ಹಳಿಯಾಳ :- ಸಾಮಾಜಿಕ ಜಾಲತಾಣ ಫೇಸಬುಕ್ನಲ್ಲಿ ಪಟ್ಟಣದ ಯುವಕನೋರ್ವ ಮಾಜಿ ಪ್ರಧಾನಿ ದಿ. ಇಂದಿರಾಗಾಂಧೀ ಅವರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ಬರೆದುಕೊಂಡಿದ್ದ ಹಾಗೂ ಆ ಹೇಳಿಕೆಯನ್ನು ಲೈಕ್ ಮಾಡಿದ ಇಬ್ಬರು ಯುವಕರನ್ನು ಹಳಿಯಾಳ ಪೋಲಿಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಪಟ್ಟಣದ ರಹವಾಸಿ ಸಂತೊಷ ರಗಟೆ ಎನ್ನುವಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಇಂದಿರಾಗಾಂಧೀ ಅವರು ಹಲವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎಂದು ಅವಹೇಳನಕಾರಿ ಬರೆದು ಪೋಸ್ಟ್ ಮಾಡಿದ್ದ ಇದಕ್ಕೆ … [Read more...] about ಫೇಸಬುಕ್ ನಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ ಇಬ್ಬರು ವಶಕ್ಕೆ
Trending
ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ
ಹೊನ್ನಾವರ:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಪಥಸಂಚಲನ ಹೊನ್ನಾವರ ಪೋಲಿಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು ಪಟ್ಟಣದ ಶರಾವತಿ ಸರ್ಕಲನಿಂದ ಹೊರಟು ಬಸ್ಸ್ಟಾಂಡ್ ಮೂಲಕ ಬಜಾರ ರಸ್ತೆ, ಹೂವಿನ ಚೌಕ, ಮಾಸ್ತಿಕಟ್ಟಾ, ಸೇರಿದಂತಡ ಪಟ್ಟಣದ ವಿವಿಧಡೆಗಳಲ್ಲಿ ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದರು. ನಂತರ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ … [Read more...] about ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ
ಚುನಾವಣೆಗೆ ಸರ್ಧೆ ಘೋಷಣೆ ಅನಾಥಾಶ್ರಮದ ನಿರಿನ ಸಂಪರ್ಕ ಕಡಿತ! ಅನಾವಶ್ಯಕ ಕಿರುಕುಳ ಮುಂದುವರೆದರೆ ಆತ್ಮಹತ್ಯೆ-ನಾಗರಾಜ ನಾಯ್ಕ
ಸಿದ್ದಾಪುರ:- ರಾಹುಲ್ ಗಾಂಧಿ ಟೀಮ್ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಘೋಷಣೆ ಮಾಡಿದ ಕಾರಣ ಅನಾಥಾಶ್ರಮಕ್ಕೆ ಪಂಚಾಯತದಿಂದ ಬರುವ ನೀರಿನ ಸಂಪರ್ಕ ಕಡಿತ ಗೊಳಿಸಿರುವ ಘಟನೆ ಸಿದ್ದಾಪುರದ ಮುಗದೂರಿನಲ್ಲಿ ನಡೆದಿದೆ. ಸಿದ್ದಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಗರಾಜ ನಾಯ್ಕ ಮುಗದೂರಿನಲ್ಲಿ ಗುತ್ಯ ಕನ್ನ ಮಡಿವಾಳರವರ ಜಾಗದಲ್ಲಿರುವ ಮನೆಯನ್ನು ಮೂರು ವರ್ಷದ ಅವಧಿಗೆ ಲೀಸ್ ಮೇಲೆ ಪಡೆದು ಅನಾಥಾಶ್ರಮವನ್ನು ಸ್ಥಳಿಯರ … [Read more...] about ಚುನಾವಣೆಗೆ ಸರ್ಧೆ ಘೋಷಣೆ ಅನಾಥಾಶ್ರಮದ ನಿರಿನ ಸಂಪರ್ಕ ಕಡಿತ! ಅನಾವಶ್ಯಕ ಕಿರುಕುಳ ಮುಂದುವರೆದರೆ ಆತ್ಮಹತ್ಯೆ-ನಾಗರಾಜ ನಾಯ್ಕ
ಪ್ರವಾಸಕ್ಕೆಂದು ಬಂದ ಗೆಳೆಯರಿಂದ ತಪ್ಪಿಸಿಕೊಂಡ ಕೊನೆಗೆ ಆ ಯುವಕನ ಕಥೆ ಏನಾಯಿತು ? ನಿವೇ ಒದಿ ನೋಡಿ
ಹಳಿಯಾಳ:- ಪ್ರವಾಸಕ್ಕೆಂದು ಬಂದು ಗೆಳೆಯರಿಂದ ತಪ್ಪಿಸಿಕೊಂಡು ದಿಕ್ಕು ತೋಚದೆ ಕಳೆದ 8 ತಿಂಗಳಿಂದ ರಾಜ್ಯದಿಂದ ರಾಜ್ಯ-ಊರಿಂದ ಊರು ಅಲೆದಾಡುತ್ತಾ ಅಕ್ಷರಶಃ ಭೀಕ್ಷುಕನಂತೆ ಜೀವನ ಸಾಗಿಸುತ್ತಿದ್ದ ಅಪರಿಚಿತ ಯುವಕನೊರ್ವನಿಗೆ ಹಳಿಯಾಳದ ಅಂತ್ರೊಳ್ಳಿ ಗ್ರಾಮದ ಯುವಕರು ಆಸರೆಯಾಗಿ ಆತನ ಊರು ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹಳಿಯಾಳ-ಖಾನಾಪುರ ರಾಜ್ಯ ಹೆದ್ದಾರಿಯ ಅಂತ್ರೋಳ್ಳಿ ಗ್ರಾಮದ ಬಳಿಯ ಚಿಕ್ಕ ಗುಡಂಗಡಿಯ ಬಳಿ ವ್ಯಕ್ತಿಯೊರ್ವ ಚಿಂತಾಕ್ರಾಂತನಾಗಿ … [Read more...] about ಪ್ರವಾಸಕ್ಕೆಂದು ಬಂದ ಗೆಳೆಯರಿಂದ ತಪ್ಪಿಸಿಕೊಂಡ ಕೊನೆಗೆ ಆ ಯುವಕನ ಕಥೆ ಏನಾಯಿತು ? ನಿವೇ ಒದಿ ನೋಡಿ
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಘೋಷಣೆ
ಸಿದ್ದಾಪುರ (ಉ.ಕ);ಸಂವಿಧಾನ ನಮ್ಮೆಲ್ಲರ ಆಸ್ತಿ. ಅದಕ್ಕೆ ಅವಮಾನ ಆಗಬಾರದು. ಆದ್ದರಿಂದ ಸಂವಿಧಾನವನ್ನು ಬದಲಾಯಿಸುವ ವ್ಯಕ್ತಿಗಳು ಆಯ್ಕೆಯಾಗಬಾರದು. ಅವರನ್ನು ದೂರವಿಡುವ ಉದ್ದೇಶದಿಂದ ಮುಂಬರುವ ಲೋಕಸಭಾ ಚುನಾಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಾಗಿ ಪ್ರಚಲಿತ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ, ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ ಗಣಪತಿ ನಾಯ್ಕ … [Read more...] about ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕರ್ನಾಟಕ ರಾಹುಲ್ ಗಾಂಧಿ ಟೀಂ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಘೋಷಣೆ




