ಸಿದ್ದಾಪುರ : ಕ್ಯಾನ್ಸರ್ ರೋಗ ಹಲವಾರು ಕಾರಣಗಳಿಂದ ಬರುತ್ತದೆ. ತಂಬಾಕು ಸೇವನೆ, ಧೂಮಪಾನ ಹೀಗೆ ಹಲವಾರು ಉದಾಹರಣೆಗಳನ್ನ ಕೊಡಬಹುದು. ಆದರೆ ಮಳೆ, ಗಾಳಿ, ಬಿಸಿಲಿನಿಂದ ರಕ್ಷಣೆ ನೀಡಲಿ ಎಂದು ಮನೆಗಳಿಗೆ ಹೊದಿಸುವ ಅಸ್ಬೆಸ್ಟೋಸ್ ಸೀಟುಗಳಿಂದಲೂ ಕ್ಯಾನ್ಸರ್ ಬರುತ್ತದೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆ ಇಂಟರ್ ನ್ಯಾಷನಲ್ ಎಜೆನ್ಸಿ ಪಾರ್ ರಿಸರ್ಚ್ ಕ್ಯಾನ್ಸರ್ ಎನ್ನುವ ಸಂಸ್ಥೆಯ ಅಧ್ಯಯನದಲ್ಲಿ ಅಸ್ಬೆಸ್ಟೋಸ್ ಸೀಟುಗಳಿಂದ … [Read more...] about ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್ಗಳ ಮಾರಾಟ ಕ್ಯಾನ್ಸರ್ಕಾರಕ ಶೀಟ್ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
Trending
ಗಣೇಶಗುಡಿ – ಜಗಲಪೇಟ್ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ -ವೈರಲ್ ಆದ ವಿಡಿಯೋ
ಜೋಯಿಡಾ :- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ - ಜಗಲಪೇಟದಿಂದ ಗಣೇಶಗುಡಿಗೆ ತೆರಳುವ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ.ಪ್ರಯಾಣಿಕರು ತೆರಳುತ್ತಿರುವಾಗ ಹುಲಿಯು ಕಾಡಿನಿಂದ ಆವೃತವಾಗಿರುವ ಈ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ರಾಜಾರೊಷವಾಗಿ ತೆರಳುತ್ತಿರುವಾಗ ಕಾರನಲ್ಲಿದ್ದವರು ವಿಡಿಯೋ ಮಾಡಿದ್ದಾರೆ. .. ಇದೀಗ ಈ ವಿಡಿಯೋ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣಗಳು ಸೇರಿದಂತೆ ವಾಟ್ಸಪ್ ಗಳಲ್ಲಿ ದಾಂಡೇಲಿಯಲ್ಲಿ ಹುಲಿ ಪ್ರತ್ಯಕ್ಷವಾಗಿರುವ … [Read more...] about ಗಣೇಶಗುಡಿ – ಜಗಲಪೇಟ್ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ -ವೈರಲ್ ಆದ ವಿಡಿಯೋ
ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ
ಹೊನ್ನಾವರದಲ್ಲಿ ಕಳೆದ ಒಂದು ವರ್ಷದಿಂದ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿಯ ಅವಾಂತರ ಜನರ ನೆಮ್ಮದಿ ಕೆಡಿಸುತ್ತಿದ್ದು ಇದರಿಂದ ರೋಸಿ ಹೊದ ಜನತೆ ಪಟ್ಟಣಪಂಚಾಯತಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿ ಮನವಿಯೊಂದಿಗೆ ಒಂದುವಾರದ ಗಡುವನ್ನು ನೀಡಿ ವಾಪಸ್ಸಾಗಿದ್ದಾರೆ. ರಿಕ್ಷಾ ಟೆಂಪೂ ಯೂನಿಯನ್ ತಾಲೂಕಿನ ತಜೀಂ ಸಂಘಟನೆ ಸದಸ್ಯರು ಪಟ್ಟಣ ಪಂಚಾಯತಿ ಮುತ್ತಿಗೆ ಹಾಕಿ ಆಕ್ರೂಶ ವ್ಯಕ್ತಪಡಿಸಿದರು. ಅಧಿಕಾರಿಗಳು ಕಛೇರಿಗೆ ಬರಲು ವಿಳಂಬವಾಗಿರುದಕ್ಕೆ ದೂರವಾಣಿಯಲ್ಲಿ ತರಾಟೆಗೆ … [Read more...] about ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ
ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ
ಹಳಿಯಾಳ :- ಇಂದಿನ ಆಧುನಿಕ ಯುಗದಲ್ಲಿ ಪಕ್ಷಿಗಳ ಅಳಿವು ಮತ್ತು ಉಳಿವು ಮಾನವನ ಹವ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಮಾನವನು ಪಕ್ಷಿಗಳ ಉಳಿವಿಗಾಗಿ ಶ್ರಮಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ, ದಿ.ಅರ್ಬನ್ ಯುಥ್ ಕ್ಲಬ್, ಅರಣ್ಯ ಇಲಾಖೆ ಮತ್ತು ಕೈಗಾ ಬರ್ಡರ್ಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಟ್ಟಣದಲ್ಲಿ ನಡೆದ “ನಮ್ಮ ಊರು ನಮ್ಮ ಖಗಸಂಕುಲ” ಪಕ್ಷೀ ವಿಕ್ಷಣೆ ಮತ್ತು ಗಣತಿ ಕಾರ್ಯಾಗಾರದ ಸಭಾ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ
ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ಕಾರುಗಳು- ಏರ್ ಶೋ ಸ್ಥಗೀತ.
ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 100ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹರಡಿದ್ದು ನೂರಾರು ಕಾರುಗಳು ಬೆಂಕಿಯ ರೌದ್ರ ನರ್ತನಕ್ಕೆ ಸುಟ್ಟು ಬುದಿಯಾಗುತ್ತಿದ್ದು - ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಬೆಂಕಿ ದುರ್ಘಟನೆಯ ಪರಿಣಾಮ ದಟ್ಟ ಹೊಗೆ ಆವರಿಸಿದ್ದರಿಂದ ಏರ್ ಶೋ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.ಘಟನಾ … [Read more...] about ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ಕಾರುಗಳು- ಏರ್ ಶೋ ಸ್ಥಗೀತ.



