• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ

January 30, 2019 by Yogaraj SK Leave a Comment

ಹಳಿಯಾಳ:- ದಿ.26 ರಿಂದ 28 ವರೆಗೆ 3 ದಿನಗಳ ಕಾಲ ಹಳಿಯಾಳ ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತರ ಪ್ರದೇಶದರಾದ ಸೈನಿಕ ವೃತ್ತಿಯಲ್ಲಿರುವ ರಾಜನ್ ಥೋಮರ್ “ಮಹಾನ್ ಭಾರತ ಕೇಸರಿಯಾಗಿ” ಹಾಗೂ ಮಹಿಳೆಯರ ವಿಭಾಗದಲ್ಲಿ ಹರಿಯಾಣಾದ “ಸುಧೇಶ” ವೀರರಾಣ ಕಿತ್ತೂರು ಚೆನ್ನಮ್ಮಾ ಭಾರತ ಕೇಸರಿ ಆಗಿ ಹೊರಹೊಮ್ಮಿದ್ದಾರೆ. ದಿ.ವಿಶ್ವನಾಥರಾವ್ ರಘುನಾಥರಾವ್ ದೇಶಪಾಂಡೆ ಸ್ಮರಣಾರ್ಥ ರಾಜ್ಯ ಕುಸ್ತಿ ಅಸೋಸಿಯೇಶನ್‍ನ ಜಂಟಿ … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ

ಒಲಂಪಿಕ್ ಕುಸ್ತಿ ಪಟು ಎಮ್ ಆರ್ ಪಾಟೀಲ್ ರಿಂದ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗೆ ಚಾಲನೆ – ಹಳಿಯಾಳದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳು.

January 28, 2019 by Yogaraj SK Leave a Comment

Haliyal state and national level kusti 2nd day

 ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್‍ನಿಂದ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ರೊಚಕತೆಯಿಂದ ಕೂಡಿದ್ದು 2 ದಿನಗಳ ಕಾಲ 29 ಕೆಜಿಯಿಂದ 55 ಕೆಜಿ ತೂಕದ ವರೆಗೆ ಬಾಲಕ-ಬಾಲಕಿಯರು ವಿವಿಧ ವಿಭಾಗದಲ್ಲಿ ಸೆಣೆಸಾಟ ನಡೆಸಿದ್ದು ಕುಸ್ತಿ ಪ್ರೇಕ್ಷಕರಿಗೆ ಮನರಂಜನೆ ಒದಗಿಸಿದರು. ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗಳಿಗೆ ಓಲಂಪಿಕ್ ಕುಸ್ತಿ ಪಟು … [Read more...] about ಒಲಂಪಿಕ್ ಕುಸ್ತಿ ಪಟು ಎಮ್ ಆರ್ ಪಾಟೀಲ್ ರಿಂದ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗೆ ಚಾಲನೆ – ಹಳಿಯಾಳದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳು.

ಹಳಿಯಾಳದ‌ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ‌.

January 25, 2019 by Yogaraj SK Leave a Comment

Haliyal state , national level kusti sports

ಹಳಿಯಾಳ: ಉತ್ತರ ಕರ್ನಾಟಕದಲ್ಲಿ ಕುಸ್ತಿ ಕ್ರೀಡೆಗೆ ಹೆಸರುವಾಸಿಯಾಗಿರುವ ಕುಸ್ತಿ ಪಟುಗಳ ತವರೂರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಜನವರಿ 26ರಿಂದ 28ರವರೆಗೆ ಮೂರು ದಿನಗಳ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳು ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆಯಲಿದ್ದು ಮಹಿಳೆಯರು ಸೇರಿ 500 ಕುಸ್ತಿ ಪಟುಗಳು ಕುಸ್ತಿಯ ರಸದೌತನ ಹಳಿಯಾಳಿಗರಿಗೆ ಉಣಬಡಿಸಲಿದ್ದಾರೆ. ಪಟ್ಟಣದ ಬಸ್ ನಿಲ್ದಾಣದ ಎದುರಿಗಿನ ಮೊತಿಕೆರೆಯ ದಡದಲ್ಲಿರುವ ಜಿಲ್ಲಾ … [Read more...] about ಹಳಿಯಾಳದ‌ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ‌.

ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.

January 21, 2019 by Yogaraj SK Leave a Comment

Boat sinking in Karwar in Kollam - more than ten deaths - several missing.

ಕಾರವಾರ:-  ವರ್ಷಕ್ಕೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ  ಕುರ್ಮಗಡದಲ್ಲಿ ನಡೆಯುವ ನರಸಿಂಹ ದೇವರ ಜಾತ್ರೆಗೆ ಭಕ್ತಾದಿಗಳು ತೆರಳುತ್ತಿದ್ದ  ಬೊಟ್ ಮುಗುಚಿದ ಪರಿಣಾಮ ಸುಮಾರು ೧೦ ಕ್ಕೂ ಅಧಿಕ‌ ಜನ ಅಸುನಿಗಿದ್ದು‌ ಇನ್ನೂ ೧೦ ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.ಜಾತ್ರೆ ಪ್ರಯುಕ್ತ ಕಾರವಾರ ಹಾಗೂ ಹೊರ ರಾಜ್ಯಗಳಿಂದ ಬಂದ ಭಕ್ತರು ದೋಣಿಯ  ಮೂಲಕ ಪ್ರಯಾಣ ಬೆಳೆಸಿದ್ದರು. ಆದರೇ ವಿಧಿಯಾಟವೇ ಬೆರೆ‌ ಆಗಿತ್ತು  ಭಕ್ತರನ್ನು ತುಂಬಿಕೊಂಡು … [Read more...] about ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.

ಹುಬ್ಬಳ್ಳಿ ಬಾಲಾಜಿ‌ ಆಸ್ಪತ್ರೆಗೆ ಭೇಟಿ‌ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ‌ ದೇಶಪಾಂಡೆ ಚಿಕಿತ್ಸೆಗೆ ನೆರವಿನ‌ ಭವರಸೆ ನೀಡಿದ ಸಚಿವರು

January 20, 2019 by Yogaraj SK Leave a Comment

minister R V deshpande visit Hubali balaji hospital (kabadi patu bagu

https://www.youtube.com/watch?v=PAgxy_C8n94&feature=youtu.beಹಳಿಯಾಳ:- ಇತ್ತಿಚೇಗೆ ಸಿದ್ದಾಪೂರದಲ್ಲಿ ನಡೆದ ಪ್ರತಿಭಾವಂತ ಕಬ್ಬಡ್ಡಿ ಕ್ರೀಡಾಪಟುಗಳ ಆಯ್ಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರೀಡಾಪಟುವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ ನೆರವಾಗುವ ಭರವಸೆ … [Read more...] about ಹುಬ್ಬಳ್ಳಿ ಬಾಲಾಜಿ‌ ಆಸ್ಪತ್ರೆಗೆ ಭೇಟಿ‌ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ‌ ದೇಶಪಾಂಡೆ ಚಿಕಿತ್ಸೆಗೆ ನೆರವಿನ‌ ಭವರಸೆ ನೀಡಿದ ಸಚಿವರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar