ಹಳಿಯಾಳ:- ಬೆಲೆ ಏರಿಕೆಗೆ ತಡೆ, ಉದ್ಯೋಗ ಸೃಷ್ಟಿ, ಮೋಟಾರ್ ವಾಹನ ತಿದ್ದುಪಡಿ ಮಸೂದೆ ಹಿಂಪಡೆತ ಸೇರಿದಂತೆ ಇನ್ನೂ ಹಲವಾರು ಬೇಡಿಕೆಗಳಿಗೆ ಆಗ್ರಹಿಸಿ ಎಡಸಂಘಟನೆಗಳು ನೀಡಿದ ಮುಷ್ಕರದ ಕರೆಯನ್ನು ಬೆಂಬಲಿಸಿ ಹಳಿಯಾಳದಲ್ಲಿ ಸಿ.ಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣ ಗೆ ನಡೆಯಿತು. ಆದರೇ ಬಂದ್ಗೆ ಮಾತ್ರ ಹಳಿಯಾಳದಲ್ಲಿ ಮಂಗಳವಾರ ಮಿಶ್ರ ಪ್ರತಿಕ್ರಿಯೇ ವ್ಯಕ್ತವಾಗಿದ್ದರೇ ಬುಧವಾರ ಮಾತ್ರ ಎಲ್ಲ ವಹಿವಾಟುಗಳು ಎಂದಿನಂತೆ ನಡೆದು ಬಂದ್ ವಿಫಲವಾಗಿದ್ದು ಕಂಡು … [Read more...] about ಭಾರತ ಬಂದ್ ಗೆ ಹಳಿಯಾಳದಲ್ಲಿ ನಿರಸ ಪ್ರತಿಕ್ರಿಯೆ – ಸಿಐಟಿಯು ಸಂಘಟನೆಯಿಂದ ಪ್ರತಿಭಟನೆ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರರಿಂದ ಪ್ರತಿಭಟನಾಕಾರರಿಗೆ ಬೆಂಬಲ.
Trending
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ – ಹಳಿಯಾಳ ತಾಲೂಕಾ ಕ್ಷತ್ರಿಯ ಮರಾಠಾ ಪರಿಷತ್ ಆಗ್ರಹ.
ಹಳಿಯಾಳ :- ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷದ ಸರ್ಕಾರ ರಚನೆಯಾದಾಗ ಮರಾಠಾ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಈವರೆಗೆ ಸಿಕ್ಕಿಲ್ಲ ಎಂದು ಹಳಿಯಾಳ ಮರಾಠಾ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣ ಗೆ ನಡೆಸಿ ಮರಾಠಾ ಸಮುದಾಯದ ಜನಪ್ರತಿನಿಧಿಯಾದ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವಂತೆ ಲಿಖಿತ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಪ್ರತಿಭಟನಾ ಮೆರವಣ ಗೆ-ಮನವಿ ಸಲ್ಲಿಕೆ:- ಹಳಿಯಾಳ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ – ಹಳಿಯಾಳ ತಾಲೂಕಾ ಕ್ಷತ್ರಿಯ ಮರಾಠಾ ಪರಿಷತ್ ಆಗ್ರಹ.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾರು ಪಲ್ಟಿ ಅದೃಷ್ಟವಶಾತ್ ಎಲ್ಲರೂ ಪಾರು.
ಹಳಿಯಾಳ :- ಕೆಡಿಸಿಸಿ ಬ್ಯಾಂಕನ ಸಭೆಗೆ ಶಿರಸಿಗೆ ತೆರಳುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೇಕರ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ಮಧ್ಯಾಹ್ನ ಹಳಿಯಾಳ ಯಲ್ಲಾಪೂರ ರಾಜ್ಯ ಹೆದ್ದಾರಿಯ ತಾಟವಾಳ ಸಮೀಪ ಇನ್ನೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.ಇಂಡಿಗೋ ಕಾರು ಡಿಕ್ಕಿ ಎಮ್ ಎಲ್.ಸಿ ಕಾರು ಪಲ್ಟಿ :- ತಾಟವಾಳ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾರು ಪಲ್ಟಿ ಅದೃಷ್ಟವಶಾತ್ ಎಲ್ಲರೂ ಪಾರು.
ಅಕ್ರಮ ಮರಳುಗಾರಿಕೆ ವಿರುದ್ದ ವರದಿ ಮಾಡಿದ ಪ್ರಚಲಿತ ಕಾರ್ಯನಿರ್ವಾಹಕ ಸಂಪಾದಕ ನಾಗರಾಜ ನಾಯ್ಕಗೆ ಬೆದರಿಕೆ – ಪ್ರಕರಣ ದಾಖಲು.
ಸಿದ್ದಾಪುರ:- ಅಕ್ರಮ ಮರಳುಗಾರಿಕೆ ಹಾಗೂ ಮರಳುಗಾರಿಕೆ ಸಂದರ್ಭದಲ್ಲಿ ಕೃಷಿ ಇಲಾಖೆ ನಿರ್ಮಿಸಿದ ಕಾಲು ಸೇತುವೆ ನಾಶಮಾಡಿದ ಬಗ್ಗೆ ವರದಿ ಪ್ರಕಟಿಸಿದ ಪ್ರಚಲಿತ ಮಾಸ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ನಾಗರಾಜ ನಾಯ್ಕರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿದ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಎಗ್ಗಿಲ್ಲದೆ ನಡೆದಿದೆ ಅಕ್ರಮ ಮರಳುಗಾರಿಕೆ :- ಕಳೆದ ಹಲವಾರು ವರ್ಷದಿಂದ ನಿರಂತರವಾಗಿ ಸಿದ್ದಾಪುರ ತಾಲೂಕಿನ ವಿವಿಧ ಭಾಗಗಳಲ್ಲಿ ಅಕ್ರಮ … [Read more...] about ಅಕ್ರಮ ಮರಳುಗಾರಿಕೆ ವಿರುದ್ದ ವರದಿ ಮಾಡಿದ ಪ್ರಚಲಿತ ಕಾರ್ಯನಿರ್ವಾಹಕ ಸಂಪಾದಕ ನಾಗರಾಜ ನಾಯ್ಕಗೆ ಬೆದರಿಕೆ – ಪ್ರಕರಣ ದಾಖಲು.
ಬಸ್ ತಂಗುದಾನಗಳ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಹೊಸ ವರ್ಷ ಸ್ವಾಗತಿಸಿದ – ಹಳಿಯಾಳದ ದೇಶಪಾಂಡೆ ಐಟಿಐ ಕೇಂದ್ರದ ಎನ್.ಎಸ್.ಎಸ್. ವಿದ್ಯಾರ್ಥಿಗಳು- ಮಾದರಿ ಕಾರ್ಯಕ್ಕೆ ತಾಲೂಕಿನಾದ್ಯಂತ ಶ್ಲಾಘನೆ.
ಹಳಿಯಾಳ:- ಪಾರ್ಟಿ, ಮಧ್ಯ ಸೇವನೆ, ಮೋಜು-ಮಸ್ತಿ, ಡಾನ್ಸ್ ಹೀಗೆ ಲಕ್ಷಾಂತರ ಜನರು 2019 ಹೊಸ ವರ್ಷವನ್ನು ಸ್ವಾಗತಿಸಿದರೇ, ಹಳಿಯಾಳದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ತಾಲೂಕಿಲ್ಲಿಯ ಬಸ್ ತಂಗುದಾನಗಳನ್ನು ಶುಚಿಗೊಳಿಸುವುದರ ಮೂಲಕ ವಿಶಿಷ್ಠವಾಗಿ ಹೊಸ ವರ್ಷವನ್ನು ಸ್ವಾಗತಿಸುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ.ಪಟ್ಟಣದ ಉದ್ಯೊಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಐಟಿಐ ಕಾಲೇಜಿನ ಎನ್ಎಸ್ಎಸ್ ಘಟಕದ … [Read more...] about ಬಸ್ ತಂಗುದಾನಗಳ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಹೊಸ ವರ್ಷ ಸ್ವಾಗತಿಸಿದ – ಹಳಿಯಾಳದ ದೇಶಪಾಂಡೆ ಐಟಿಐ ಕೇಂದ್ರದ ಎನ್.ಎಸ್.ಎಸ್. ವಿದ್ಯಾರ್ಥಿಗಳು- ಮಾದರಿ ಕಾರ್ಯಕ್ಕೆ ತಾಲೂಕಿನಾದ್ಯಂತ ಶ್ಲಾಘನೆ.




