ಹಳಿಯಾಳ :- ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರವಾದಿಗಳು ನಡೆಸಿದ ಹೇಯ ಕೃತ್ಯವನ್ನು ಹಳಿಯಾಳ ತಾಲೂಕಿನಾದ್ಯಂತ ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳು, ಮಾಜಿ ಸೈನಿಕರು ಖಂಡಿಸಿದ್ದು ಭಾರತ ಸರ್ಕಾರ ಕೂಡಲೇ ಕಠೋರ ಕ್ರಮ ಕೈಗೊಂಡು ಉಗ್ರವಾದಿಗಳ ನಿರ್ಮೂಲನೆ ಮಾಡುವಂತೆ ಆಗ್ರಹಿಸಿದ್ದಾರೆ. ಗುರುವಾರ ತಡರಾತ್ರಿ ಪಟ್ಟಣದ ಸೋನಾರ ಗಲ್ಲಿಯ ಜನರು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಕ್ಷೌರಿಕರ ಸಂಘದವರು, ವ್ಯಾಪಾರಸ್ಥರು ಸೇರಿದಂತೆ ಹಲವಾರು ಜನರು ಮೆಣದ … [Read more...] about ವಿವಿಧ ಸಂಘಟನೆಗಳು-ಸಾರ್ವಜನಿಕರಿಂದ ಸೈನಿಕರಿಗೆ ಶೃದ್ದಾಂಜಲಿ ಸಲ್ಲಿಕೆ
Trending
6 ಗ್ರಾಮಗಳಿಗೆ ಇನ್ನೂ ಇಲ್ಲ ವಿದ್ಯುತ್ ಸಂಪರ್ಕ- ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ – ಅಧಿಕಾರಿಗಳು ತರಾಟೆಗೆ
ವರದಿ :- ಗಣಪತಿ ವಾಗಳ್ಳಿ ಯಲ್ಲಾಪುರ: ತಾಲೂಕಿನ ಗಡಿ ಪ್ರದೇಶದ ಅಂಕೋಲಾ ತಾಲೂಕು ವ್ಯಾಪ್ತಿಯ 6 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಇರುವುದರಿಂದ ಬುಧವಾರ ಅತ್ತಿಸವಲು ಸಮೀಪದ ಜಡ್ಡಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿ ಉಪವಾಸ ಸತ್ಯಾಗ್ರಹ ನಡೆಸಿದರು.ಈ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಅಂಕೋಲಾ ಹೆಸ್ಕಾಂ ಎಇಇ ಅಧಿಕಾರಿಯನ್ನು ಅಲ್ಲಿನ ನಾಗರಿಕರು ತೀವೃ ತರಾಟೆಗೆ ತೆಗೆದುಕೊಂಡರು. ತಾಲೂಕಿನ ಗಡಿ ಪ್ರದೇಶವಾದ ಅಂಕೋಲಾ ತಾಲೂಕಿನ … [Read more...] about 6 ಗ್ರಾಮಗಳಿಗೆ ಇನ್ನೂ ಇಲ್ಲ ವಿದ್ಯುತ್ ಸಂಪರ್ಕ- ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ – ಅಧಿಕಾರಿಗಳು ತರಾಟೆಗೆ
ಇವರೆಗೆ ಬೆಳಕು ಕಂಡಿಲ್ಲ ಜಿಲ್ಲೆಯ ಈ ನಾಲ್ಕೂ ಗ್ರಾಮಗಳು – ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ದಿ.13 ರಂದು ಉಪವಾಸ ಸತ್ಯಾಗ್ರಹ
ವರದಿ :- ಗಣಪತಿ ವಾಗಳ್ಳಿ ಯಲ್ಲಾಪುರ:ದೇಶದ ವಿವಿಧ ಮೂಲೆಗಳ ಕತ್ತಲು ನಿವಾರಿಸಿ ಬೆಳಕು ನೀಡುವ ಕೈಗಾ ಅಣುಸ್ಥಾವರದ ಬುಡದಲ್ಲಿಯೇ ಸುಮಾರು ಮೂರ್ನಾಲ್ಕು ಗ್ರಾಮಗಳು ಇದುವರೆಗೂ ವಿದ್ಯುತ್ ಸಂಪರ್ಕ ಸಿಗದೇ, ಅಲ್ಲಿನ ನಿವಾಸಿಗಳು ಕತ್ತಲೆಯಲ್ಲಿ ದಿನಕಳೆಯುವಂತಾಗಿದೆ. ತಾಲೂಕಿನ ಗಡಿ ಪ್ರದೇಶವಾದ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಶಮೆಗುಳೆ, ಲೆಕ್ಕೆಮನೆ, ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಅತ್ತಿಸವಲು, ಕಬ್ಬಿನಗುಳೆ … [Read more...] about ಇವರೆಗೆ ಬೆಳಕು ಕಂಡಿಲ್ಲ ಜಿಲ್ಲೆಯ ಈ ನಾಲ್ಕೂ ಗ್ರಾಮಗಳು – ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ದಿ.13 ರಂದು ಉಪವಾಸ ಸತ್ಯಾಗ್ರಹ
ಪಕ್ಷಾತೀತವಾಗಿ ಪಿಎಸ್ ಐ ವರ್ಗಾವಣೆಗೆ ಪಟ್ಟು – ಆದರೇ ಮಹಿಳೆಯರ ವಿರೋಧ. ಆರೋಪಗಳಿಗೆ ಬೇಸರಗೊಂಡು ತಾವೇ ವರ್ಗಾವಣೆಯಾಗಲು ಪ್ರಯತ್ನಿಸುತ್ತಿರುವ ಪಿಎಸ್ಐ ನಿತ್ಯಾನಂದ.
ಸಿದ್ದಾಪುರ (ಉ.ಕ) ಫೆ.9: ತಾಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟ, ಗಾಂಜಾ, ಓಸಿ ಮಟಕಾ, ಇಸ್ಪೀಟ್ ಹಾವಳಿ ಹತೋಟಿಗೆ ತಂದು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಹೆಸರು ಗಳಿಸಿದ್ದ ಪಿಎಸೈ ನಿತ್ಯಾನಂದ ಗೌಡ ತಮ್ಮ ಮೇಲೆ ಕೆಲವರು ಮಾಡುತ್ತಿರುವ ಆರೋಪದಿಂದ ಬೇಸರಗೊಂಡು ವರ್ಗಾವಣೆಗೆ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಲವಾರು ದಿನಗಳಿಂದ ಕೆಲವು ರಾಜಕೀಯ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಯ ಮುಖಂಡರು ಪಿಎಸೈ ನಿತ್ಯಾನಂದ ಗೌಡ ತಮಗೆ ಗೌರವ … [Read more...] about ಪಕ್ಷಾತೀತವಾಗಿ ಪಿಎಸ್ ಐ ವರ್ಗಾವಣೆಗೆ ಪಟ್ಟು – ಆದರೇ ಮಹಿಳೆಯರ ವಿರೋಧ. ಆರೋಪಗಳಿಗೆ ಬೇಸರಗೊಂಡು ತಾವೇ ವರ್ಗಾವಣೆಯಾಗಲು ಪ್ರಯತ್ನಿಸುತ್ತಿರುವ ಪಿಎಸ್ಐ ನಿತ್ಯಾನಂದ.
ಜೋಯಿಡಾದಲ್ಲಿ ಪೋಲಿಸಪ್ಪನಿಂದಲೇ ಅರಣ್ಯಗಳ್ಳತನ – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಟ್ಟಿಗೆ ವಶಕ್ಕೆ- ಪ್ರಕರಣ ದಾಖಲು.
ಜೋಯಿಡಾ:- ಸರ್ಕಾರದ ಸಂಬಳ ಪಡೆದು ಗೌರವಯುತವಾಗಿ ಸರ್ಕಾರಿ ಕೆಲಸ ಮಾಡಪ್ಪಾ ಅಂದರೇ ಇಲ್ಲೊಬ್ಬ ಪೋಲಿಸಪ್ಪ ಇಲ್ಲ ನಾನು ಕಳ್ಳತನ ಮಾಡಿಯೇ ಮುಂದಿನ ಕೆಲಸ ಮಾಡುತ್ತೇನೆನ್ನುವಂತೆ ಲಕ್ಷಾಂತರ ರೂ ಬೆಲೆ ಬಾಳುವ ಸಿಸಂ ಹಾಗೂ ಸಾಗವಾಣಿ ನಾಟಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ತಗಲಾಕಿಕೊಂಡಿದ್ದಾನೆ. *ಗುಪ್ತಚರ ವಿಭಾಗಕ್ಕೆ ವರ್ಗವಾಗಿದ್ದ ಗುರುರಾಜ್ :-* ಲಕ್ಷಾಂತರ ರೂ ಬೆಲೆ ಬಾಳುವ ನಾಟ ಸಮೇತ ಬಲೆಗೆ ಬಿದ್ದವನು ಜೋಯಿಡಾ ದ ಗುಪ್ತಚರ ಇಲಾಖೆಯಲ್ಲಿ … [Read more...] about ಜೋಯಿಡಾದಲ್ಲಿ ಪೋಲಿಸಪ್ಪನಿಂದಲೇ ಅರಣ್ಯಗಳ್ಳತನ – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಟ್ಟಿಗೆ ವಶಕ್ಕೆ- ಪ್ರಕರಣ ದಾಖಲು.




