ಹಳಿಯಾಳ:- ದಿ.26 ರಿಂದ 28 ವರೆಗೆ 3 ದಿನಗಳ ಕಾಲ ಹಳಿಯಾಳ ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತರ ಪ್ರದೇಶದರಾದ ಸೈನಿಕ ವೃತ್ತಿಯಲ್ಲಿರುವ ರಾಜನ್ ಥೋಮರ್ “ಮಹಾನ್ ಭಾರತ ಕೇಸರಿಯಾಗಿ” ಹಾಗೂ ಮಹಿಳೆಯರ ವಿಭಾಗದಲ್ಲಿ ಹರಿಯಾಣಾದ “ಸುಧೇಶ” ವೀರರಾಣ ಕಿತ್ತೂರು ಚೆನ್ನಮ್ಮಾ ಭಾರತ ಕೇಸರಿ ಆಗಿ ಹೊರಹೊಮ್ಮಿದ್ದಾರೆ. ದಿ.ವಿಶ್ವನಾಥರಾವ್ ರಘುನಾಥರಾವ್ ದೇಶಪಾಂಡೆ ಸ್ಮರಣಾರ್ಥ ರಾಜ್ಯ ಕುಸ್ತಿ ಅಸೋಸಿಯೇಶನ್ನ ಜಂಟಿ … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ
Trending
ಒಲಂಪಿಕ್ ಕುಸ್ತಿ ಪಟು ಎಮ್ ಆರ್ ಪಾಟೀಲ್ ರಿಂದ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗೆ ಚಾಲನೆ – ಹಳಿಯಾಳದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳು.
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ನಿಂದ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ರೊಚಕತೆಯಿಂದ ಕೂಡಿದ್ದು 2 ದಿನಗಳ ಕಾಲ 29 ಕೆಜಿಯಿಂದ 55 ಕೆಜಿ ತೂಕದ ವರೆಗೆ ಬಾಲಕ-ಬಾಲಕಿಯರು ವಿವಿಧ ವಿಭಾಗದಲ್ಲಿ ಸೆಣೆಸಾಟ ನಡೆಸಿದ್ದು ಕುಸ್ತಿ ಪ್ರೇಕ್ಷಕರಿಗೆ ಮನರಂಜನೆ ಒದಗಿಸಿದರು. ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗಳಿಗೆ ಓಲಂಪಿಕ್ ಕುಸ್ತಿ ಪಟು … [Read more...] about ಒಲಂಪಿಕ್ ಕುಸ್ತಿ ಪಟು ಎಮ್ ಆರ್ ಪಾಟೀಲ್ ರಿಂದ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗೆ ಚಾಲನೆ – ಹಳಿಯಾಳದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳು.
ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ.
ಹಳಿಯಾಳ: ಉತ್ತರ ಕರ್ನಾಟಕದಲ್ಲಿ ಕುಸ್ತಿ ಕ್ರೀಡೆಗೆ ಹೆಸರುವಾಸಿಯಾಗಿರುವ ಕುಸ್ತಿ ಪಟುಗಳ ತವರೂರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಜನವರಿ 26ರಿಂದ 28ರವರೆಗೆ ಮೂರು ದಿನಗಳ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳು ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆಯಲಿದ್ದು ಮಹಿಳೆಯರು ಸೇರಿ 500 ಕುಸ್ತಿ ಪಟುಗಳು ಕುಸ್ತಿಯ ರಸದೌತನ ಹಳಿಯಾಳಿಗರಿಗೆ ಉಣಬಡಿಸಲಿದ್ದಾರೆ. ಪಟ್ಟಣದ ಬಸ್ ನಿಲ್ದಾಣದ ಎದುರಿಗಿನ ಮೊತಿಕೆರೆಯ ದಡದಲ್ಲಿರುವ ಜಿಲ್ಲಾ … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ.
ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.
ಕಾರವಾರ:- ವರ್ಷಕ್ಕೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕುರ್ಮಗಡದಲ್ಲಿ ನಡೆಯುವ ನರಸಿಂಹ ದೇವರ ಜಾತ್ರೆಗೆ ಭಕ್ತಾದಿಗಳು ತೆರಳುತ್ತಿದ್ದ ಬೊಟ್ ಮುಗುಚಿದ ಪರಿಣಾಮ ಸುಮಾರು ೧೦ ಕ್ಕೂ ಅಧಿಕ ಜನ ಅಸುನಿಗಿದ್ದು ಇನ್ನೂ ೧೦ ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.ಜಾತ್ರೆ ಪ್ರಯುಕ್ತ ಕಾರವಾರ ಹಾಗೂ ಹೊರ ರಾಜ್ಯಗಳಿಂದ ಬಂದ ಭಕ್ತರು ದೋಣಿಯ ಮೂಲಕ ಪ್ರಯಾಣ ಬೆಳೆಸಿದ್ದರು. ಆದರೇ ವಿಧಿಯಾಟವೇ ಬೆರೆ ಆಗಿತ್ತು ಭಕ್ತರನ್ನು ತುಂಬಿಕೊಂಡು … [Read more...] about ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.
ಹುಬ್ಬಳ್ಳಿ ಬಾಲಾಜಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ ದೇಶಪಾಂಡೆ ಚಿಕಿತ್ಸೆಗೆ ನೆರವಿನ ಭವರಸೆ ನೀಡಿದ ಸಚಿವರು
https://www.youtube.com/watch?v=PAgxy_C8n94&feature=youtu.beಹಳಿಯಾಳ:- ಇತ್ತಿಚೇಗೆ ಸಿದ್ದಾಪೂರದಲ್ಲಿ ನಡೆದ ಪ್ರತಿಭಾವಂತ ಕಬ್ಬಡ್ಡಿ ಕ್ರೀಡಾಪಟುಗಳ ಆಯ್ಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರೀಡಾಪಟುವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ ನೆರವಾಗುವ ಭರವಸೆ … [Read more...] about ಹುಬ್ಬಳ್ಳಿ ಬಾಲಾಜಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ ದೇಶಪಾಂಡೆ ಚಿಕಿತ್ಸೆಗೆ ನೆರವಿನ ಭವರಸೆ ನೀಡಿದ ಸಚಿವರು




