• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಧಾರವಾಡ – ನಾಲ್ಕಂತಸ್ತಿನ ಕಟ್ಟಡ ಕುಸಿದು ಬಿದ್ದು ಭಾರೀ ಅನಾಹುತ ನೂರಾರು ಜನ ಸಿಲಿಕಿರುವ ಶಂಕೆ !!

March 19, 2019 by Yogaraj SK Leave a Comment

building collapsed,near the new bus stand, Dharwad,

ಧಾರವಾಡ: ನಗರದ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿ  ನಾಲ್ಕಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಭಾರೀ ದುರ್ಘಟನೆ ಸಂಭವಿಸಿದೆ.ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ರೇವಣಕರ ಮಾರುತಿ ಸುಜುಕಿ ಶೋರೂಮ್ ಕಟ್ಟಡದ ಪಕ್ಕದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡವೇ ಕುಸಿದು ಬಿದ್ದಿದೆ.ಮಧ್ಯಾಹ್ನ ಏಕಾಏಕಿ ಈ ಕಟ್ಟಡ ಕುಸಿದು ಬಿದ್ದಿದ್ದು, ಸಾಕಷ್ಟು ಜನ ಕಟ್ಟಡದ ತಳಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬಂದಿದ್ದು ತಳಭಾಗದಲ್ಲಿ … [Read more...] about ಧಾರವಾಡ – ನಾಲ್ಕಂತಸ್ತಿನ ಕಟ್ಟಡ ಕುಸಿದು ಬಿದ್ದು ಭಾರೀ ಅನಾಹುತ ನೂರಾರು ಜನ ಸಿಲಿಕಿರುವ ಶಂಕೆ !!

ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ

March 18, 2019 by Yogaraj SK Leave a Comment

Goa Chief Minister Manohar Parikkar

ಗೋವಾ (ಪಣಜಿ): - ಪ್ಯಾಂಕ್ರಿಯಾಟಿಕ್ ಕಾಯಿಲೆಗೆ ತುತ್ತಾಗಿ ತೀವ್ರ ಅನಾರೋಗ್ಯದಿಂದ  ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (63) ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾಯಂಕಾಲ  ನಿಧನರಾಗಿದ್ದಾರೆ.ಗೋವಾದ  ಪಣಜಿಯಲ್ಲಿರುವ ತಮ್ಮ ಮಗನ ನಿವಾಸದಲ್ಲಿ ಪರಿಕ್ಕರ್ ಸಂಜೆ ವಿಧಿವಶರಾಗಿದ್ದಾರೆ. ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅವರು ಭಾನುವಾರ … [Read more...] about ಕ್ಲಿನ್ ಇಮೇಜ್ ಸಜ್ಜನ ರಾಜಕರಾಣಿ ಮನೋಹರ್ ಪರಿಕ್ಕರ್ ವಿಧಿವಶ

ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು

March 17, 2019 by Sachin Hegde Leave a Comment

quiz computation winner

ಹಳಿಯಾಳ:- ಹುಬ್ಬಳ್ಳಿಯ ಕೆ. ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಟಿ. ಸಿ. ಎಸ್. ಟೆಕ್ ಬೈಟ್ಸ್ ಕ್ವಿಜ್ ಸ್ಪರ್ಧೆಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆಂದು ಪ್ರಾಂಶುಪಾಲರಾದ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಈ ಕ್ವಿಜ್ … [Read more...] about ಕ್ವೀಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು

ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಮಲೆನಾಡು ಗಿಡ್ಡ ಹಬ್ಬ

March 14, 2019 by Gaju Gokarna Leave a Comment

ಹೊನ್ನಾವರ: ಕರಾವಳಿ ಮತ್ತು ಮಲೆನಾಡು ಭಾಗದ ಅತ್ಯಂತ ವೈಶಿಷ್ಟಪೂರ್ಣ ಮತ್ತು ವಿಶೇಷ ಮಹತ್ವದ ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಪಟ್ಟಣದ ಹವ್ಯಕ ಸಭಾಭವನದಲ್ಲಿ ಮಲೆನಾಡು ಗಿಡ್ಡ ಹಬ್ಬ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಾರತೀಯ ಗೋಪರಿವಾರ ಹೊನ್ನಾವರ ಇದರ ಕಾರ್ಯದರ್ಶಿ ಡಾ.ವಿಶ್ವೇಶ್ವರ ತಿಳಿಸಿದರು.ಅವರು ಹವ್ಯಕ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಾದ್ಯಂತ ದೇಸಿ ತಳಿಗಳ ಉಚಿತ … [Read more...] about ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಮಲೆನಾಡು ಗಿಡ್ಡ ಹಬ್ಬ

ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ‌. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.

March 14, 2019 by Yogaraj SK Leave a Comment

ಹಳಿಯಾಳ : ರಾಜ್ಯದಲ್ಲಿ ಭೀಕರ ಬರಗಾಲವು ಆವರಿಸಿದ್ದು ಮುಂಗಾರಿನಲ್ಲಿ 100 ಮತ್ತು ಹಿಂಗಾರಿನಲ್ಲಿ 156 ತಾಲೂಕುಗಳು ಬರಗಾಲದಿಂದ ತತ್ತರಿಸುತ್ತಿವೆ. ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಒಟ್ಟೂ 2436 ಕೋಟಿ ರೂಗಳ ಪ್ರಸ್ತಾವಣೆ ಕಳುಹಿಸಲಾಗಿದ್ದು ಇದರಲ್ಲಿ 950 ಕೋಟಿ ಮಂಜೂರಾಗಿ ರಾಜ್ಯ ಸರ್ಕಾರದ ಕೈ ಸೇರಿದ್ದು ಇನ್ನೂಳಿದ ಹಣವು ಮುಂದಿನ ದಿನಗಳಲ್ಲಿ ಬರುವ ವಿಶ್ವಾಸವನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವ್ಯಕ್ತಪಡಿಸಿದರು. ಪಟ್ಟಣದ ರುಡಸೆಟ್ ಭವನದಲ್ಲಿ … [Read more...] about ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ‌. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar