ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
Trending
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ
ಹೊನ್ನಾವರ: ವಿದೇಶಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ನಂಬಿಸಿದ ಹೊನ್ನಾವರ ಕಾಸರಕೋಡಿನ ಕಲ್ಪತರು ಹೊಟೆಲ್ ಮ್ಯಾನೆಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಿಂದ ಮೋಸ ಹೋದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.ಕಲ್ಪತರು ಸಂಸ್ಥೆಯ ಪ್ರಾಂಶುಪಾಲ ಗಂಗಾದರನ್ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 53 ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ಪಂಗನಾಮಹಾಕಿ ಅಲ್ಲಿಯ ಸನ್ ಇಂಟರ್ನ್ಯಾಶನಲ್ ಹೊಟೆಲ್ನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ … [Read more...] about ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ
ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ
ಬೆಂಗಳೂರು ಮೇ 21, 2019 – ರಾಜ್ಯದ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಕಳೆದ ಸಾಲಿನ ಮುಂಗಾರಿನಲ್ಲಿ ಬೆಳೆ ನಷ್ಟ ಸಂತ್ರಸ್ತ ರೈತರ ಪಾಲಿನ ಪರಿಹಾರ ಹಣವನ್ನು ಕೂಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕಂದಾಯ ಸಚಿವ, ಆರ್.ವಿ.ದೇಶಪಾಂಡೆ ನೀಡಿದ್ದಾರೆ. ಜೊತೆಗೆ, ಜನ ಹಾಗೂ ಜಾನುವಾರುಗಳಿಗೆ ಯಾವುದೇ … [Read more...] about ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ
ಹಳಿಯಾಳದ ಮುಗದಕೊಪ್ಪ ಗ್ರಾಮದ ಸಮೀಪ ನಿಧಿ ಆಸೆಗೆ ದೇವಸ್ಥಾನದ ಭೂಮಿ ಅಗೆತ – ಮೂವರು ಆರೋಪಿಗಳ ಬಂಧನ.
ಹಳಿಯಾಳ : ಪುರಾತನ ದೇವಸ್ಥಾನದ ಆವರಣದಲ್ಲಿರುವ ಕಲ್ಲುಗಳನ್ನು ಸೋಮವಾರ(ಮೇ 12) ಮಧ್ಯರಾತ್ರಿ ತೆಗೆದು ಹಾಕಿ ನೆಲವನ್ನು ಅಗೆದು ನಿಧಿಯನ್ನು ಸಂಗ್ರಹಿಸಲು ವಿಫಲ ಪ್ರಯತ್ನ ನಡೆಸಿದ ತಂಡವನ್ನು ಹಳಿಯಾಳ ಪೋಲಿಸರು ಬಂಧಿಸಿ ಇಲ್ಲಿಯ ಜೆಎಮ್ಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮೇ 28ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುರ್ಕವಾಡ ಗ್ರಾಮದ ನಾಗಮೋಹನ ನಂಜುಂಡ ಶೆಟ್ಟಿ, ಹಳಿಯಾಳ ಪಟ್ಟಣದ ಯಲ್ಲಾಪೂರ … [Read more...] about ಹಳಿಯಾಳದ ಮುಗದಕೊಪ್ಪ ಗ್ರಾಮದ ಸಮೀಪ ನಿಧಿ ಆಸೆಗೆ ದೇವಸ್ಥಾನದ ಭೂಮಿ ಅಗೆತ – ಮೂವರು ಆರೋಪಿಗಳ ಬಂಧನ.
ಮೂರು ಅಪರಿಚಿತ ಶವ ಪತ್ತೆ
ಹೊನ್ನಾವರ: ತಾಲೂಕಿನ ಮಂಕಿಯ ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೂರು ಅಪರಿಚಿತ ಮಹಿಳೆ ಮತ್ತು ಮಕ್ಕಳ ಶವ ಪತ್ತೆಯಾಗಿದೆ.ಬೆಳ್ಳಂ ಬೆಳಿಗ್ಗೆ ಮಹಿಳೆ ಮತ್ತು ಮಕ್ಕಳು ಶವವಾಗಿ ಪತ್ತೆಯಾಗಿರುವುದನ್ನು ನೋಡಿ ಸ್ಥಳಿಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಒರ್ವ ಮಹಿಳೆ ಹಾಗೂ ಇರ್ವರು ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂಬಂತಾದರು ಶಂಕಾಸ್ಪದ … [Read more...] about ಮೂರು ಅಪರಿಚಿತ ಶವ ಪತ್ತೆ



