• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ

March 12, 2019 by Yogaraj SK Leave a Comment

ಹಳಿಯಾಳ:- ಕಲಾಶ್ರೀ ಯಕ್ಷರಂಗ ಬಳಗ ಜಲವಳ್ಳಿ ಮೇಳದ ಅತಿಥಿ ಕಲಾವಿದನಾಗಿ ಬಣ್ಣ ಹಚ್ಚಿದ ಚಂದ್ರಹಾಸ ಹುಡುಗೋಡು ಇವರು ಯಕ್ಷಗಾನ ಅಭಿನಯದ ಸಂದರ್ಭದಲ್ಲಿಯೇ ವೇದಿಕೆಯ ಮೇಲೆ ಹೃದಯಘಾತದಿಂದ ಕುಸಿದು ಬಿದ್ದು, ವಿಧಿವಶರಾದ ವಿಷಯ ತಿಳಿದು ತುಂಬಾ ದುಃಖವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ಕಂಬನಿ ಮಿಡಿದಿದ್ದಾರೆ. ಯಕ್ಷಗಾನದ ಸಂದರ್ಭದಲ್ಲಿ ಗೆಜ್ಜೆ ಕಟ್ಟಿ ರಂಗ ಸಜ್ಜಿಕೆಯಲ್ಲಿ ಕುಣಿಯುತ್ತಲೆ ಕಲಾಮಾತೆಗೆ ಪ್ರಾಣ ಅರ್ಪಿಸಿದ “ಕಲಾಶ್ರೀ ಯಕ್ಷಬಳಗದ” … [Read more...] about ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ

ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.

March 9, 2019 by Yogaraj SK Leave a Comment

chigare bete aaropigala bandhana

ಹಳಿಯಾಳ:- ಚಿಗರೆಯನ್ನು ಬೇಟೆಯಾಡಿ ತಿನ್ನುವುದಕ್ಕೊಸ್ಕರ ಬೇಯಿಸುತ್ತಿರುವಾಗ ಖಚಿತ ಮಾಹಿತಿ ಪಡೆದ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಚಿಗರೆ ಮಾಂಸ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣಿ ವಲಯದ ಬಾಳಶೆಟ್ಟಿಕೊಪ್ಪ ಗೌಳಿವಾಡಾ ಗ್ರಾಮದ ಮನೆಯಲ್ಲಿ, ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಚಿಗರೆಯನ್ನು ಕೊಂದು ಮಾಂಸವನ್ನು ಬೆರ್ಪಡಿಸಿ ಖೇಮು ಜನ್ನು ಎಡಗೆರವರ ಮನೆಯಲ್ಲಿ ತಿನ್ನುವದಕ್ಕೋಸ್ಕರ ಬೇಯಿಸುತ್ತಿರುವಾಗ … [Read more...] about ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.

ಅನಾಥ ಮಹಿಳೆಯನ್ನು ರಕ್ಷಿಸುವ ಮೂಲಕ ಪ್ರಚಲಿತ ಆಶ್ರಯಧಾಮದವರಿಂದ ವಿಶ್ವ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆ.

March 8, 2019 by Nagaraj Naik Leave a Comment

ಶಿರಸಿ :-  ಶಿರಸಿ ತಾಲೂಕಿನ ಬಾಳೆಗದ್ದೆ ಬಸ್ ನಿಲ್ದಾಣದಲ್ಲಿ ಅನಾಥ ಮಹಿಳೆಯೊಬ್ಬಳು ಇರುವ ಬಗ್ಗೆ  ಇಟಗುಳಿ ಗ್ರಾಮ ಪಂಚಾಯತ ಅಧ್ಯಕ್ಷೆ ಗೀತಾ ಬೋವಿ ಅವರಿಂದ ಮಾಹಿತಿ ಪಡೆದ ಸಿದ್ದಾಪುರದ‌ ಪ್ರಚಲಿತ ಆಶ್ರಯ ಧಾಮದವರು ಮಹಿಳೆಯನ್ನು  ರಕ್ಷಣೆ ಮಾಡಿ ಶಿರಸಿ ಸಿಡಿಪಿಓ ರವರ ಅನುಮತಿ ಪಡೆದು ಆಶ್ರಮಕ್ಕೆ ಕರೆತರಲಾಗಿದೆ.ಅನಾಥ ಮಹಿಳೆ  ತಮಿಳು, ತೆಲಗು ಮಾತನಾಡುತ್ತಾಳೆ ಹೆಸರು ಗೌತಮಿ ಎಂದು ಹೇಳುತಿದ್ದಾಳೆ.   ಈ ಸಂದರ್ಬದಲ್ಲಿ ಗೀತಾ ಬೋವಿ , ಸ್ಥಳಿಯರಾದ ಸುರೇಶ ನಾಯ್ಕ, … [Read more...] about ಅನಾಥ ಮಹಿಳೆಯನ್ನು ರಕ್ಷಿಸುವ ಮೂಲಕ ಪ್ರಚಲಿತ ಆಶ್ರಯಧಾಮದವರಿಂದ ವಿಶ್ವ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆ.

ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ‌ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ

March 6, 2019 by Yogaraj SK Leave a Comment

Dalita sangarsha samiti Kempu sene - pratibhatane

ಹಳಿಯಾಳ : ರೈತರ ಅತಿಕ್ರಮಣ ಭೂಮಿ ವಿಷಯದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶ ರೈತ ಸಮುದಾಯಕ್ಕೆ ಆಘಾತವನ್ನುಂಟುಮಾಡಿದ್ದು ಕೂಡಲೇ ಆದೇಶವನ್ನು ಪುನರ್ ಪರಿಶೀಲಿಸಬೇಕು ಹಾಗೂ ಸಂಸತನಲ್ಲಿ ವಿಧೇಯಕವನ್ನು ಮಂಡನೆ ಮಾಡಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಲಕ್ಷಾಂತರ ಜನ ರೈತರ ಸಮಸ್ಯೆಗೆ ಪರಿಹಾರ ಸೂಚಿಸುವಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಆಗ್ರಹಿಸಿದೆ. ಬುಧವಾರ ಕೆಂಪು ಸೇನೆ ನೇತೃತ್ವದಲ್ಲಿ ಅತಿಕ್ರಮಣದಾರ ನೂರಾರು ರೈತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ … [Read more...] about ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ‌ ಹಳಿಯಾಳದಲ್ಲಿ ಪ್ರತಿಭಟನೆ – ಸರ್ವೊಚ್ಚ ನ್ಯಾಯಾಲಯ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಆಗ್ರಹ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು -ಬಿ.ಕೆ.ಹರಿಪ್ರಸಾದ್

March 5, 2019 by Nagaraj Naik Leave a Comment

ಸಿದ್ದಾಪುರ (ಉ.ಕ) ;ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು. ಅವರು ತಾಲೂಕಿನ ಸಂಸ್ಥಾನ ತರಳೀಮಠದಲ್ಲಿ 31ನೇ ವರ್ಷದ 1008 ಶ್ರೀ ಸತ್ಯನಾರಾಯಣ ವೃತ ಕಳಸಾ ಪೂಜಾ ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ನಾರಾಯಣ ಗುರು ಸಮುದಾಯ ಭವನವನ್ನು ಉದ್ಘಾಟಿಸಿ, ತರಳಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರಗಳು … [Read more...] about ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು -ಬಿ.ಕೆ.ಹರಿಪ್ರಸಾದ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar