a Comment

pick pocket arrested

ಹಳಿಯಾಳ :- ಬಸ್‍ನಲ್ಲಿ ವೃದ್ದರೊಬ್ಬರ ಕಿಸೆಗೆ ಬ್ಲೇಡ್ ಹಾಕಿ 24 ಸಾವಿರ ರೂ. ಎಗರಿಸಿದ್ದ ಇಬ್ಬರು ಕಿಸೆಗಳ್ಳರನ್ನು ಪ್ರಯಾಣಿಕರ ಸಹಕಾರದೊಂದಿಗೆ ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಕಿಸೆಗಳ್ಳರನ್ನು ಹುಬ್ಬಳ್ಳಿಯ ಸೆಟಲಮೆಂಟ್ ಪ್ರದೇಶದ ಸದ್ದಾಂ ಇಸ್ಮಾಯಿಲಸಾಬ ರಾಯಚೂರಿ ಹಾಗೂ ಮಂಟೂರು ರೋಡನ ನಾಗರಾಜ ಶಿವಪ್ಪಾ ಹೊಸಕೊಟಿ ಎಂದು ಗುರುತಿಸಲಾಗಿದ್ದು. ಇವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪಿಎಸ್‍ಐ ಆನಂದಮೂರ್ತಿ ಅವರು ಪಿಕಪಾಕೆಟ್ ಪ್ರಕರಣ … [Read more...] about ವೃದ್ದನ ಕಿಸೆಗೆ ಬ್ಲೇಡ್- ಹಳಿಯಾಳದಲ್ಲಿ ಪಿಕ್ ಪಾಕೆಟ್ ಮಾಡಿದ ಇಬ್ಬರು ಕಳ್ಳರ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar