ಹಳಿಯಾಳ: ಸ್ಥಳೀಯ ಉದಯೋನ್ಮುಖ ಪ್ರತಿಭೆಗಳಿಗೆ, ಕಲಾವಿದರುಗಳಿಗೆ ವಿಶೇಷ ಅವಕಾಶಗಳ ವೇದಿಕೆಗಳನ್ನು ನಿರ್ಮಿಸಿಕೊಡಲು ಮತ್ತು ಈ ಭಾಗದ ಜೀವಂತ ಕಲೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ‘ಹಳಿಯಾಳ ಹಬ್ಬ’ ವನ್ನು ಫೆ.9 ಹಾಗೂ 10 ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ ಎಂದು ಟ್ರಸ್ಟನ ಆಡಳಿತಾಧಿಕಾರಿ ಪ್ರಕಾಶ ಪ್ರಭು ತಿಳಿಸಿದ್ದಾರೆ. ರುಡಸೆಟ್ ಭವನದಲ್ಲಿ … [Read more...] about ಹಳಿಯಾಳ ಹಬ್ಬಕ್ಕೆ ಕ್ಷಣಗಣನೆ ದಿ.9 ಕ್ಕೆ ಚಾಲನೆ ದಿ.10 ರಂದು ಮುಕ್ತಾಯ 2 ದಿನಗಳ ಕಾಲ ಹಳಿಯಾಳದಲ್ಲಿ ಭರಪೂರ ಮನರಂಜನೆಗೆ ವಿ.ಆರ್.ಡಿಎಮ್ ಟ್ರಸ್ಟ್ ಸನ್ನದ್ದ- ಆಡಳಿತಾಧಿಕಾರಿ ಪ್ರಕಾಶ ಪ್ರಭು.
Trending
15 ದಿನಗಳಲ್ಲಿ ಪ್ರಯಾಣಕರ ರೈಲು ಪ್ರಾರಂಭಿಸದೆ ಇದ್ದಲ್ಲಿ “ರೈಲ್ ರೋಕೊ”- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಎಚ್ಚರಿಕೆ.
ದಾಂಡೇಲಿ: ಹುಬ್ಬಳ್ಳಿಯಯಿಂದ ದಾಂಡೇಲಿ ವರೆಗೆ 15 ದಿನಗಳಲ್ಲಿ ಪ್ರಯಾಣ ಕರ ರೈಲು ಪ್ರಾರಂಭಿಸದೆ ಇದ್ದರೆ ದಾಂಡೇಲಿಗೆ ಬರುವ ಗೂಡ್ಸ ರೈಲನ್ನು ತಡೆಹಿಡಿದು “ರೈಲ್ ರೋಕೊ” ನಡೆಸುವುದಾಗಿ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಖಡಕ್ ಎಚ್ಚರಿಕೆಯನ್ನು ನೀಡಿದೆ. ಸಮೀತಿಯ ಪದಾಧಿಕಾರಿಗಳು ಹುಬ್ಬಳ್ಳಿ ಜನರಲ್ ಮ್ಯಾನೇಜರ ಸೌತ್ ವೇಷ್ಟರ್ನ ರೈಲ್ವೆ, ರೈಲ್ವೆ ಮಂತ್ರಿಗಳಿಗೆ, ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ, ರಾಜ್ಯ ಸಚಿವ ಆರ್.ವಿ.ದೇಶಪಾಂಡೆ, ಪ್ರಲ್ಹಾದ ಜೋಶಿ ಸಂಸದರು, … [Read more...] about 15 ದಿನಗಳಲ್ಲಿ ಪ್ರಯಾಣಕರ ರೈಲು ಪ್ರಾರಂಭಿಸದೆ ಇದ್ದಲ್ಲಿ “ರೈಲ್ ರೋಕೊ”- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಎಚ್ಚರಿಕೆ.
ಮೋದಿ ಮತ್ತೇ ಅಧಿಕಾರಕ್ಕೆ ಬರಲಿ ಹಳಿಯಾಳದ ಕಾಳಗಿನಕೊಪ್ಪದಲ್ಲಿ ಅಭಿಮಾನಿಯಿಂದ ಅಭಿಷೇಕ
ಹಳಿಯಾಳ:- ಪ್ರಧಾನ ಮಂತ್ರಿ ನರೇಂದ್ರ ಮೊದಿಯವರಿಗೆ ದೇವರು ಉತ್ತಮ ಆರೋಗ್ಯ ಕರುಣ ಸಲಿ ಹಾಗೂ ಅವರು ಮತ್ತೇ ಅಧಿಕಾರಕ್ಕೆ ಬರಲಿ ಎಂದು ತಾಲೂಕಿನ ಕಾಳಗಿನಕೊಪ್ಪದಲ್ಲಿ ನಡೆದ ಜಾತ್ರೆಯಲ್ಲಿ ಮೋದಿಜಿಯವರ ಹೆಸರಿನಲ್ಲಿ ಅಭಿಷೇಕ ಮಾಡಿದ ವಿದ್ಯಮಾನ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇದೇ ತಿಂಗಳ ಮೊದಲ ವಾರದಲ್ಲಿ ಕಾಳಗಿನಕೊಪ್ಪ ಗ್ರಾಮದ ಪಿಶೇಲಿಂಗೇಶ್ವರ ಮತ್ತು ಲಕ್ಷ್ಮೀ ದೇವಿಯ ಜಾತ್ರೆ ಸಂದರ್ಭದಲ್ಲಿ ಕಾಳಗಿನಕೊಪ್ಪ ಗ್ರಾಮದ ಗಣಪತಿ ಮಾರುತಿ ದೇವರಮಣ ಎನ್ನುವವರು ನರೇಂದ್ರ … [Read more...] about ಮೋದಿ ಮತ್ತೇ ಅಧಿಕಾರಕ್ಕೆ ಬರಲಿ ಹಳಿಯಾಳದ ಕಾಳಗಿನಕೊಪ್ಪದಲ್ಲಿ ಅಭಿಮಾನಿಯಿಂದ ಅಭಿಷೇಕ
ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಎರಡನೇ ದಿನ ದಿ: 03/02/2019 ರ ಬೆಳಿಗ್ಗೆ 10 ಗಂಟೆಗೆ ಶ್ರೀ ದಿವಾಕರ ಹೆಗಡೆ, ಧಾರವಾಡ ಇವರಿಂದ ದಾಂಪತ್ಯದರ್ಶನ (ರಾವಣ ವಧೆ ಸಂದರ್ಭ) ಏಕವ್ಯಕ್ತಿ ತಾಳಮದ್ದಳೆ ನಡೆಯಿತು. ಭಾಗವತರಾಗಿ ಶ್ರೀ ಅನಂತ ಹೆಗಡೆ ದಂತಳಿಗೆ ಹಾಗೂ ಮದ್ದಳೆವಾದಕರಾಗಿ ಶ್ರೀ ನರಸಿಂಹ ಹೆಗಡೆ ಮೂರೂರು ಹಾಜರಿದ್ದರು. ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮವನ್ನು ಗಣಪತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು. … [Read more...] about ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ
ಹಳಿಯಾಳ:- ಹಳಿಯಾಳ ಅರಣ್ಯ ಇಲಾಖೆಯ ಸಾಂಬ್ರಾಣ ವಲಯದ ಬಿಟಗಳಲ್ಲಿ ಅರಣ್ಯ ಇಲಾಖೆಯ ಹಲವು ಸಿಬ್ಬಂದಿಗಳು ಶಾಮಿಲಾಗಿ ಅರಣ್ಯ ಲೂಟಿಯಲ್ಲಿ ತೊಡಗಿದ್ದು ಇವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಸಂಘಟನೆಯವರು ಸಾಂಬ್ರಾಣ ಯಿಂದ ಹಳಿಯಾಳದ ವರೆಗೆ ಅರೆಬೆತ್ತಲೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಬುಧವಾರ ತಾಲೂಕಿನ ಸಾಂಬ್ರಾಣ ವಲಯ ಅರಣ್ಯಾಧಿಕಾರಿಗಳ ಕಚೇರಿ … [Read more...] about ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ




