• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಗ್ರಾಮೀಣ ಪ್ರತಿಭೆಯ ವಾಲಿಬಾಲ್ ಯಾನ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಸಿದ್ದಾಪುರದ ಲಲಿತಾ ನಾಯ್ಕ

January 2, 2019 by Nagaraj Naik Leave a Comment

Sidapur, lalita naik

ಸಿದ್ದಾಪುರ(ಉ.ಕ) :- ಕಡಿಮೆ ಸೌಲಭ್ಯಗಳು ಹಾಗೂ ಇರುವ ಅವಕಾಶವನ್ನು ಬಳಸಿಕೊಂಡು ಎತ್ತರದ ಸಾಧನೆ ಮಾಡಬೇಕೆನ್ನುವ ಗುರಿ ಹೊಂದಿರುವ ಗ್ರಾಮೀಣ ಭಾಗದ ಮಕ್ಕಳಿಗೆ ಬಡತನ ಮತ್ತು ಛಲ ಎಲ್ಲವನ್ನು ಕಲಿಸುತ್ತದೆ ಎನ್ನುವುದನ್ನು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕಾನಗೋಡು ಗ್ರಾಮದ ಲಲಿತಾ ಅಜ್ಜಪ್ಪ ನಾಯ್ಕ ಅಕ್ಷರಸಃ ಸತ್ಯ ಮಾಡಿದ್ದಾರೆ. ಬಡತನ -ಪ್ರತಿಭೆಗೆ ಅಡ್ಡಿಪಡಿಸಿಲ್ಲ:- ಅಜ್ಜಪ್ಪ ಹಾಗೂ ಸರೋಜಾ ದಂಪತಿಗಳ ಮಗಳಾಗಿರುವ ಲಲಿತಾ ಹುಟ್ಟಿ ಬೆಳೆದ್ದು ಸಿದ್ದಾಪುರ … [Read more...] about ಗ್ರಾಮೀಣ ಪ್ರತಿಭೆಯ ವಾಲಿಬಾಲ್ ಯಾನ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಸಿದ್ದಾಪುರದ ಲಲಿತಾ ನಾಯ್ಕ

ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ‌ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.

December 30, 2018 by Yogaraj SK Leave a Comment

haliyal market related

ಹಳಿಯಾಳ :- ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಿದಿ ಬದಿ ತರಕಾರಿ, ಹೂ, ಹಣ್ಣು ಇನ್ನಿತರೇ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾದ ಹಳಿಯಾಳ ಪುರಸಭೆಯ ವಿರುದ್ದ ಬಿದಿ ಬದಿಯ ಎಲ್ಲ ಸ್ಥರದ ವ್ಯಾಪಾರಸ್ಥರು ಶನಿವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಕಾರಣ :- ಇತ್ತೀಚಿಗೆ ಪಟ್ಟಣದಲ್ಲಿ ಸಂಚಾರ(ಟ್ರಾಫಿಕ್) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೀತಿ ಮಿರಿರುವ ವಾಹನಗಳ ಸಂಖ್ಯೆ ಹಾಗೂ ಹಳಿಯಾಳ ಕಬ್ಬು ಸಾಗಿಸುವ ಟ್ರಾಕ್ಟರ್, … [Read more...] about ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ‌ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳಲಿ: ದೇಶಪಾಂಡೆ

December 29, 2018 by Yogaraj SK Leave a Comment

ಬೆಂಗಳೂರು :- ದಶಕಗಳ ಕನಸಿನ ಯೋಜನೆಯಾದ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯನ್ನು ಅರಣ್ಯ ಮತ್ತು ಪರಿಸರದ ಕಾರಣಗಳ ಹಿನ್ನೆಲೆಯಲ್ಲಿ ಕೈಬಿಡುವ ಇಂಗಿತವನ್ನು ವ್ಯಕ್ತಪಡಿಸಿರುವ ಕೇಂದ್ರ ಸರಕಾರದ ಧೋರಣೆಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ``ಹುಬ್ಬಳ್ಳಿಯಿಂದ ಅಂಕೋಲಾಕ್ಕೆ ರೈಲು ಸಂಪರ್ಕ ಕಲ್ಪಿಸಬೇಕೆನ್ನುವುದು ಈ ಭಾಗದ ಜನತೆಯ ಹಲವು ದಶಕಗಳ ಹಂಬಲವಾಗಿದೆ. ಪರಿಸರ ಸಂರಕ್ಷಣೆ … [Read more...] about ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳಲಿ: ದೇಶಪಾಂಡೆ

ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.

December 27, 2018 by Yogaraj SK Leave a Comment

sugar factory,vehical traffic problem

ಹಳಿಯಾಳ:- ಪಟ್ಟಣದ‌ ಅಂಚಿನಲ್ಲಿರುವ ‌ಇಐಡಿ‌ ಪ್ಯಾರಿ ಸಕ್ಕರೆ‌ ಕಾರ್ಖಾನೆ‌ಗೆ  ಪ್ರತಿನಿತ್ಯ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ದಿನನಿತ್ಯ ಹಳಿಯಾಳ ಪಟ್ಟಣದಲ್ಲಿ ‌ಸುಗಮ‌ ಸಂಚಾರಕ್ಕೆ ತೀವೃ ಸಮಸ್ಯೆಯಾಗುತ್ತಿದ್ದು ಜನತೆ, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ,  ಜೀಜಾಮಾತಾ ಮಹಿಳಾ ಸಂಘ, ಲಯನ್ಸ್ ಕ್ಲಬ್‌, ಹಿರಿಯ ನಾಗರೀಕರ‌ ವೇದಿಕೆ, ಹಿರಿಯ ನಾಗರೀಕರ … [Read more...] about ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.

ಮುಚ್ಚದ ಗುಂಡಿ : ಸಂಚಾರಕ್ಕೆ ಅಡಚಣೆ ಸಿದ್ದಾಪುರ-ಕುಮಟಾ ರಸ್ತೆಯಲ್ಲಿ ವಾಹನ ಸವಾರರ ನಿತ್ಯ ಪರದಾಟ

December 25, 2018 by Nagaraj Naik Leave a Comment

ಮುಚ್ಚದ ಗುಂಡಿ : ಸಂಚಾರಕ್ಕೆ ಅಡಚಣೆ ಸಿದ್ದಾಪುರ-ಕುಮಟಾ ರಸ್ತೆಯಲ್ಲಿ ವಾಹನ ಸವಾರರ ನಿತ್ಯ ಪರದಾಟ

 ಸಿದ್ದಾಪುರ :-  ರಸ್ತೆಯ ತುಂಬೆಲ್ಲ ಗುಂಡಿಗಳು ಹೊಂಡ ತಪ್ಪಿಸಲು ವಾಹನ ಸವಾರರ ಪರದಾಟ, ದ್ವಿಚಕ್ರ ವಾಹನ ಸವಾರರಂತು ಪ್ರಾಣವನ್ನು ಕೈಯಲ್ಲಿ ಹಿಡಿದು ಸವಾರಿ ಮಾಡುವ ಕಠಿಣ ಸ್ಥಿತಿ. ರಸ್ತೆಗೆ ಬಂದವರು ಮನೆಗೆ ಸರಿಯಾಗಿ ತಲುಪುವ ಗ್ಯಾರಂಟಿ ಇಲ್ಲ, ಇದು ಸಿದ್ದಾಪುರ-ಕುಮಟಾ ರಸ್ತೆಯ ಸದ್ಯದ ದುಸ್ಥಿತಿಯ ಚಿತ್ರಣ.ಸಿದ್ದಾಪುರ-ಕುಮಟಾ ರಸ್ತೆಯಲ್ಲಿ ಸಿದ್ದಾಪುರದಿಂದ ದೊಡ್ಮನೆ ಘಟ್ಟದವರೆಗೆ ಸಿದ್ದಾಪುರ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಈ ರಸ್ತೆಯಲ್ಲಿ … [Read more...] about ಮುಚ್ಚದ ಗುಂಡಿ : ಸಂಚಾರಕ್ಕೆ ಅಡಚಣೆ ಸಿದ್ದಾಪುರ-ಕುಮಟಾ ರಸ್ತೆಯಲ್ಲಿ ವಾಹನ ಸವಾರರ ನಿತ್ಯ ಪರದಾಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar