ಧಾರವಾಡ: ನಗರದ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಭಾರೀ ದುರ್ಘಟನೆ ಸಂಭವಿಸಿದೆ.ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ರೇವಣಕರ ಮಾರುತಿ ಸುಜುಕಿ ಶೋರೂಮ್ ಕಟ್ಟಡದ ಪಕ್ಕದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡವೇ ಕುಸಿದು ಬಿದ್ದಿದೆ.ಮಧ್ಯಾಹ್ನ ಏಕಾಏಕಿ ಈ ಕಟ್ಟಡ ಕುಸಿದು ಬಿದ್ದಿದ್ದು, ಸಾಕಷ್ಟು ಜನ ಕಟ್ಟಡದ ತಳಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬಂದಿದ್ದು ತಳಭಾಗದಲ್ಲಿ … [Read more...] about ಧಾರವಾಡ – ನಾಲ್ಕಂತಸ್ತಿನ ಕಟ್ಟಡ ಕುಸಿದು ಬಿದ್ದು ಭಾರೀ ಅನಾಹುತ ನೂರಾರು ಜನ ಸಿಲಿಕಿರುವ ಶಂಕೆ !!
Trending
ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ
ಗೋವಾ (ಪಣಜಿ): - ಪ್ಯಾಂಕ್ರಿಯಾಟಿಕ್ ಕಾಯಿಲೆಗೆ ತುತ್ತಾಗಿ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (63) ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾಯಂಕಾಲ ನಿಧನರಾಗಿದ್ದಾರೆ.ಗೋವಾದ ಪಣಜಿಯಲ್ಲಿರುವ ತಮ್ಮ ಮಗನ ನಿವಾಸದಲ್ಲಿ ಪರಿಕ್ಕರ್ ಸಂಜೆ ವಿಧಿವಶರಾಗಿದ್ದಾರೆ. ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅವರು ಭಾನುವಾರ … [Read more...] about ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ
ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು
ಹಳಿಯಾಳ:- ಹುಬ್ಬಳ್ಳಿಯ ಕೆ. ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಟಿ. ಸಿ. ಎಸ್. ಟೆಕ್ ಬೈಟ್ಸ್ ಕ್ವಿಜ್ ಸ್ಪರ್ಧೆಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಈ ಕ್ವಿಜ್ … [Read more...] about ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು
ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಮಲೆನಾಡು ಗಿಡ್ಡ ಹಬ್ಬ
ಹೊನ್ನಾವರ: ಕರಾವಳಿ ಮತ್ತು ಮಲೆನಾಡು ಭಾಗದ ಅತ್ಯಂತ ವೈಶಿಷ್ಟಪೂರ್ಣ ಮತ್ತು ವಿಶೇಷ ಮಹತ್ವದ ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಪಟ್ಟಣದ ಹವ್ಯಕ ಸಭಾಭವನದಲ್ಲಿ ಮಲೆನಾಡು ಗಿಡ್ಡ ಹಬ್ಬ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಾರತೀಯ ಗೋಪರಿವಾರ ಹೊನ್ನಾವರ ಇದರ ಕಾರ್ಯದರ್ಶಿ ಡಾ.ವಿಶ್ವೇಶ್ವರ ತಿಳಿಸಿದರು.ಅವರು ಹವ್ಯಕ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಾದ್ಯಂತ ದೇಸಿ ತಳಿಗಳ ಉಚಿತ … [Read more...] about ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಮಲೆನಾಡು ಗಿಡ್ಡ ಹಬ್ಬ
ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.
ಹಳಿಯಾಳ : ರಾಜ್ಯದಲ್ಲಿ ಭೀಕರ ಬರಗಾಲವು ಆವರಿಸಿದ್ದು ಮುಂಗಾರಿನಲ್ಲಿ 100 ಮತ್ತು ಹಿಂಗಾರಿನಲ್ಲಿ 156 ತಾಲೂಕುಗಳು ಬರಗಾಲದಿಂದ ತತ್ತರಿಸುತ್ತಿವೆ. ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಒಟ್ಟೂ 2436 ಕೋಟಿ ರೂಗಳ ಪ್ರಸ್ತಾವಣೆ ಕಳುಹಿಸಲಾಗಿದ್ದು ಇದರಲ್ಲಿ 950 ಕೋಟಿ ಮಂಜೂರಾಗಿ ರಾಜ್ಯ ಸರ್ಕಾರದ ಕೈ ಸೇರಿದ್ದು ಇನ್ನೂಳಿದ ಹಣವು ಮುಂದಿನ ದಿನಗಳಲ್ಲಿ ಬರುವ ವಿಶ್ವಾಸವನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವ್ಯಕ್ತಪಡಿಸಿದರು. ಪಟ್ಟಣದ ರುಡಸೆಟ್ ಭವನದಲ್ಲಿ … [Read more...] about ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.




