ಹೊನ್ನಾವರ:ತಾಲೂಕಿನ ಶಿರೂರು ಹಬ್ಬಾನಹಸಿಗೆಯಲ್ಲಿ 2013-14 ರಲ್ಲಿ `ಕಿರು ನೀರು ಸರಬರಾಜು ಯೋಜನೆ'ಯಡಿಯಲ್ಲಿ ನಿರ್ಮಾಣವಾದ ನೀರಿನ ಟ್ಯಾಂಕ್ ಮತ್ತು ನಿರ್ವಹಣೆ ಇಲ್ಲದೆ ಟ್ಯಾಂಕ್ನ ಸಲಕರಣೆಗಳು ಹಾಳಾಗಿದ್ದು ಶುದ್ದ ಕುಡಿಯುವ ನೀರಿನ ಘಟಕ ಹಳ್ಳ ಹಿಡಿದಿದೆ. ಇಲ್ಲಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರಿನಲ್ಲಿ ಕಳೆದ ಐದು ವರ್ಷಗಳ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ `ಕಿರು ನೀರು ಸರಬರಾಜು ಯೋಜನೆ' ನಿರ್ಮಾಣವಾಗಿದ್ದು, 5 ವರ್ಷವಾದರೂ ಇನ್ನೂ ತನಕ ಆ ಭಾಗದ ಜನರಿಗೆ ಶುದ್ಧ … [Read more...] about ಶುದ್ದ ಕುಡಿಯುವ ನೀರಿನ ಘಟಕ ನೆನೆಗುದಿಗೆ ಗ್ರಾಮಸ್ಥರಿಂದ ಆಕ್ರೊಶ
Trending
ಸಾಮಾಜಿಕ ಕಳಕಳಿಯ ಯುವಕರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಕ್ತವಾಯ್ತು ಪ್ರಶಂಸೆ ಮುಂದಿನ ದಿನದಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ ಸಂಭದಿಸಿದ ಇಲಾಖೆ
ಹೊನ್ನಾವರ; ಪಟ್ಟಣದ ವಿವಿಧಡೆ ಈ ಹಿಂದೆ ಎಲ್ಲಂದರಲ್ಲಿ ಕಸ ಬಿದ್ದಿರುತ್ತಿತ್ತು. ಪಟ್ಟಣ ಪಂಚಾಯತ ಪೌರ ಕಾರ್ಮಿಕರ ಜೊತೆ ತಾಲೂಕಿನ ವಿವಿಧ ಸಂಘಟನೆಗಳು ಕೈ ಜೋಡಿಸಿ ಮನವರಿಕೆ ಮಾಡುವ ಜೊತೆ ಪ್ರತಿ ವಾರ ಸ್ವಚ್ಚ ಮಾಡುತ್ತಿದೆ. ದುರದೃಷ್ಟವೆಂದರೆ ಸ್ವಚ್ಚ ಮಾಡಿದ ಪ್ರದೇಶದಲ್ಲಿಯೇ ಮತ್ತೆ ಮತ್ತೆ ಕಸವನ್ನು ಬೇಕಾಬಿಟ್ಟಿ ಹಾಕುತ್ತಿದ್ದಾರೆ. ಇದರ ಜೊತೆ ಇದೀಗ ಇನ್ನೊಂದು ಸಮಸ್ಯೆ ಉದ್ಬವವಾಗಿದ್ದು ಮಧ್ಯದ ಬಾಟಲಿಗಳು. ಪ್ರಭಾತನಗರ, ಬಂದರು ಪ್ರದೇಶ, ರಾಮತೀರ್ಥ ಸಮೀಪದ ಬಯಲುಗಳಲ್ಲಿ … [Read more...] about ಸಾಮಾಜಿಕ ಕಳಕಳಿಯ ಯುವಕರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಕ್ತವಾಯ್ತು ಪ್ರಶಂಸೆ ಮುಂದಿನ ದಿನದಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ ಸಂಭದಿಸಿದ ಇಲಾಖೆ
ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!
ಬಗ್ಗೋಣದಲ್ಲಿ ನಿರ್ಮಾಣಗೊಳ್ಳಲಿರುವ ಒಳಚರಂಡಿ ಘಟಕವನ್ನು ವಿರೋಧಿಸಿ ಹಾಗೂ ಸ್ಥಳೀಯ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಪುರಸಭೆ ವ್ಯಾಪ್ತಿಯ ಬಗ್ಗೋಣ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿ, ಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ನಿರ್ಧರಿಸಿದರು.ಸ್ಥಳೀಯ ಗ್ರಾಮಸ್ಥರಿಗೆ ಸರಿಯಾದ ಮಾಹಿತಿಯನ್ನು ನೀಡದೆ, ಕುಮಟಾ ಪುರಸಭೆ ವ್ಯಾಪ್ತಿಯ ಕೊಳಚೆ ನೀರಿನ ಶುದ್ಧಿಕರಣ ಘಟಕವನ್ನು ಬಗ್ಗೋಣದಲ್ಲಿ ನಿರ್ಮಿಸಲು ಸರ್ಕಾರ ಮುಂದಾಗಿದೆ. … [Read more...] about ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!
ಹಳಿಯಾಳದಲ್ಲಿ ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್ ಓರ್ವನ ಬಂಧನ
ಹಳಿಯಾಳ:- ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಸಂಬಂಧೀಸಿದಂತೆ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಎನ್ನಲಾದ ಓರ್ವ ವ್ಯಕ್ತಿಯನ್ನು ಹಳಿಯಾಳ ಪೋಲಿಸರು ಬಂಧೀಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಟ್ಟಣದ ಖಾಜಿ ಗಲ್ಲಿ ನಿವಾಸಿ ಮಹಮ್ಮದಆರೀಪ್ ಅದ್ಬುಲರಶೀದ ಮುಗದ(38) ಎಂಬ ವೃತ್ತಿಯಲ್ಲಿ ಪಿಗ್ಮಿ ಎಜೆಂಟ್ ಆಗಿರುವ ಈತನನ್ನು ಕಾರ್ಯಾಚರಣೆ ನಡೆಸುವ ಮೂಲಕ ಬಂಧೀಸಲಾಗಿದೆ. ಪಟ್ಟಣದ ಯಲ್ಲಾಪೂರ ನಾಕಾ ಬಳಿ ಸಾರ್ವಜನೀಕ ಸ್ಥಳದಲ್ಲಿ ಐಪಿಎಲ್ … [Read more...] about ಹಳಿಯಾಳದಲ್ಲಿ ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್ ಓರ್ವನ ಬಂಧನ
ಧರ್ಮ ರಕ್ಷಣೆ ಮಾಡಬೇಕಿದ್ದರೇ ಮಠ ಕಟ್ಟಿಕೊಳ್ಳಿ – ರಾಜಕೀಯ ಮಾಡಬೇಡಿ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ್ ಕಿಡಿ
ಹಳಿಯಾಳ:- ಧರ್ಮ ರಕ್ಷಣೆ ಮಾಡಲು ಲೋಕಸಭಾ ಸದಸ್ಯನಾಗಿದ್ದೇನೆ, ರಾಜಕಾರಣ ಮಾಡುತ್ತಿದ್ದೇನೆ ಎನ್ನುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಧರ್ಮ ರಕ್ಷಣೆ ಮಾಡಬೇಕಿದ್ದರೇ ಮಠ ಮಾಡಿ- ಮಠ ಕಟ್ಟಿಕೊಂಡು ಪ್ರವಚನ ನೀಡಿ ಅದನ್ನು ಬಿಟ್ಟು ರಾಜಕೀಯ ಮಾಡಬೇಡಿ- ಅನಂತಕುಮಾರ ರಾಜಕೀಯಕ್ಕೆ ನಯಾ ಪೈಸೆ ಲಾಯಕ್ಕಿಲ್ಲವೆಂದು ಲೋಕಸಭಾ ಕಾಂಗ್ರೇಸ್-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಟೀಕಾ ಪ್ರಹಾರ ನಡೆಸಿದರು. ಪಟ್ಟಣದಲ್ಲಿ ಕಾರ್ಯಕರ್ತರ ಸಭೆಗೂ ಮುನ್ನ … [Read more...] about ಧರ್ಮ ರಕ್ಷಣೆ ಮಾಡಬೇಕಿದ್ದರೇ ಮಠ ಕಟ್ಟಿಕೊಳ್ಳಿ – ರಾಜಕೀಯ ಮಾಡಬೇಡಿ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ್ ಕಿಡಿ




