• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಶುದ್ದ ಕುಡಿಯುವ ನೀರಿನ ಘಟಕ ನೆನೆಗುದಿಗೆ ಗ್ರಾಮಸ್ಥರಿಂದ ಆಕ್ರೊಶ

April 11, 2019 by Vishwanath Shetty Leave a Comment

sirur ,Clean drinking water unit is anxious by the villagers

ಹೊನ್ನಾವರ:ತಾಲೂಕಿನ ಶಿರೂರು ಹಬ್ಬಾನಹಸಿಗೆಯಲ್ಲಿ 2013-14 ರಲ್ಲಿ `ಕಿರು ನೀರು ಸರಬರಾಜು ಯೋಜನೆ'ಯಡಿಯಲ್ಲಿ ನಿರ್ಮಾಣವಾದ ನೀರಿನ ಟ್ಯಾಂಕ್ ಮತ್ತು ನಿರ್ವಹಣೆ ಇಲ್ಲದೆ ಟ್ಯಾಂಕ್‍ನ ಸಲಕರಣೆಗಳು ಹಾಳಾಗಿದ್ದು ಶುದ್ದ ಕುಡಿಯುವ ನೀರಿನ ಘಟಕ ಹಳ್ಳ ಹಿಡಿದಿದೆ. ಇಲ್ಲಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರಿನಲ್ಲಿ ಕಳೆದ ಐದು ವರ್ಷಗಳ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ `ಕಿರು ನೀರು ಸರಬರಾಜು ಯೋಜನೆ' ನಿರ್ಮಾಣವಾಗಿದ್ದು, 5 ವರ್ಷವಾದರೂ ಇನ್ನೂ ತನಕ ಆ ಭಾಗದ ಜನರಿಗೆ ಶುದ್ಧ … [Read more...] about ಶುದ್ದ ಕುಡಿಯುವ ನೀರಿನ ಘಟಕ ನೆನೆಗುದಿಗೆ ಗ್ರಾಮಸ್ಥರಿಂದ ಆಕ್ರೊಶ

ಸಾಮಾಜಿಕ ಕಳಕಳಿಯ ಯುವಕರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಕ್ತವಾಯ್ತು ಪ್ರಶಂಸೆ ಮುಂದಿನ ದಿನದಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ ಸಂಭದಿಸಿದ ಇಲಾಖೆ

April 9, 2019 by Vishwanath Shetty Leave a Comment

BIYAR BOTEL NEWS POTO 1

ಹೊನ್ನಾವರ; ಪಟ್ಟಣದ ವಿವಿಧಡೆ ಈ ಹಿಂದೆ ಎಲ್ಲಂದರಲ್ಲಿ ಕಸ ಬಿದ್ದಿರುತ್ತಿತ್ತು. ಪಟ್ಟಣ ಪಂಚಾಯತ ಪೌರ ಕಾರ್ಮಿಕರ ಜೊತೆ ತಾಲೂಕಿನ ವಿವಿಧ ಸಂಘಟನೆಗಳು ಕೈ ಜೋಡಿಸಿ ಮನವರಿಕೆ ಮಾಡುವ ಜೊತೆ ಪ್ರತಿ ವಾರ ಸ್ವಚ್ಚ ಮಾಡುತ್ತಿದೆ. ದುರದೃಷ್ಟವೆಂದರೆ ಸ್ವಚ್ಚ ಮಾಡಿದ ಪ್ರದೇಶದಲ್ಲಿಯೇ ಮತ್ತೆ ಮತ್ತೆ ಕಸವನ್ನು ಬೇಕಾಬಿಟ್ಟಿ ಹಾಕುತ್ತಿದ್ದಾರೆ. ಇದರ ಜೊತೆ ಇದೀಗ ಇನ್ನೊಂದು ಸಮಸ್ಯೆ ಉದ್ಬವವಾಗಿದ್ದು ಮಧ್ಯದ ಬಾಟಲಿಗಳು. ಪ್ರಭಾತನಗರ, ಬಂದರು ಪ್ರದೇಶ, ರಾಮತೀರ್ಥ ಸಮೀಪದ ಬಯಲುಗಳಲ್ಲಿ … [Read more...] about ಸಾಮಾಜಿಕ ಕಳಕಳಿಯ ಯುವಕರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಕ್ತವಾಯ್ತು ಪ್ರಶಂಸೆ ಮುಂದಿನ ದಿನದಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ ಸಂಭದಿಸಿದ ಇಲಾಖೆ

ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!

April 8, 2019 by Vishwanath Shetty Leave a Comment

ಬಗ್ಗೋಣದಲ್ಲಿ ನಿರ್ಮಾಣಗೊಳ್ಳಲಿರುವ ಒಳಚರಂಡಿ ಘಟಕವನ್ನು ವಿರೋಧಿಸಿ ಹಾಗೂ ಸ್ಥಳೀಯ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಪುರಸಭೆ ವ್ಯಾಪ್ತಿಯ ಬಗ್ಗೋಣ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿ, ಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ನಿರ್ಧರಿಸಿದರು.ಸ್ಥಳೀಯ ಗ್ರಾಮಸ್ಥರಿಗೆ ಸರಿಯಾದ ಮಾಹಿತಿಯನ್ನು ನೀಡದೆ, ಕುಮಟಾ ಪುರಸಭೆ ವ್ಯಾಪ್ತಿಯ ಕೊಳಚೆ ನೀರಿನ ಶುದ್ಧಿಕರಣ ಘಟಕವನ್ನು ಬಗ್ಗೋಣದಲ್ಲಿ ನಿರ್ಮಿಸಲು ಸರ್ಕಾರ ಮುಂದಾಗಿದೆ. … [Read more...] about ಬಗ್ಗೋಣ ಗ್ರಾಮಸ್ಥರಿಂದ #ಚುನಾವಣಾ# ಬಹಿಷ್ಕಾರ.!!!

ಹಳಿಯಾಳದಲ್ಲಿ ಐಪಿಎಲ್‌ ಕ್ರಿಕೇಟ್ ಬೆಟ್ಟಿಂಗ್ ಓರ್ವನ ಬಂಧನ

April 4, 2019 by Yogaraj SK Leave a Comment

ಹಳಿಯಾಳ:- ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಸಂಬಂಧೀಸಿದಂತೆ ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಎನ್ನಲಾದ ಓರ್ವ ವ್ಯಕ್ತಿಯನ್ನು ಹಳಿಯಾಳ ಪೋಲಿಸರು ಬಂಧೀಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಟ್ಟಣದ ಖಾಜಿ ಗಲ್ಲಿ ನಿವಾಸಿ ಮಹಮ್ಮದಆರೀಪ್ ಅದ್ಬುಲರಶೀದ ಮುಗದ(38) ಎಂಬ ವೃತ್ತಿಯಲ್ಲಿ ಪಿಗ್ಮಿ ಎಜೆಂಟ್ ಆಗಿರುವ ಈತನನ್ನು ಕಾರ್ಯಾಚರಣೆ ನಡೆಸುವ ಮೂಲಕ ಬಂಧೀಸಲಾಗಿದೆ. ಪಟ್ಟಣದ ಯಲ್ಲಾಪೂರ ನಾಕಾ ಬಳಿ ಸಾರ್ವಜನೀಕ ಸ್ಥಳದಲ್ಲಿ ಐಪಿಎಲ್ … [Read more...] about ಹಳಿಯಾಳದಲ್ಲಿ ಐಪಿಎಲ್‌ ಕ್ರಿಕೇಟ್ ಬೆಟ್ಟಿಂಗ್ ಓರ್ವನ ಬಂಧನ

ಧರ್ಮ ರಕ್ಷಣೆ ಮಾಡಬೇಕಿದ್ದರೇ‌ ಮಠ ಕಟ್ಟಿಕೊಳ್ಳಿ – ರಾಜಕೀಯ ಮಾಡಬೇಡಿ – ಕೇಂದ್ರ‌ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ್ ಕಿಡಿ

April 1, 2019 by Yogaraj SK Leave a Comment

candidate anand asnotikar press meet

ಹಳಿಯಾಳ:- ಧರ್ಮ ರಕ್ಷಣೆ ಮಾಡಲು ಲೋಕಸಭಾ ಸದಸ್ಯನಾಗಿದ್ದೇನೆ, ರಾಜಕಾರಣ ಮಾಡುತ್ತಿದ್ದೇನೆ ಎನ್ನುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಧರ್ಮ ರಕ್ಷಣೆ ಮಾಡಬೇಕಿದ್ದರೇ ಮಠ ಮಾಡಿ- ಮಠ ಕಟ್ಟಿಕೊಂಡು ಪ್ರವಚನ ನೀಡಿ ಅದನ್ನು ಬಿಟ್ಟು ರಾಜಕೀಯ ಮಾಡಬೇಡಿ- ಅನಂತಕುಮಾರ ರಾಜಕೀಯಕ್ಕೆ ನಯಾ ಪೈಸೆ ಲಾಯಕ್ಕಿಲ್ಲವೆಂದು ಲೋಕಸಭಾ ಕಾಂಗ್ರೇಸ್-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಟೀಕಾ ಪ್ರಹಾರ ನಡೆಸಿದರು. ಪಟ್ಟಣದಲ್ಲಿ ಕಾರ್ಯಕರ್ತರ ಸಭೆಗೂ ಮುನ್ನ … [Read more...] about ಧರ್ಮ ರಕ್ಷಣೆ ಮಾಡಬೇಕಿದ್ದರೇ‌ ಮಠ ಕಟ್ಟಿಕೊಳ್ಳಿ – ರಾಜಕೀಯ ಮಾಡಬೇಡಿ – ಕೇಂದ್ರ‌ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ್ ಕಿಡಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar