ಹಳಿಯಾಳ:- ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಪಟ್ಟಣದ ಅನ್ನಪೂರ್ಣ ಹೊಟೆಲ್ ಸಮೀಪ ಪಟ್ಟದಿಂದ ಹಾಯ್ದು ಹೊಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟ್ರ್ನಿಂದ ಲೋಡ್ ಕಬ್ಬು ರಸ್ತೆಯಲ್ಲಿ ಬಿದ್ದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾದ ವಿದ್ಯಮಾನ ಭಾನುವಾರ ನಡೆಯಿತು. ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬು ಬಿದ್ದಿದ್ದು ಅದೃಷ್ಠವಶಾತ್ ಅಕ್ಕಪಕ್ಕದಲ್ಲಿ ಯಾವುದೇ ವಾಹನ ಇಲ್ಲದಿರುವುದು ಹಾಗೂ ರಸ್ತೆಯಲ್ಲಿ ಕಬ್ಬಿನ ಲೋಡ್ ಬಿದ್ದಿರುವುದು ಯಾವುದೇ ಹಾನಿ … [Read more...] about ಓವರಲೊಡ್ ತುಂಬಿದ ಟ್ರಾಕ್ಟರ್ ಕಬ್ಬಿನ ಲೋಡ್ ರಸ್ತೆಗೆ- ಸಂಚಾರಕ್ಕೆ ಅಡ್ಡಿ
Trending
ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ
ಹಳಿಯಾಳ:- ಎಲ್ಲ ಸಮಾಜದವರು ಒಗ್ಗೂಡಿ ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಎಲ್ಲರಿಗೂ ಮಾದರಿಯಾಗಿದ್ದು, ಮುಂದೆ ಕೂಡ ಎಲ್ಲರೂ ಒಗ್ಗಟ್ಟಾಗಿ ಸಾಮಾಜಿಕ ಕಾರ್ಯಗಳನ್ನು ನೆರವೆರಿಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜ ಕರೆ ನೀಡಿದರು. ತಾಲೂಕಿನ ತೇರಗಾಂವ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಟ್ರಸ್ಟ ಕಮೀಟಿ ಹಾಗೂ ಕ್ಷತ್ರೀಯ ಮರಾಠಾ ಸಮಾಜ, ಸಕಲ ಸಮಾಜದವರು ಮತ್ತು ಸಮಸ್ತ ಗ್ರಾಮದ … [Read more...] about ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ
ತೆರಗಾಂವನಲ್ಲಿ ವಿಜೃಂಭಣೆಯಿಂದ ನಡೆದ ಶೀವಾಜಿ ಮೂರ್ತಿ ಶೋಭಾಯಾತ್ರೆ – ಶುಕ್ರವಾರ ಪ್ರತಿಷ್ಠಾಪಣೆ ಆಗಲಿರುವ ಭವ್ಯ ಮೂರ್ತಿ
ಹಳಿಯಾಳ :- ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ನಾಳೆ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಪುಥ್ಥಳಿ ಪ್ರತಿಷ್ಠಾಪಣೆ ಅಂಗವಾಗಿ ಗುರುವಾರ ಗ್ರಾಮದಲ್ಲಿ ವಿಜೃಂಭಣೆಯಿಂದ ಮೂರ್ತಿಯ ಶೋಭಾಯಾತ್ರೆ ನಡೆಯಿತು. ತೇರಗಾಂವ ಗ್ರಾಮದ ಕೆರೆಯ ದಂಡೆಯ ಮೇಲಿನ ಭವ್ಯ ಪೀಠದಲ್ಲಿ ಸುಮಾರು ೧೫ ಅಡಿ ಎತ್ತರದ ಭವ್ಯ ಅಶ್ವಾರೂಢ ಶೀವಾಜಿ ಮಹಾರಾಜರ ಪುಥ್ಥಳಿ ದಿ. ೧೮ ಶುಕ್ರವಾರದಂದು ಪ್ರತಿಷ್ಠಾಪನೆ ಆಗಲಿದೆ.ಗ್ರಾಮಸ್ಥರೆಲ್ಲರೂ ಜಾತಿಭೆದ ಮರೆತು ಎಲ್ಲರೂ … [Read more...] about ತೆರಗಾಂವನಲ್ಲಿ ವಿಜೃಂಭಣೆಯಿಂದ ನಡೆದ ಶೀವಾಜಿ ಮೂರ್ತಿ ಶೋಭಾಯಾತ್ರೆ – ಶುಕ್ರವಾರ ಪ್ರತಿಷ್ಠಾಪಣೆ ಆಗಲಿರುವ ಭವ್ಯ ಮೂರ್ತಿ
ಹಳಿಯಾಳ ಧಾರವಾಡ ರಸ್ತೆಯಲ್ಲಿ ಸರಣಿ ಅಪಘಾತ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಹಳಿಯಾಳ:- ಹಳಿಯಾಳ-ಧಾರವಾಡ ರಸ್ತೆಯ ಮಾವಿನಕೊಪ್ಪ ಗ್ರಾಮ ಬಳಿಯ ಅರಣ್ಯ ಇಲಾಖೆ ಚೆಕ್ಪೊಸ್ಟ್ ಸಮೀಪದ ಅಪಾಯಕಾರಿ ತೀರುವಿನಲ್ಲಿ 2 ಕಾರುಗಳ ಮಧ್ಯೆ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸುವ ಮೂಲಕ ಸರಣ ಅಪಘಾತವಾಗಿರುವ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಿಂಗಸೂರು ತಾಲೂಕಿನ ಗುರುಗಂಟಾ ನಿವಾಸಿ ದುರ್ಗಯ್ಯಾ ಹನುಮಂತ ನಾಯಕ ಈ ಕುರಿತು ಹಳಿಯಾಳ ಠಾಣೆಯಲ್ಲಿ ದೂರು ನೀಡಿದ್ದು ದಾಂಡೇಲಿಯ ಕಾರ್ ಚಾಲಕ ಶಾನವಾಜ್ ಕಾಶಿನಟ್ಟಿ ಹಾಗೂ ಧಾರವಾಡ ನಿವಾಸಿ ಸರ್ಕಾರಿ … [Read more...] about ಹಳಿಯಾಳ ಧಾರವಾಡ ರಸ್ತೆಯಲ್ಲಿ ಸರಣಿ ಅಪಘಾತ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ
ಹಳಿಯಾಳ : ಜಿಲ್ಲೆಯ ಇತಿಹಾಸದಲ್ಲಿಯೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಎರಡು ಅವಧಿಗೆ ಆಯ್ಕೆಗೊಂಡು ಸೇವೆ ಸಲ್ಲಿಸುತ್ತಿರುವ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೆಕರ ಅವರಿಗೆ ಸರ್ಕಾರದ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಶನಿವಾರ ಪಟ್ಟಣದ ಇಂದಿರಾ ನಗರ ಅಭಿವೃದ್ದಿ ಸಂಘ ಮತ್ತು ಢೋಹರ ಕಕ್ಕಯ್ಯಾ ಸಮಾಜದಿಂದ ಮನವಿ ಸಲ್ಲಿಸಲಾಯಿತು. ಪಟ್ಟಣದ ಶ್ರೀ ಬಸವೇಶ್ವರ ಸರ್ಕಲ್ದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಮೌನ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ




