https://youtu.be/VioTaeaiTxkಹಳಿಯಾಳ : ಧಾರವಾಡ ಜಿಲ್ಲೆಯ ಹಲವಾರು ಕಡೆಗಳಲ್ಲಿ ಗೋ ವಧಾಗೃಹಗಳಲ್ಲಿ ಸಾವಿರಾರು ಗೋವುಗಳನ್ನು ಸಂವಹರಿಸಿ ಅವುಗಳ ಬುರುಡೆ ಸೇರಿದಂತೆ ಇನ್ನಿತರ ದೇಹದ ಎಲುಬುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಅವುಗಳನ್ನು ಬೇರೆಯೆಡೆಗೆ ಸಾಗಾಟ ಮಾಡುತ್ತಿದ್ದಾಗ ವಿವಿಧ ಸಂಘ ಸಂಸ್ಥೆಗಳು ನೀಡಿದ ಖಚಿತ ಮಾಹಿತಿಯ ಮೇರೆಗೆ ಹಳಿಯಾಳ ಪೋಲಿಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳು, ಎರಡು ಲಾರಿ ಮತ್ತು 10 ಟನ್ ದನದ ಎಲುಬುಗಳನ್ನು ವಶಕ್ಕೆ ಪಡೆಯುವಲ್ಲಿ … [Read more...] about ಹಳಿಯಾಳದಲ್ಲಿ ಕಾರ್ಯಾಚರಣೆ 10 ಟನ್ ದನದ ಎಲುಬು- 2 ಕಂಟೆನರ್- ಮೂವರು ಆರೋಪಿಗಳು ಅಂದರ್
Trending
ರಸ್ತೆ ಮೇಲಿದ್ದ ಅನಾಥ ಮಹಿಳೆಯನ್ನು ರಕ್ಷಿಸಿದ ನಾಗರಾಜ ನಾಯ್ಕ.
ಸಿದ್ದಾಪುರ: ತಾಲೂಕಿನ ಮಾವಿನಗುಂಡಿಯ ಸಮೀಪ ರಸ್ತೆಯ ಮೇಲೆ ಹಲವು ದಿನಗಳಿಂದ ಅನಾಥ ಮಹಿಳೆಯೊಬ್ಬಳು ಇರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ಸಿದ್ದಾಪುರದ ಪ್ರಚಲಿತ ಆಶ್ರಯ ಧಾಮದ ನಾಗರಾಜ ನಾಯ್ಕ ಗುರುವಾರ ಮಹಿಳೆಯನ್ನು ರಕ್ಷಣೆ ಮಾಡಿ ಆಶ್ರಮಕ್ಕೆ ಕರೆತಂದಿದ್ದಾರೆ. ಅನಾಥ ಮಹಿಳೆ ಹಿಂದಿ ಮಾತನಾಡುತ್ತಿದ್ದು, ಹೆಸರು ರೀನಾ ಎಂದು ಹೇಳುತಿದ್ದಾಳೆ. ಈ ಸಂದರ್ಭದಲ್ಲಿ ಸ್ಥಳಿಯರಾದ ಮೋಹನ ನಾಯ್ಕ, ಪ್ರಚಲಿತ ಆಶ್ರಯಧಾಮದ ಮೇಲ್ವಿಚಾರಕಿ ಮಮತಾ ನಾಯ್ಕ, … [Read more...] about ರಸ್ತೆ ಮೇಲಿದ್ದ ಅನಾಥ ಮಹಿಳೆಯನ್ನು ರಕ್ಷಿಸಿದ ನಾಗರಾಜ ನಾಯ್ಕ.
ಕಬ್ಬಡ್ಡಿ ಪಟು – ಪ್ರತಿಭಾನ್ವಿತ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
ಮುಂಡಗೋಡ:- ದಿ.5 ಸೋಮವಾರದಂದು ಮಧ್ಯಾಹ್ನದ ವೇಳೆಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಧರ್ಮಾ ಜಲಾಶಯದಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ದುರ್ಘಟನೆ ನಡೆದಿದೆ.ತಾಲೂಕಿನ ಮಳಗಿ ಗ್ರಾಮದ ಕ್ಯಾದಗಿಕೊಪ್ಪದ ಪ್ರತಿಭಾನ್ವಿತ ವಿದ್ಯಾರ್ಥಿ ಶಶಾಂಕ ರವಿ ನಾಯ್ಕ ( 16) ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಸಾವಿಗಿಡಾದ ದುರ್ದೈವಿ ಯುವಕನಾಗಿದ್ದಾನೆ.ಘಟನೆ ನಡೆದಾಗ ಜೊತೆಗಿದ್ದ ಸ್ನೇಹಿತರು … [Read more...] about ಕಬ್ಬಡ್ಡಿ ಪಟು – ಪ್ರತಿಭಾನ್ವಿತ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
ಕರಾವಳಿಯ ಸಿಹಿ ಈರುಳ್ಳಿ
ಹೊನ್ನಾವರ . ಮಾರ್ಚ ತಿಂಗಳ ಮಧ್ಯದಿಂದ ಮೇ ತಿಂಗಳ ಅಂತ್ಯದವರೆಗೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಕುಮಟಾ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪ್ರಯಾಣಿಸುವವರಿಗೆ ಅಳ್ವೇಕೋಡಿ ಊರಿನ ರಸ್ತೆಯ ಬದಿಯಲ್ಲಿ ಕೆಂಪು ಹಾಗೂ ಬಿಳಿ ಬಣ್ಣದ ಈರುಳ್ಳಿಗಳ ಪೊತ್ತೆ ಪೊತ್ತೆಗಳು ಕಾಣಸಿಗುತ್ತದೆ. ಉಳಿದೆಡೆ ಸಿಗುವ ಈರುಳ್ಳಿಗಳಿಗೂ ಈ ಕರಾವಳಿಯ ಈರುಳ್ಳಿಗೂ ವ್ಯಾತ್ಯಾಸವಿದೆ. ಈ ಈರುಳ್ಳಿ ಸಿಹಿ ಆಗಿದ್ದು ಖಾರ ಕಡಿಮೆ. ಇದರ ಸವಿಯೋ ಬೇರೆ.ತುಂಡು ಗದ್ದೆಯಲ್ಲಿ ಮಡಿ ಮಾಡಿ, ಬೀಜ … [Read more...] about ಕರಾವಳಿಯ ಸಿಹಿ ಈರುಳ್ಳಿ
ಚಲಿಸುತ್ತಿದ್ದ ರೈಲಿನ ಮುಂಬಾಗಕ್ಕೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಹೊನ್ನಾವರ: ವಿದ್ಯಾರ್ಥಿಯೋರ್ವ ಚಲಿಸುತ್ತಿದ್ದ ರೈಲಿನ ಮುಂಬಾಗಕ್ಕೆ ಹಾರಿ ಮ್ರತಪಟ್ಟ ಘಟನೆ ಹೊನ್ನಾವರ ತಾಲೂಕಿನ ಕರ್ಕಿ ರೈಲ್ವೆ ನಿಲ್ದಾಣದ ಸಮೀಪ ಮಂಗಳವಾರ ನಡೆದಿದೆ.ಒಕಾದಿಂದ ಎರ್ನಾಕುಲಂ ಹೋಗಲು ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ರೈಲು ಚಲಿಸುತ್ತಿದ್ದ ವೇಳೆ ರೈಲಿನ ಮುಂಬಾಗಕ್ಕೆ ಸಿಲುಕಿದ ಪರಿಣಾಮ ತಲೆಯ ಹಿಂಬದಿಗೆ ರೈಲಿನ ಕಬ್ಬಣದ ರಾಡ್ ತಗುಲಿ ಬಾಯಿಂದ ಹೊರ ಬಂದಿದೆ. ಎರಡು ಕಾಲು ತುಂಡಾಗಿ ತೀವೃ ರಕ್ತಸ್ರಾವವಾಗಿದೆ. ಮೃತದೇಹ ರೈಲಿನ ಮುಂಬಾಗಕ್ಕೆ … [Read more...] about ಚಲಿಸುತ್ತಿದ್ದ ರೈಲಿನ ಮುಂಬಾಗಕ್ಕೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ




