ಹಳಿಯಾಳ:- ರಾಜ್ಯದಲ್ಲಿಯ 67 ಸಕ್ಕರೆ ಕಾರ್ಖಾನೆಯ ಮಾಲೀಕರು ಸುಮಾರು 3 ಸಾವಿರ ಕೋಟಿಗಳಷ್ಟು ರೈತರ ಕಬ್ಬಿನ ಬಾಕಿ ಬಿಲ್ ಉಳಿಸಿಕೊಂಡಿರುವ ಕಾರಣ ರೈತರ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಜೂನ್ ದಿ.4 ರಂದು ಬೆಂಗಳೂರಿನ ವಿಧಾನ ಸೌಧದ ಎದುರು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ತಿಳಿಸಿದ್ದಾರೆ. ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಭಾರತ ದೇಶವು ಕೃಷಿ ಪ್ರಧಾನ … [Read more...] about ಕಬ್ಬಿನ ಬಾಕಿ ಬಿಲ್ಗೆ ಒತ್ತಾಯಿಸಿ ದಿ.4 ರಂದು ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ- ಧರಣಿ ಸತ್ಯಾಗ್ರಹ
Trending
ಹಳಿಯಾಳದಲ್ಲಿ ಬೃಹತ್ ಪರದೆಯಲ್ಲಿ ಪ್ರಧಾನಿ ಮೋದಿಯವರ ಮಂತ್ರಿ ಮಂಡಲದ ಪ್ರಮಾಣವಚನ ಕಾರ್ಯಕ್ರಮ ವೀಕ್ಷಿಸುತ್ತಿರುವ ಜನತೆ.
ಹಳಿಯಾಳ:- ೨ ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೀರುವ ನರೇಂದ್ರ ಮೋದಿಯವರ ಪ್ರಮಾಣವಚನ ಕಾರ್ಯಕ್ರಮ ವೀಕ್ಷಿಸಲು ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದ ಸಂಗೋಳ್ಳಿ ರಾಯಣ್ಣ ( ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಬೃಹತ್ ಪರದೆ ವ್ಯವಸ್ಥೆ ಮಾಡಲಾಗಿದ್ದು ಜನತೆ ಉತ್ಸುಕತೆಯಿಂದ ನೇರ ಪ್ರಸಾರ ವೀಕ್ಷಿಸುತ್ತಿದ್ದಾರೆ.ಬೃಹತ್ ಪರದೆಯಲ್ಲಿ ಲೈವ್ ಮೂಲಕ ಮೋದಿ ಮಂತ್ರಿ ಮಂಡಲದ ಪ್ರಮಾಣ ವಚಣ ಕಾರ್ಯಕ್ರಮ ವೀಕ್ಷಿಸುತ್ತಿರುವ ಸಾವಿರಾರು ಜನತೆ. ಇದೇ … [Read more...] about ಹಳಿಯಾಳದಲ್ಲಿ ಬೃಹತ್ ಪರದೆಯಲ್ಲಿ ಪ್ರಧಾನಿ ಮೋದಿಯವರ ಮಂತ್ರಿ ಮಂಡಲದ ಪ್ರಮಾಣವಚನ ಕಾರ್ಯಕ್ರಮ ವೀಕ್ಷಿಸುತ್ತಿರುವ ಜನತೆ.
ಹಳಿಯಾಳ- ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ ಯಾರಿಗೂ ತೊಂದರೆ ನೀಡದೆ ರಸ್ತೆ ದಾಟಿದ ಗಜರಾಜ
ಹಳಿಯಾಳ:- ನೀರು ಹಾಗೂ ಆಹಾರವನ್ನು ಅರಸಿ ಕಾಡಾಣೆಯೊಂದು ಗ್ರಾಮ ಹಾಗೂ ಪಟ್ಟಣದತ್ತ ಆಗಮಿಸುತ್ತಿರುವ ಘಟನೆಗಳು ಹಳಿಯಾಳ ಭಾಗದಲ್ಲಿ ಆಗಾಗ ಕೆಳಿ ಬರುತ್ತಿದೆ. ಮೊನ್ನೆ ಹಳಿಯಾಳ ದಾಂಡೇಲಿ ರಾಜ್ಯ ಹೆದ್ದಾರಿಯ ಆಲೂರು ಸಮೀಪ ಆನೆಯೊಂದು ಹೊಲಗಳಲ್ಲಿ ಸುತ್ತಾಡಿ ರಸ್ತೆಯ ಮೇಲೆ ಬಂದಿದೆ. ಸ್ವಲ್ಪ ಹೊತ್ತು ನಿಂತ ಆನೆ ಯಾರಿಗೂ ತೊಂದರೆ ನೀಡದೆ ಕಾಡಿಗೆ ಎಂಟ್ರಿ ನೀಡಿದೆ. ಇದನ್ನು ದಾರಿಯಲ್ಲಿ ಹೋಗುವ ಪ್ರಯಾಣಿಕರು ವಿಡಿಯೋ ಮಾಡಿದ್ದು ಇದೀಗ ಈ ವಿಡಿಯೋ ಸಾಕಷ್ಟು ವೈರಲ್ … [Read more...] about ಹಳಿಯಾಳ- ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ ಯಾರಿಗೂ ತೊಂದರೆ ನೀಡದೆ ರಸ್ತೆ ದಾಟಿದ ಗಜರಾಜ
ಜಿಲ್ಲಾಡಳಿತದ ನಿರ್ದೇಶನದಲ್ಲಿ ಹಳಿಯಾಳದ ಭಾಗವತಿ ಗ್ರಾಮದಲ್ಲಿ ಮೇವು ಬ್ಯಾಂಕ್ ಪ್ರಾರಂಭ
ಹಳಿಯಾಳ :- ತಾಲೂಕಿನಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಸದ್ಯಕ್ಕೆ ಇಲ್ಲವಾಗಿದೇ ಆದರೂ ಮುನ್ನಚ್ಚರಿಕೆಯ ಕ್ರಮವಾಗಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಮೇವು ಸಂಗ್ರಹಿಸಲಾಗಿದೆ ಅಲ್ಲದೇ ತಾಲೂಕಿನ ಭಾಗವತಿ ಗ್ರಾಮದಲ್ಲಿ ಮೇವು ಬ್ಯಾಂಕ್ ತೆರೆಯಲಾಗಿದೆ ಎಂದು ತಹಶೀಲ್ದಾರ್ ಶಿವಾನಂದ ಉಳ್ಳೆಗಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಉಳ್ಳೇಗಡ್ಡಿ ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ತಡೆಯಲು ಸಚಿವ ಆರ್.ವಿ.ದೇಶಪಾಂಡೆ … [Read more...] about ಜಿಲ್ಲಾಡಳಿತದ ನಿರ್ದೇಶನದಲ್ಲಿ ಹಳಿಯಾಳದ ಭಾಗವತಿ ಗ್ರಾಮದಲ್ಲಿ ಮೇವು ಬ್ಯಾಂಕ್ ಪ್ರಾರಂಭ
ಹುಟ್ಟುಹಬ್ಬಕ್ಕೆ ಕಸದ ಡಬ್ಬಿ ಕೊಡುಗೆ ನೀಡಿದ ವಿನಾಯಕ
ಹೊನ್ನಾವರ: ಹುಟ್ಟು ಹಬ್ಬವೆಂದರೆ ಕೇಕ್ ಕತ್ತರಿಸುವುದು, ಪಟಾಕಿ ಸಿಡಿಸುವುದು, ಚಾಕಲೇಟ್ ಹಂಚುವುದು, ಉಡುಗೊರೆ ಎಲ್ಲಾ ಸಾಮಾನ್ಯ ಆದರೆ ಇಲ್ಲೊಬ್ಬರು ತಮ್ಮ ಹುಟ್ಟು ಹಬ್ಬದ ದಿನ ತಮ್ಮ ಊರಿನ ಬಸ್ ತಂಗುದಾಣಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕಸದ ಡಬ್ಬಿ, ಪೊರಕೆ ನೀಡಿ ಮಾದರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಸಾಮಾಜಿಕ ಕಾರ್ಯಕರ್ತ, ಹೊನ್ನಾವರ ಯುವ ಒಕ್ಕೂಟದ ಅಧ್ಯಕ್ಷ ಮೂಡ್ಕಣಿಯ ವಿನಾಯಕ ಬಿ. ನಾಯ್ಕ ಅವರು ಇತ್ತೀಚೆಗೆ ಮೂಡ್ಕಣಿಯಲ್ಲಿ ಹುಟ್ಟು ಹಬ್ಬ … [Read more...] about ಹುಟ್ಟುಹಬ್ಬಕ್ಕೆ ಕಸದ ಡಬ್ಬಿ ಕೊಡುಗೆ ನೀಡಿದ ವಿನಾಯಕ


