• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಸಿಡಿಲಿಗೆ ನಿರಲಗಾ ಗ್ರಾಮದಲ್ಲಿ ಓರ್ವ ರೈತ ಬಲಿ

April 27, 2019 by Yogaraj SK Leave a Comment

Siḍilige niralagā grāmadalli ōrva raita bali

ಹಳಿಯಾಳ:-  ಹಳಿಯಾಳದಲ್ಲಿ ಶನಿವಾರ ಭಾರಿ ಗುಡುಗು ಮಿಂಚಿನಿಂದ ಕೂಡಿದ ಮಳೆಗೆ  ಓರ್ವ ರೈತ ಸಾವನ್ನಪ್ಪಿದ ಘಟನೆ ನಡೆದಿದೆ. ಹಳಿಯಾಳ ತಾಲೂಕಿನ  ನಿರಲಗಾ  ಗ್ರಾಮದ ರೈತ ನರಸಪ್ಪ ಜೈವಂತ ಕದಂ  (55) ಸಿಡಿಲಿಗೆ ಪ್ರಾಣ ತೆತ್ತ ರೈತ.ರೈತ ಎಂದಿನಂತೆ ತನ್ನ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತನ್ನ ಸೈಕಲ್ ಮೇಲೆ ಹಿಂತಿರುಗುವಾಗ ಮಾರ್ಗ ಮಧ್ಯದಲ್ಲಿ ಸಿಡಿಲಿಗೆ ಸಿಲುಕಿ ದುರ್ಮರಣ ಹೊಂದಿದ್ದಾನೆ. … [Read more...] about ಸಿಡಿಲಿಗೆ ನಿರಲಗಾ ಗ್ರಾಮದಲ್ಲಿ ಓರ್ವ ರೈತ ಬಲಿ

ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕುರುಳಿದ ಮರ, ವಿದ್ಯತ್ ಕಂಬಗಳು – ಜನಜೀವನ ಅಸ್ತವ್ಯಸ್ತ.

April 27, 2019 by Yogaraj SK Leave a Comment

ಹಳಿಯಾಳ :-  ಹಳಿಯಾಳದಲ್ಲಿ ಶನಿವಾರ ಮಧ್ಯಾಹ್ನ  ಭಾರಿ ಬಿರುಗಾಳಿ , ಗುಡುಗು,  ಮಿಂಚಿನೊಂದಿಗೆ  ಧೋ ಎಂದು ವರ್ಷ ಧಾರೆಯಾಗಿದ್ದು ಅಪಾರ ಹಾನಿ ಸಂಭವಿಸಿದೆ.ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಭಾರೀ ಬಿರುಗಾಳಿಯಿಂದ ಕೂಡಿ ಸುರಿದ ಮಳೆಗೆ ಲಕ್ಷಾಂತರ ರೂಪಾಯಿ ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ. ಪಟ್ಟಣದ  ಅಂಚಿನ  ಹಲವೆಡೆ ಹೆದ್ದಾರಿಗಳಲ್ಲಿ   ಹಾಗೂ  ಗ್ರಾಮಾಂತರ  ಭಾಗದಲ್ಲಿ  ಗಿಡ ಮರಗಳು , ವಿದ್ಯುತ್ ಕಂಬಗಳು … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕುರುಳಿದ ಮರ, ವಿದ್ಯತ್ ಕಂಬಗಳು – ಜನಜೀವನ ಅಸ್ತವ್ಯಸ್ತ.

ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ

April 21, 2019 by Vishwanath Shetty Leave a Comment

We vote for the BJP through the ballot and answer the militants through the bullet - Ananth Kumar Hegde

https://youtu.be/WAx2pk7sRpIದೇಶದಲ್ಲಿ ನಡೆಯುತ್ತಿರುವ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ದೇಶಭಕ್ತ ಮೋದಿ ನೇತೃತ್ವದಲ್ಲಿ ಎಲ್ಲ ದೇಶಭಕ್ತರು ಒಂದಾಗಿ ದೇಶದ್ರೋಹಿಗಳ ಮತ್ತು ಬ್ರಷ್ಟಾಚಾರಿಗಳ ಮಹಾಮಿಲಾವಟನ್ನು ಸೋಲಿಸಬೇಕಾಗಿದೆ. ಆದ್ದರಿಂದ ಇದು ಅತ್ಯಂತ ಮಹತ್ವದ ಚುನಾವಣೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಯಾವ ದೇವರಿಗೆ ಯಾವ ಪೂಜೆ ಮಾಡಬೇಕು ಎಂದು ನಿಮಗೆ ಗೊತ್ತಿದೆ. ದೇಶವನ್ನು ಕಾಡುತ್ತಿರುವ, ಮಾತ್ರವಲ್ಲ ಜಗತ್ತನ್ನು … [Read more...] about ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ

ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು

April 21, 2019 by Yogaraj SK Leave a Comment

ಅನಂತಕುಮಾರ ಹೆಗಡೆ,Ananthakumara Hegde

ಶಿರಸಿ:-- ಕೇಂದ್ರ ಸಚಿವ ಹಾಗೂ ಕೆನರಾ ಲೋಕಸಭಾ ಸಂಸದ ಹಾಲಿ  ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆಯವರಿಗೆ ಮತ್ತೊಮ್ಮೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಬಗ್ಗೆ  ವರದಿಯಾಗಿದೆ.       ಈ ಕುರಿತು ಅವರ ಆಪ್ತ ಕಾರ್ಯದರ್ಶಿ ‌ಸುರೇಶ ಶೆಟ್ಟಿ ಶನಿವಾರ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಶೆಟ್ಟಿ ಪೋಲಿಸರಿಗೆ ನಿಡೀದ ದೂರಿನಲ್ಲಿ ನೀನು ಎಷ್ಟು ದಿನ ಅಂತಾ ಪೋಲಿಸರ ರಕ್ಷಣೆಯಲ್ಲಿ ತಿರುಗಾಡುತ್ತಿಯಾ,ನಿನ್ನನ್ನು ಮರ್ಡರ್ ಮಾಡಿಯೇ … [Read more...] about ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು

ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.

April 19, 2019 by Vishwanath Shetty Leave a Comment

ಹೊನ್ನಾವರ; ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಪ್ರಚಾರ ನಡೆಸಲು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಉತ್ತರಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಏಪ್ರೀಲ್ 21ರಂದು ಶಿವಮೊಗ್ಗದಿಂದ ಬೆಳಿಗ್ಗೆ 10;30ಕ್ಕೆ ಭಟ್ಕಳಕ್ಕೆ ಆಗಮಿಸಲಿದ್ದು ಪ್ರಚಾರ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದು 3 ಗಂಟೆಗೆ ಬೆಂಗಳೂರಿಗೆ ವಾಪಸ್ಸ ಆಗಲಿದ್ದಾರೆ. … [Read more...] about ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,456 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar