ಹಳಿಯಾಳ:- ಹಳಿಯಾಳದಲ್ಲಿ ಶನಿವಾರ ಭಾರಿ ಗುಡುಗು ಮಿಂಚಿನಿಂದ ಕೂಡಿದ ಮಳೆಗೆ ಓರ್ವ ರೈತ ಸಾವನ್ನಪ್ಪಿದ ಘಟನೆ ನಡೆದಿದೆ. ಹಳಿಯಾಳ ತಾಲೂಕಿನ ನಿರಲಗಾ ಗ್ರಾಮದ ರೈತ ನರಸಪ್ಪ ಜೈವಂತ ಕದಂ (55) ಸಿಡಿಲಿಗೆ ಪ್ರಾಣ ತೆತ್ತ ರೈತ.ರೈತ ಎಂದಿನಂತೆ ತನ್ನ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತನ್ನ ಸೈಕಲ್ ಮೇಲೆ ಹಿಂತಿರುಗುವಾಗ ಮಾರ್ಗ ಮಧ್ಯದಲ್ಲಿ ಸಿಡಿಲಿಗೆ ಸಿಲುಕಿ ದುರ್ಮರಣ ಹೊಂದಿದ್ದಾನೆ. … [Read more...] about ಸಿಡಿಲಿಗೆ ನಿರಲಗಾ ಗ್ರಾಮದಲ್ಲಿ ಓರ್ವ ರೈತ ಬಲಿ
Trending
ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕುರುಳಿದ ಮರ, ವಿದ್ಯತ್ ಕಂಬಗಳು – ಜನಜೀವನ ಅಸ್ತವ್ಯಸ್ತ.
ಹಳಿಯಾಳ :- ಹಳಿಯಾಳದಲ್ಲಿ ಶನಿವಾರ ಮಧ್ಯಾಹ್ನ ಭಾರಿ ಬಿರುಗಾಳಿ , ಗುಡುಗು, ಮಿಂಚಿನೊಂದಿಗೆ ಧೋ ಎಂದು ವರ್ಷ ಧಾರೆಯಾಗಿದ್ದು ಅಪಾರ ಹಾನಿ ಸಂಭವಿಸಿದೆ.ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಭಾರೀ ಬಿರುಗಾಳಿಯಿಂದ ಕೂಡಿ ಸುರಿದ ಮಳೆಗೆ ಲಕ್ಷಾಂತರ ರೂಪಾಯಿ ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ. ಪಟ್ಟಣದ ಅಂಚಿನ ಹಲವೆಡೆ ಹೆದ್ದಾರಿಗಳಲ್ಲಿ ಹಾಗೂ ಗ್ರಾಮಾಂತರ ಭಾಗದಲ್ಲಿ ಗಿಡ ಮರಗಳು , ವಿದ್ಯುತ್ ಕಂಬಗಳು … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕುರುಳಿದ ಮರ, ವಿದ್ಯತ್ ಕಂಬಗಳು – ಜನಜೀವನ ಅಸ್ತವ್ಯಸ್ತ.
ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ
https://youtu.be/WAx2pk7sRpIದೇಶದಲ್ಲಿ ನಡೆಯುತ್ತಿರುವ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ದೇಶಭಕ್ತ ಮೋದಿ ನೇತೃತ್ವದಲ್ಲಿ ಎಲ್ಲ ದೇಶಭಕ್ತರು ಒಂದಾಗಿ ದೇಶದ್ರೋಹಿಗಳ ಮತ್ತು ಬ್ರಷ್ಟಾಚಾರಿಗಳ ಮಹಾಮಿಲಾವಟನ್ನು ಸೋಲಿಸಬೇಕಾಗಿದೆ. ಆದ್ದರಿಂದ ಇದು ಅತ್ಯಂತ ಮಹತ್ವದ ಚುನಾವಣೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಯಾವ ದೇವರಿಗೆ ಯಾವ ಪೂಜೆ ಮಾಡಬೇಕು ಎಂದು ನಿಮಗೆ ಗೊತ್ತಿದೆ. ದೇಶವನ್ನು ಕಾಡುತ್ತಿರುವ, ಮಾತ್ರವಲ್ಲ ಜಗತ್ತನ್ನು … [Read more...] about ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ
ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು
ಶಿರಸಿ:-- ಕೇಂದ್ರ ಸಚಿವ ಹಾಗೂ ಕೆನರಾ ಲೋಕಸಭಾ ಸಂಸದ ಹಾಲಿ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆಯವರಿಗೆ ಮತ್ತೊಮ್ಮೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಶನಿವಾರ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಶೆಟ್ಟಿ ಪೋಲಿಸರಿಗೆ ನಿಡೀದ ದೂರಿನಲ್ಲಿ ನೀನು ಎಷ್ಟು ದಿನ ಅಂತಾ ಪೋಲಿಸರ ರಕ್ಷಣೆಯಲ್ಲಿ ತಿರುಗಾಡುತ್ತಿಯಾ,ನಿನ್ನನ್ನು ಮರ್ಡರ್ ಮಾಡಿಯೇ … [Read more...] about ಕೇಂದ್ರ ಸಚಿವ ಅನಂತಕುಮಾರ ಹೆಗಡೆಗೆ ಮತ್ತೇ ಜೀವ ಬೆದರಿಕೆ ಕರೆ ಪ್ರಕರಣ ದಾಖಲು
ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.
ಹೊನ್ನಾವರ; ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಪ್ರಚಾರ ನಡೆಸಲು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಉತ್ತರಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಏಪ್ರೀಲ್ 21ರಂದು ಶಿವಮೊಗ್ಗದಿಂದ ಬೆಳಿಗ್ಗೆ 10;30ಕ್ಕೆ ಭಟ್ಕಳಕ್ಕೆ ಆಗಮಿಸಲಿದ್ದು ಪ್ರಚಾರ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದು 3 ಗಂಟೆಗೆ ಬೆಂಗಳೂರಿಗೆ ವಾಪಸ್ಸ ಆಗಲಿದ್ದಾರೆ. … [Read more...] about ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.



